ETV Bharat / city

ನೀಳ ದಂತ, ರಾಜ ಗಾಂಭೀರ್ಯದ ನಡಿಗೆಯ ಕಬಿನಿಯ ಶಕ್ತಿಮಾನ್ 'ಭೋಗೇಶ್ವರ' ಇನ್ನಿಲ್ಲ

author img

By

Published : Jun 12, 2022, 9:14 AM IST

Updated : Jun 12, 2022, 1:44 PM IST

ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿಗಳಿಸಿದ್ದ 'ಭೋಗೇಶ್ವರ' ಆನೆ ಮೃತಪಟ್ಟಿದೆ.

Kabini shaktiman elephant
ಕಬಿನಿ ಶಕ್ತಿಮಾನ್ ಆನೆ

ಮೈಸೂರು: ನೀಳ ದಂತ, ಸುಂದರ ನಡಿಗೆಯ ಮೂಲಕ ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ಕೊಡುತ್ತಿದ್ದ 'ಭೋಗೇಶ್ವರ' ಆನೆ ಮೃತಪಟ್ಟಿದೆ. ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಕಳೆಬರ ಪತ್ತೆಯಾಗಿದೆ. ಕಬಿನಿ ಶಕ್ತಿಮಾನ್ ಎಂದೇ 'ಭೋಗೇಶ್ವರ' ಖ್ಯಾತಿಗಳಿಸಿದ್ದ.

ಅಂದಾಜು 60 ವರ್ಷಕ್ಕೂ ಹೆಚ್ಚು ವಯಸ್ಸಾಗಿದ್ದ ಕಬಿನಿಯ ಹಿರಿಯಣ್ಣನಿಗೆ ಸುಮಾರು 4 ಅಡಿಗೂ ಉದ್ದದ ಸುಂದರವಾದ ನೀಳ ದಂತವಿತ್ತು. ವಯೋಸಹಜವಾಗಿ ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Kabini shaktiman elephant
ಕಬಿನಿ ಶಕ್ತಿಮಾನ್ ಆನೆ

ಇದನ್ನೂ ಓದಿ: ಭಾರತದಿಂದ ಕುವೈತ್‌ಗೆ 192 ಮೆಟ್ರಿಕ್ ಟನ್ ಹಸುವಿನ ಸಗಣಿ ರಫ್ತು

ಭೋಗೇಶ್ವರನಿಗೆ ಕಂಬನಿ: ಸಾಮಾಜಿಕ ಜಾಲತಾಣದಲ್ಲಿ ಶಕ್ತಿಮಾನ್ ಪ್ರಸಿದ್ಧವಾಗಿತ್ತು ಮತ್ತು ಆನೆ ನೋಡಲು ಪ್ರವಾಸಿಗರು ಕಬಿನಿಗೆ ಆಗಮಿಸುತ್ತಿದ್ದರು. ಆದರೆ, ಒಂಟಿ ಸಲಗನ ಸಾವಿನಿಂದ ಪ್ರಾಣಿಪ್ರಾಣಿಯರಿಗೆ ಆಘಾತವಾಗಿದೆ. ಕಬಿನಿ ಹಿರಿಯಣ್ಣನ ಇಹಲೋಕ ತ್ಯಜಿಸಿರುವುದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸಿಬ್ಬಂದಿ ಹಾಗೂ ಪ್ರವಾಸಿಗರು ಕಂಬಿನಿ ಮಿಡಿದಿದ್ದಾರೆ.

ಕಬಿನಿಯ ಶಕ್ತಿಮಾನ್

ಮೈಸೂರು: ನೀಳ ದಂತ, ಸುಂದರ ನಡಿಗೆಯ ಮೂಲಕ ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ಕೊಡುತ್ತಿದ್ದ 'ಭೋಗೇಶ್ವರ' ಆನೆ ಮೃತಪಟ್ಟಿದೆ. ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಕಳೆಬರ ಪತ್ತೆಯಾಗಿದೆ. ಕಬಿನಿ ಶಕ್ತಿಮಾನ್ ಎಂದೇ 'ಭೋಗೇಶ್ವರ' ಖ್ಯಾತಿಗಳಿಸಿದ್ದ.

ಅಂದಾಜು 60 ವರ್ಷಕ್ಕೂ ಹೆಚ್ಚು ವಯಸ್ಸಾಗಿದ್ದ ಕಬಿನಿಯ ಹಿರಿಯಣ್ಣನಿಗೆ ಸುಮಾರು 4 ಅಡಿಗೂ ಉದ್ದದ ಸುಂದರವಾದ ನೀಳ ದಂತವಿತ್ತು. ವಯೋಸಹಜವಾಗಿ ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Kabini shaktiman elephant
ಕಬಿನಿ ಶಕ್ತಿಮಾನ್ ಆನೆ

ಇದನ್ನೂ ಓದಿ: ಭಾರತದಿಂದ ಕುವೈತ್‌ಗೆ 192 ಮೆಟ್ರಿಕ್ ಟನ್ ಹಸುವಿನ ಸಗಣಿ ರಫ್ತು

ಭೋಗೇಶ್ವರನಿಗೆ ಕಂಬನಿ: ಸಾಮಾಜಿಕ ಜಾಲತಾಣದಲ್ಲಿ ಶಕ್ತಿಮಾನ್ ಪ್ರಸಿದ್ಧವಾಗಿತ್ತು ಮತ್ತು ಆನೆ ನೋಡಲು ಪ್ರವಾಸಿಗರು ಕಬಿನಿಗೆ ಆಗಮಿಸುತ್ತಿದ್ದರು. ಆದರೆ, ಒಂಟಿ ಸಲಗನ ಸಾವಿನಿಂದ ಪ್ರಾಣಿಪ್ರಾಣಿಯರಿಗೆ ಆಘಾತವಾಗಿದೆ. ಕಬಿನಿ ಹಿರಿಯಣ್ಣನ ಇಹಲೋಕ ತ್ಯಜಿಸಿರುವುದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸಿಬ್ಬಂದಿ ಹಾಗೂ ಪ್ರವಾಸಿಗರು ಕಂಬಿನಿ ಮಿಡಿದಿದ್ದಾರೆ.

ಕಬಿನಿಯ ಶಕ್ತಿಮಾನ್
Last Updated : Jun 12, 2022, 1:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.