ETV Bharat / city

ಕೂಡಲೇ ನಟ ದರ್ಶನ್ ವಿರುದ್ಧ ಎಫ್ಐಆರ್ ದಾಖಲಿಸಿ: ಪೊಲೀಸ್​ ಆಯುಕ್ತರಿಗೆ ವಕೀಲರೊಬ್ಬರ ಒತ್ತಾಯ

ಕೂಡಲೇ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ‌‌.ಚಂದ್ರಗುಪ್ತಾ ಅವರಿಗೆ ಹಿರಿಯ ವಕೀಲ ಅಮೃತೇಶ್ ದೂರು ನೀಡಿದ್ದಾರೆ.

author img

By

Published : Jul 15, 2021, 6:03 PM IST

Updated : Jul 15, 2021, 6:39 PM IST

Darshan
ದರ್ಶನ್

ಮೈಸೂರು: ನಟ ದರ್ಶನ್ ಅವರು ದಿ ಪ್ರಿನ್ಸ್​ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ‌‌. ಚಂದ್ರಗುಪ್ತಾ ಅವರಿಗೆ ಹಿರಿಯ ವಕೀಲ ಅಮೃತೇಶ್ ದೂರು ನೀಡಿದ್ದಾರೆ.

Darshan
ದೂರು ಪ್ರತಿ

ಇದನ್ನೂ ಓದಿ: ಹೋಟೆಲ್​​ನಲ್ಲಿ ಅಂದು ನಡೆದಿದ್ದೇನು?: ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಸ್ಪಷ್ಟನೆ ಹೀಗಿದೆ..

ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ದೂರು ದಾಖಲಿಸಲು ವಿಳಂಬ ಮಾಡಬೇಡಿ. ಘಟನೆ ಕಂಡುಬಂದ ತಕ್ಷಣ ಸ್ವಯಂ ಪ್ರೇರಣೆಯಿಂದ ಕೇಸ್ ದಾಖಲಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನವಿದೆ‌. ಹಾಗಾಗಿ ಕೂಡಲೇ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಪತ್ರದಲ್ಲಿ ಪೊಲೀಸ್ ಆಯುಕ್ತರಿಗೆ ಅಮೃತೇಶ್ ಮನವಿ ಮಾಡಿದ್ದಾರೆ.

ಮೈಸೂರು: ನಟ ದರ್ಶನ್ ಅವರು ದಿ ಪ್ರಿನ್ಸ್​ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ‌‌. ಚಂದ್ರಗುಪ್ತಾ ಅವರಿಗೆ ಹಿರಿಯ ವಕೀಲ ಅಮೃತೇಶ್ ದೂರು ನೀಡಿದ್ದಾರೆ.

Darshan
ದೂರು ಪ್ರತಿ

ಇದನ್ನೂ ಓದಿ: ಹೋಟೆಲ್​​ನಲ್ಲಿ ಅಂದು ನಡೆದಿದ್ದೇನು?: ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಸ್ಪಷ್ಟನೆ ಹೀಗಿದೆ..

ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ದೂರು ದಾಖಲಿಸಲು ವಿಳಂಬ ಮಾಡಬೇಡಿ. ಘಟನೆ ಕಂಡುಬಂದ ತಕ್ಷಣ ಸ್ವಯಂ ಪ್ರೇರಣೆಯಿಂದ ಕೇಸ್ ದಾಖಲಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನವಿದೆ‌. ಹಾಗಾಗಿ ಕೂಡಲೇ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಪತ್ರದಲ್ಲಿ ಪೊಲೀಸ್ ಆಯುಕ್ತರಿಗೆ ಅಮೃತೇಶ್ ಮನವಿ ಮಾಡಿದ್ದಾರೆ.

Last Updated : Jul 15, 2021, 6:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.