ETV Bharat / city

ದಸರಾ ಮಹೋತ್ಸವಕ್ಕೆ ಸಿದ್ಧತೆ: ನಾಳೆ ಗಜ ಪಯಣ

author img

By

Published : Aug 21, 2019, 11:47 AM IST

ದಸರಾ ಮಹೋತ್ಸವ -2019ರ ಅಂಗವಾಗಿ ಆಗಸ್ಟ್ 22ರ ಬೆಳಿಗ್ಗೆ 11 ಗಂಟೆಗೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಜುನ, ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಪಾಲ್ಗೊಳ್ಳಲಿವೆ.

ಗಜ ಪಯಣ ಕಾರ್ಯಕ್ರಮ ಆಯೋಜನೆ

ಮೈಸೂರು: ದಸರಾ ಮಹೋತ್ಸವ -2019ರ ಅಂಗವಾಗಿ ಆಗಸ್ಟ್ 22ರ ಬೆಳಿಗ್ಗೆ 11 ಗಂಟೆಗೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್ ತಿಳಿಸಿದ್ದಾರೆ.

Gajapayana event
ದಸರಾ ಮಹೋತ್ಸವದ ಫೋಟೋ

ದಸರಾ ಮಹೋತ್ಸವದಲ್ಲಿ ನಾಗರಹೊಳೆ ಹುಲಿ ಯೋಜನೆ ವಿಭಾಗದ ಬಳ್ಳೆ ಆನೆ ಶಿಬಿರದ 59 ವರ್ಷದ ಅರ್ಜುನ, ಮತ್ತಿಗೋಡು ಆನೆ ಶಿಬಿರದ 61 ವರ್ಷದ ಬಲರಾಮ, 53 ವರ್ಷದ ಅಭಿಮನ್ಯು, 63 ವರ್ಷದ ವರಲಕ್ಷ್ಮೀ, ಮಡಿಕೇರಿ ವಿಭಾಗದ ದುಬಾರೆ ಆನೆ ಶಿಬಿರದ 41 ವರ್ಷದ ಕಾವೇರಿ, 62 ವರ್ಷದ ವಿಜಯ, 46 ವರ್ಷದ ವಿಕ್ರಮ, 37 ವರ್ಷದ ಗೋಪಿ, 36 ವರ್ಷದ ಧನಂಜಯ, 49 ವರ್ಷದ ಈಶ್ವರ, ಬಿ.ಆರ್.ಟಿ ವಿಭಾಗದ ಕೆ.ಗುಡಿ ಆನೆ ಶಿಬಿರದ 52 ವರ್ಷದ ದುರ್ಗಾ ಪರಮೇಶ್ವರಿ, ಬಂಡೀಪುರ ವಿಭಾಗ ರಾಮ್‍ಪುರ ಆನೆ ಶಿಬಿರದ 57 ವರ್ಷದ ಜಯಪ್ರಕಾಶ್ ಆನೆಗಳು ಪಾಲ್ಗೊಳಲಿವೆ.

ಆಗಸ್ಟ್ 22ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಅರ್ಜುನ, ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಪಾಲ್ಗೊಳ್ಳಲಿದ್ದು, ಹೆಚ್ಚುವರಿಯಾಗಿ ಬಂಡೀಪುರ ವಿಭಾಗದ ರಾಮ್‍ಪುರ ಆನೆ ಶಿಬಿರದ 17 ವರ್ಷದ ಲಕ್ಷ್ಮೀ ಹಾಗೂ 19 ವರ್ಷದ ರೋಹಿತ್ ಒಟ್ಟು 14 ಆನೆಗಳು ಪಾಲ್ಗೊಳ್ಳಲಿವೆ ಎಂದು ಅಲೆಕ್ಸಾಂಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ದಸರಾ ಮಹೋತ್ಸವ -2019ರ ಅಂಗವಾಗಿ ಆಗಸ್ಟ್ 22ರ ಬೆಳಿಗ್ಗೆ 11 ಗಂಟೆಗೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್ ತಿಳಿಸಿದ್ದಾರೆ.

Gajapayana event
ದಸರಾ ಮಹೋತ್ಸವದ ಫೋಟೋ

ದಸರಾ ಮಹೋತ್ಸವದಲ್ಲಿ ನಾಗರಹೊಳೆ ಹುಲಿ ಯೋಜನೆ ವಿಭಾಗದ ಬಳ್ಳೆ ಆನೆ ಶಿಬಿರದ 59 ವರ್ಷದ ಅರ್ಜುನ, ಮತ್ತಿಗೋಡು ಆನೆ ಶಿಬಿರದ 61 ವರ್ಷದ ಬಲರಾಮ, 53 ವರ್ಷದ ಅಭಿಮನ್ಯು, 63 ವರ್ಷದ ವರಲಕ್ಷ್ಮೀ, ಮಡಿಕೇರಿ ವಿಭಾಗದ ದುಬಾರೆ ಆನೆ ಶಿಬಿರದ 41 ವರ್ಷದ ಕಾವೇರಿ, 62 ವರ್ಷದ ವಿಜಯ, 46 ವರ್ಷದ ವಿಕ್ರಮ, 37 ವರ್ಷದ ಗೋಪಿ, 36 ವರ್ಷದ ಧನಂಜಯ, 49 ವರ್ಷದ ಈಶ್ವರ, ಬಿ.ಆರ್.ಟಿ ವಿಭಾಗದ ಕೆ.ಗುಡಿ ಆನೆ ಶಿಬಿರದ 52 ವರ್ಷದ ದುರ್ಗಾ ಪರಮೇಶ್ವರಿ, ಬಂಡೀಪುರ ವಿಭಾಗ ರಾಮ್‍ಪುರ ಆನೆ ಶಿಬಿರದ 57 ವರ್ಷದ ಜಯಪ್ರಕಾಶ್ ಆನೆಗಳು ಪಾಲ್ಗೊಳಲಿವೆ.

ಆಗಸ್ಟ್ 22ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಅರ್ಜುನ, ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಪಾಲ್ಗೊಳ್ಳಲಿದ್ದು, ಹೆಚ್ಚುವರಿಯಾಗಿ ಬಂಡೀಪುರ ವಿಭಾಗದ ರಾಮ್‍ಪುರ ಆನೆ ಶಿಬಿರದ 17 ವರ್ಷದ ಲಕ್ಷ್ಮೀ ಹಾಗೂ 19 ವರ್ಷದ ರೋಹಿತ್ ಒಟ್ಟು 14 ಆನೆಗಳು ಪಾಲ್ಗೊಳ್ಳಲಿವೆ ಎಂದು ಅಲೆಕ್ಸಾಂಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:ಗಜಪಯಣBody:ನಾಳೆ ಗಜಪಯಣಕ್ಕೆ ಆರಂಭ, ಮೊದಲ ಹಂತದಲ್ಲಿ 6 ಆನೆಗಳು

ಮೈಸೂರು: ದಸರಾ ಮಹೋತ್ಸವ -2019ರ ಅಂಗವಾಗಿ ಆಗಸ್ಟ್ 22ರ ಬೆಳಿಗ್ಗೆ 11 ಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವನ್ಯ ಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್ ತಿಳಿಸಿದ್ದಾರೆ.    

ದಸರಾ ಮಹೋತ್ಸವದಲ್ಲಿ ನಾಗರಹೊಳೆ ಹುಲಿ ಯೋಜನೆ ವಿಭಾಗದ ಬಳ್ಳೆ ಆನೆ ಶಿಬಿರದ 59 ವರ್ಷದ ಅರ್ಜುನ, ಮತ್ತಿಗೋಡು ಆನೆ ಶಿಬಿರದ 61 ವರ್ಷದ ಬಲರಾಮ, 53 ವರ್ಷದ ಅಭಿಮನ್ಯು, 63 ವರ್ಷದ ವರಲಕ್ಷ್ಮಿ, ಮಡಿಕೇರಿ ವಿಭಾಗದ ದುಬಾರೆ ಆನೆ ಶಿಬಿರದ 41 ವರ್ಷದ ಕಾವೇರಿ, 62 ವರ್ಷದ ವಿಜಯ, 46 ವರ್ಷದ ವಿಕ್ರಮ, 37 ವರ್ಷದ ಗೋಪಿ, 36 ವರ್ಷದ ಧನಂಜಯ, 49 ವರ್ಷದ ಈಶ್ವರ, ಬಿ.ಆರ್.ಟಿ ವಿಭಾಗದ ಕೆ.ಗುಡಿ ಆನೆ ಶಿಬಿರದ 52 ವರ್ಷದ ದುರ್ಗಪರಮೇಶ್ವರಿ, ಬಂಡೀಪುರ ವಿಭಾಗ ರಾಮ್‍ಪುರ ಆನೆ ಶಿಬಿರದ 57 ವರ್ಷದ ಜಯಪ್ರಕಾಶ್ ಪಾಲ್ಗೊಳಲಿದೆ.

ಹೆಚ್ಚುವರಿಯಾಗಿ ಬಂಡೀಪುರ ವಿಭಾಗದ ರಾಮ್‍ಪುರ ಆನೆ ಶಿಬಿರದ 17 ವರ್ಷದ ಲಕ್ಷ್ಮಿ ಹಾಗೂ 19 ವರ್ಷದ ರೋಹಿತ್ ಒಟ್ಟು 14 ಆನೆಗಳು ಪಾಲ್ಗೊಳ್ಳಲಿವೆ.

ಆಗಸ್ಟ್ 22 ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಅರ್ಜುನ, ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಪಾಲ್ಗೊಳ್ಳಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Conclusion:ಗಜಪಯಣ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.