ETV Bharat / city

ಆಸ್ಪತ್ರೆಯಲ್ಲಿ ಗೃಹಿಣಿ ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

author img

By

Published : Aug 15, 2019, 4:57 PM IST

ಗೃಹಿಣಿಯೋರ್ವರು ಪೋಷಕರ ಮುಂದೆಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ವಿರುದ್ಧ ಮೃತಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್ ಆಸ್ಪತ್ರೆಯಲ್ಲಿ ಗೃಹಿಣಿ ಸಾವು

ಮೈಸೂರು: ಗೃಹಿಣಿಯೋರ್ವರು ಪೋಷಕರ ಮುಂದೆಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ವಿರುದ್ಧ ಮೃತಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯಲ್ಲಿ ಗೃಹಿಣಿ ಸಾವು: ಪೋಷಕರ ಆಕ್ರೋಶ

ಹೆಚ್.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಶಿಲ್ಪ (25) ಮೃತ ಗೃಹಿಣಿ. ನಿನ್ನೆ ರಾತ್ರಿ ಈಕೆಯನ್ನು ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪೆಂಡಿಕ್ಸ್‌ ಕಾಯಿಲೆಯಿಂದ ನರಳುತ್ತಿದ್ದ ಇವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರ ಕೊರತೆಯಿದ್ದ ಹಿನ್ನೆಲೆ ಮೃತಪಟ್ಟಿದ್ದಾಳೆ ಎಂದು ಮೃತಳ ಸಂಬಂಧಿಕರು, ಪೋಷಕರು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು: ಗೃಹಿಣಿಯೋರ್ವರು ಪೋಷಕರ ಮುಂದೆಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ವಿರುದ್ಧ ಮೃತಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯಲ್ಲಿ ಗೃಹಿಣಿ ಸಾವು: ಪೋಷಕರ ಆಕ್ರೋಶ

ಹೆಚ್.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಶಿಲ್ಪ (25) ಮೃತ ಗೃಹಿಣಿ. ನಿನ್ನೆ ರಾತ್ರಿ ಈಕೆಯನ್ನು ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪೆಂಡಿಕ್ಸ್‌ ಕಾಯಿಲೆಯಿಂದ ನರಳುತ್ತಿದ್ದ ಇವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರ ಕೊರತೆಯಿದ್ದ ಹಿನ್ನೆಲೆ ಮೃತಪಟ್ಟಿದ್ದಾಳೆ ಎಂದು ಮೃತಳ ಸಂಬಂಧಿಕರು, ಪೋಷಕರು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

Intro:ಗೃಹಿಣಿBody:ಚಿಕಿತ್ಸೆ ಸಿಗದೇ ಗೃಹಿಣಿ ಸಾವು, ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಸ
ಮೈಸೂರು: ಸೂಕ್ತ ಚಿಕಿತ್ಸೆ ಸಿಗದೇ ಗೃಹಿಣಿಯೋರ್ವಳು ನರಳಿ ನರಳಿ ಪೋಷಕರು ಮುಂದೆಯೇ ಅಸುನೀಗುತ್ತಿದ್ದಂತೆ, ಪೋಷಕರು ಆಕ್ರೋಶ ಕಟ್ಟೆ ಒಡೆದಿದ್ದು ವೈದ್ಯರಿಗೆ ಶಾಪ ಹಾಕಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಶಿಲ್ಪ(25) ಮೃತಪಟ್ಟ ಗೃಹಿಣಿ.ಬುಧವಾರ ರಾತ್ರಿ ಈಕೆಯನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಅಪೇಂಡಿಕ್ಸ್ ಖಾಯಿಲೆಯಿಂದ ನರಳುತ್ತಿದ್ದ ಈಕೆಯನ್ನು ನೋಡಲು ಯಾರು ಕೂಡ ವೈದ್ಯರ ಇರಲಿಲ್ಲ. ಸೂಕ್ತ ಚಿಕಿತ್ಸೆ ಇಂದು ಮೃತಪಟ್ಟಿದ್ದಾಳೆ.
ವೈದ್ಯರ ಕೊರತೆಯಿಂದಾಗಿಯೇ ಶಿಲ್ಪಾ ಪ್ರಾಣ ಬಿಟ್ಟಿದ್ದಾರೆ ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿ,ಮೃತದೇಹ ಹಿಡಿದು ಆಸ್ಪತ್ರೆಯ ಆವರಣದಲ್ಲಿ ಓಡಾಡಿದ ಪೋಷಕರು.ಅಸಹಾಯಕತೆಯಿಂದ ಮೃತದೇಹದ ಮುಂದೆ ಆಕ್ರಂದನ ಮುಗಿಲು ಮುಟ್ಟಿತು.Conclusion:ಗೃಹಿಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.