ETV Bharat / city

ನವೆಂಬರ್ 2ರಂದು ಕಬಿನಿ & ಕೆಆರ್​ಎಸ್​​ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ - CM BASAVARAJ BOMMAI

ಕೆಆರ್​ಎಸ್​ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ನವೆಂಬರ್​ 2ರಂದು ಬಾಗಿನ ಅರ್ಪಣೆ ಮಾಡಲಿದ್ದಾರೆ.

KRS
KRS
author img

By

Published : Oct 31, 2021, 3:27 AM IST

ಮೈಸೂರು: ನವೆಂಬರ್​ 2 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬಿನಿ ಹಾಗೂ ಕೆಆರ್​ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್​ ಮೂಲಕ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ.

ಕಬಿನಿ & ಕೆಆರ್​ಎಸ್​​ ಜಲಾಶಯ

ನಂತರ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಕೆಅರ್​ ಸಾಗರಕ್ಕೆ 12.45 ಕ್ಕೆ ಆಗಮಿಸಿ ಶ್ರೀ ಕಾವೇರಿ ಮಾತೆಯ ಪೂಜೆ ಮತ್ತು ಕೃಷ್ಣರಾಜ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ 84 ಅಡಿ ನೀರನ್ನು ಸಂಗ್ರಹ ಸಾಮರ್ಥ್ಯವಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಸತತವಾಗಿ ಮಳೆ ಆಗುತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ.

CM BASAVARAJ BOMMAI WILL OFFERING BAGINA TO KRS ON Nov 2
ನವೆಂಬರ್ 2ರಂದು ಕಬಿನಿ & ಕೆಆರ್​ಎಸ್​​ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ

ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಅರ್​ಎಸ್ ಆಣೆಕಟ್ಟು 124.80 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ತಲುಪಿದ್ದು, ಸಂಪೂರ್ಣ ಭರ್ತಿಯಾಗಿದೆ. ಕಳೆದ 15 ದಿನಗಳಲ್ಲಿ ಕೊಡಗು ಹಾಗೂ ಜಲಾಶಯದ ಪಾತ್ರಗಳಲ್ಲಿ ಅತಿ ಹೆಚ್ಚು ಮಳೆಯಾದ್ದರಿಂದ ನವೆಂಬರ್ ತಿಂಗಳಲ್ಲಿ ತುಂಬಿರುವುದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೆಆರ್​ಎಸ್​ಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.

ಮೈಸೂರು: ನವೆಂಬರ್​ 2 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬಿನಿ ಹಾಗೂ ಕೆಆರ್​ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್​ ಮೂಲಕ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ.

ಕಬಿನಿ & ಕೆಆರ್​ಎಸ್​​ ಜಲಾಶಯ

ನಂತರ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಕೆಅರ್​ ಸಾಗರಕ್ಕೆ 12.45 ಕ್ಕೆ ಆಗಮಿಸಿ ಶ್ರೀ ಕಾವೇರಿ ಮಾತೆಯ ಪೂಜೆ ಮತ್ತು ಕೃಷ್ಣರಾಜ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ 84 ಅಡಿ ನೀರನ್ನು ಸಂಗ್ರಹ ಸಾಮರ್ಥ್ಯವಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಸತತವಾಗಿ ಮಳೆ ಆಗುತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ.

CM BASAVARAJ BOMMAI WILL OFFERING BAGINA TO KRS ON Nov 2
ನವೆಂಬರ್ 2ರಂದು ಕಬಿನಿ & ಕೆಆರ್​ಎಸ್​​ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ

ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಅರ್​ಎಸ್ ಆಣೆಕಟ್ಟು 124.80 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ತಲುಪಿದ್ದು, ಸಂಪೂರ್ಣ ಭರ್ತಿಯಾಗಿದೆ. ಕಳೆದ 15 ದಿನಗಳಲ್ಲಿ ಕೊಡಗು ಹಾಗೂ ಜಲಾಶಯದ ಪಾತ್ರಗಳಲ್ಲಿ ಅತಿ ಹೆಚ್ಚು ಮಳೆಯಾದ್ದರಿಂದ ನವೆಂಬರ್ ತಿಂಗಳಲ್ಲಿ ತುಂಬಿರುವುದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೆಆರ್​ಎಸ್​ಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.