ETV Bharat / city

ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಹುಣಸೂರು ಶಾಸಕ ಮಂಜುನಾಥ್​​​ - ಕಾಂಗ್ರೆಸ್ ನ ನೂತನ ಶಾಸಕ ಹೆಚ್. ಪಿ.ಮಂಜುನಾಥ್

ಸುತ್ತೂರು ಶ್ರೀಗಳನ್ನು‌ ಭೇಟಿ ಮಾಡಿ ಹುಣಸೂರು ಕ್ಷೇತ್ರದ ನೂತನ ಶಾಸಕ ಹೆಚ್.ಪಿ.ಮಂಜುನಾಥ್ ಆಶೀರ್ವಾದ ಪಡೆದಿದ್ದಾರೆ.

KN_MYS_4_H.P.MANJUNATH_NEWS_7208092
ಸುತ್ತೂರು ಶ್ರೀ ಭೇಟಿ ಮಾಡಿದ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್
author img

By

Published : Dec 14, 2019, 3:05 PM IST

ಮೈಸೂರು: ಸುತ್ತೂರು ಶ್ರೀಗಳನ್ನು‌ ಭೇಟಿ ಮಾಡಿ ಹುಣಸೂರು ಕ್ಷೇತ್ರದ ನೂತನ ಶಾಸಕ ಹೆಚ್.ಪಿ.ಮಂಜುನಾಥ್ ಆಶೀರ್ವಾದ ಪಡೆದಿದ್ದಾರೆ.

ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆದ್ದ ಕಾಂಗ್ರೆಸ್​​​ನ ನೂತನ ಶಾಸಕ ಹೆಚ್.ಪಿ.ಮಂಜುನಾಥ್, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕೆಲವು ಸಮಯ ಜಿಲ್ಲೆಯ ಬಗ್ಗೆ ಚರ್ಚೆ ನಡೆಸಿ ನಂತರ ಹೆಚ್.ಪಿ.ಮಂಜುನಾಥ್, ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದ್ದಾರೆ.

ಮೈಸೂರು: ಸುತ್ತೂರು ಶ್ರೀಗಳನ್ನು‌ ಭೇಟಿ ಮಾಡಿ ಹುಣಸೂರು ಕ್ಷೇತ್ರದ ನೂತನ ಶಾಸಕ ಹೆಚ್.ಪಿ.ಮಂಜುನಾಥ್ ಆಶೀರ್ವಾದ ಪಡೆದಿದ್ದಾರೆ.

ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆದ್ದ ಕಾಂಗ್ರೆಸ್​​​ನ ನೂತನ ಶಾಸಕ ಹೆಚ್.ಪಿ.ಮಂಜುನಾಥ್, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕೆಲವು ಸಮಯ ಜಿಲ್ಲೆಯ ಬಗ್ಗೆ ಚರ್ಚೆ ನಡೆಸಿ ನಂತರ ಹೆಚ್.ಪಿ.ಮಂಜುನಾಥ್, ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದ್ದಾರೆ.

Intro:ಮೈಸೂರು: ಸುತ್ತೂರು ಶ್ರೀಗಳನ್ನು‌ ಭೇಟಿ ಮಾಡಿ ಆಶಿರ್ವಾದ ಪಡೆದ ನೂತನ ಹುಣಸೂರು ಶಾಸಕ ಹೆಚ್. ಪಿ.ಮಂಜುನಾಥ್.Body:




ಹುಣಸೂರು ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ನ ನೂತನ ಶಾಸಕ ಹೆಚ್. ಪಿ.ಮಂಜುನಾಥ್ ಅವರು ಮೈಸೂರು ಜಿಲ್ಲೆಯ
ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿರುವ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ, ಆಶಿರ್ವಾದ ಪಡೆದರು ಜಿಲ್ಲೆಯ ಬಗ್ಗೆ ಚರ್ಚೆ ನಡೆಸಿದ ನಂತರ, ಹೆಚ್.ಪಿ.ಮಂಜುನಾಥ್ ಅವರು ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.