ETV Bharat / city

ಮಂಗಳೂರು ಗಲಾಟೆಗೆ ಪ್ರತಿಪಕ್ಷಗಳ ಷಡ್ಯಂತ್ರ ಕಾರಣ: ವಸತಿ ವಿ.ಸೋಮಣ್ಣ ಆರೋಪ - Mangalore Police Golibar Deceased'

ಮಂಗಳೂರಿನಲ್ಲಿ ನಡೆದ ಗಲಾಟೆಗೆ ವಿರೋಧ ಪಕ್ಷಗಳ ಷಡ್ಯಂತ್ರವೇ ಕಾರಣ. ಈ ರೀತಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ರು.

V. Somanna, Minister of Housing
ವಸತಿ ವಿ.ಸೋಮಣ್ಣ
author img

By

Published : Dec 24, 2019, 1:53 PM IST

ಮೈಸೂರು: ಮಂಗಳೂರಿನಲ್ಲಿ ನಡೆದ ಗಲಾಟೆಗೆ ವಿರೋಧ ಪಕ್ಷಗಳ ಷಡ್ಯಂತ್ರವೇ ಕಾರಣ. ಈ ರೀತಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾದ ಸಚಿವ ಸೋಮಣ್ಣ, ವಿಶ್ವನಾಥ್ ಸೋಲು ನನಗೆ ನೋವು ತಂದಿದೆ. ಇವರ ಸೋಲು ಒಂದು ದೊಡ್ಡ ಸೋಲಾಗಿದೆ. ಅವರಿಗೆ ಸ್ಥಾನಮಾನ ನೀಡುವ ಕುರಿತು ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ವಸತಿ ಸಚಿವ ವಿ.ಸೋಮಣ್ಣ

ಮಂಗಳೂರು ಗಲಾಟೆ ಬಗ್ಗೆ ನನಗೆ ಮೊದಲೇ ಗೊತ್ತಿತ್ತು. ಈಗ ಸಿಸಿಟಿವಿ ದೃಶ್ಯಗಳು ಸಾಕ್ಷಿ ಒದಗಿಸಿವೆ. ಇದು ಸಂಚಿನಿಂದ ನಡೆದ ಗಲಾಟೆ. ಬೇಕಂತಲೇ ಆಟೋಗಳಲ್ಲಿ ಕಲ್ಲು ತಂದು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರು: ಮಂಗಳೂರಿನಲ್ಲಿ ನಡೆದ ಗಲಾಟೆಗೆ ವಿರೋಧ ಪಕ್ಷಗಳ ಷಡ್ಯಂತ್ರವೇ ಕಾರಣ. ಈ ರೀತಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾದ ಸಚಿವ ಸೋಮಣ್ಣ, ವಿಶ್ವನಾಥ್ ಸೋಲು ನನಗೆ ನೋವು ತಂದಿದೆ. ಇವರ ಸೋಲು ಒಂದು ದೊಡ್ಡ ಸೋಲಾಗಿದೆ. ಅವರಿಗೆ ಸ್ಥಾನಮಾನ ನೀಡುವ ಕುರಿತು ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ವಸತಿ ಸಚಿವ ವಿ.ಸೋಮಣ್ಣ

ಮಂಗಳೂರು ಗಲಾಟೆ ಬಗ್ಗೆ ನನಗೆ ಮೊದಲೇ ಗೊತ್ತಿತ್ತು. ಈಗ ಸಿಸಿಟಿವಿ ದೃಶ್ಯಗಳು ಸಾಕ್ಷಿ ಒದಗಿಸಿವೆ. ಇದು ಸಂಚಿನಿಂದ ನಡೆದ ಗಲಾಟೆ. ಬೇಕಂತಲೇ ಆಟೋಗಳಲ್ಲಿ ಕಲ್ಲು ತಂದು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

Intro:ಮೈಸೂರು: ಮಂಗಳೂರು ಗಲಾಟೆ ವಿರೋಧ ಪಕ್ಷಗಳ ಷಡ್ಯಂತರ ಈ ರೀತಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು ಎಂದು ಸಚಿವ ವಿ.ಸೋಮಣ್ಣ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.


Body:ಇಂದು ಕಳೆದ ಉಪ ಚುನಾವಣೆಯಲ್ಲಿ ಸೋತ ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾದ ಸಚಿವ ಸೋಮಣ್ಣ, ವಿಶ್ವನಾಥ್ ಸೋಲು ನನಗೆ ನೋವು ತಂದಿದೆ. ಇವರ ಸೋಲು ಒಂದು ದೊಡ್ಡ ಸೋಲಾಗಿದೆ. ಅವರಿಗೆ ಸ್ಥಾನಮಾನದ ಬಗ್ಗೆ ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ ಎಂದ ಸಚಿವ ಸೋಮಣ್ಣ,
ಮಂಗಳೂರು ಗಲಾಟೆಯ ಬಗ್ಗೆ ನನಗೆ ಮೊದಲೆ ಗೊತ್ತಿತ್ತು, ಈಗ ಸಿಸಿಟಿವಿ ದೃಶ್ಯಗಳು ಸಾಕ್ಷಿ ಒದಗಿಸಿವೆ. ಇದೊಂದು ಸಂಚಿನಿಂದ ನಡೆದ ಗಲಾಟೆಯಾಗಿದ್ದು , ಬೇಕಂತಲೇ ಆಟೋಗಳಲ್ಲಿ ಕಲ್ಲು ತಂದು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿರುವ ಬಗ್ಗೆ ಸಾಕ್ಷಿ ದೊರಕಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಉತ್ತರ ನೀಡಬೇಕು.
ಜನರನ್ನು ಎತ್ತಿಕಟ್ಟಿ ಷಡ್ಯಂತರ ರೂಪಿಸಿ ಈ ಗಲಾಟೆ ನಡೆದಿದ್ದು, ಈ ಗಲಾಟೆ ನಡೆಯಬಾರದಿತ್ತು, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಸೋಮಣ್ಣ ಹೇಳಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.