ETV Bharat / city

ಸಾಲಬಾಧೆ ತಾಳಲಾರದೆ ನೇಣಿಗೆ ಕೊರಳೊಡ್ಡಿದ ರೈತ - farmer commited a suicide at mysure

ರೈತನೊಬ್ಬ ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ರೈತ
author img

By

Published : Nov 8, 2019, 5:47 PM IST

ಮೈಸೂರು: ರೈತನೊಬ್ಬ ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೊಬ್ಬಳ್ಳಿ ಗ್ರಾಮದ ನಿವಾಸಿ ಮುದ್ರಾಮು (48) ಮೃತ ರೈತ.

ಸಾಲದಿಂದ ಬೇಸತ್ತು ತನ್ನ ಸ್ವಂತ ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳೆ ಬೆಳೆಯಲು ಬ್ಯಾಂಕಿನಲ್ಲಿ 85,000 ಸಾಲ ಪಡೆದುಕೊಂಡಿದ್ದು ಜೊತೆಗೆ 50,000 ಸಾವಿರ ಕೈಸಾಲ ಮಾಡಿಕೊಂಡಿದ್ದ. ಹಣ ಮರುಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ರೈತನೊಬ್ಬ ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೊಬ್ಬಳ್ಳಿ ಗ್ರಾಮದ ನಿವಾಸಿ ಮುದ್ರಾಮು (48) ಮೃತ ರೈತ.

ಸಾಲದಿಂದ ಬೇಸತ್ತು ತನ್ನ ಸ್ವಂತ ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳೆ ಬೆಳೆಯಲು ಬ್ಯಾಂಕಿನಲ್ಲಿ 85,000 ಸಾಲ ಪಡೆದುಕೊಂಡಿದ್ದು ಜೊತೆಗೆ 50,000 ಸಾವಿರ ಕೈಸಾಲ ಮಾಡಿಕೊಂಡಿದ್ದ. ಹಣ ಮರುಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು: ರೈತನೊಬ್ಬ ಸಾಲಭಾದೆ ತಾಳಲಾರದೆ ತನ್ನ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
Body:


ಮೊಬ್ಬಳ್ಳಿ ಗ್ರಾಮದ ನಿವಾಸಿಯಾಗಿರುವ ಮುದ್ರಾಮು (೪೮) ಎಂಬ ರೈತ ಸಾಲಭಾದೆ ತಾಳಲಾರದೆ ತನ್ನ ಸ್ವಂತ ಜಮೀನಿನಲ್ಲೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೈತನು ತನ್ನ ಎರಡೂವರೆ ಎಕರೆ ನೀರಾವರಿ ಜಮೀನಿನಲ್ಲಿ ಬೆಳೆ ಮಾಡಲು ಬ್ಯಾಂಕಿನಲ್ಲಿ ೮೫,೦೦೦ ಸಾಲ ಪಡೆದುಕೊಂಡಿದ್ದ ಹಾಗೂ ಇವನ ಕೈಸಾಲ ೫೦,೦೦೦ ಮಾಡಿಕೊಂಡಿದ್ದ. ಒಟ್ಟು ೬,೮೫,೦೦೦ ಸಾಲವನ್ನು ಮರುಪಾವತಿ ಮಾಡಲಾಗದೆ ತನ್ನ ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ರೈತನಿಗೆ ಪತ್ನಿ , ಹಾಗೂ ಒಬ್ಬ ಪುತ್ರನಿದ್ದಾನೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.