ETV Bharat / city

ದೇವರ ದರ್ಶನ ಬಳಿಕ 'ಸಿಡಿ' ಸ್ಫೋಟ: ಅಜ್ಞಾತ ಸ್ಥಳದತ್ತ ಚಿತ್ತ ಹರಿಸಿದ ರಮೇಶ್‌ ಜಾರಕಿಹೊಳಿ! - ರಮೇಶ್ ಜಾರಕಿಹೊಳಿ ವಿಡಿಯೋ

ದೇವರ ದರ್ಶನ ಪಡೆದು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಮೇಶ್ ಜಾರಕಿಹೊಳಿ ತೆರಳುತ್ತಿದ್ದರು. ಈ ವೇಳೆ ತನ್ನದು ಎನ್ನಲಾದ ರಾಸಲೀಲೆ ಸಿಡಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ತಿಳಿದ ಅವರು ಹೆಚ್.ಡಿ.ಕೋಟೆ ಕಡೆಯ ಅಜ್ಞಾತ ಸ್ಥಳಕ್ಕೆ ತೆರಳಿದರು.

minister-ramesh-jarakiholi-moved-to-unknown-location-after-cd-released
ಸಚಿವ ರಮೇಶ್ ಜಾರಕಿಹೊಳಿ
author img

By

Published : Mar 2, 2021, 9:13 PM IST

ಮೈಸೂರು: ಅಶ್ಲೀಲ ಸಿಡಿ ವೈರಲ್ ಆಗಿ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದರೆ, ಇತ್ತ ಶಾಂತಚಿತ್ತರಾಗಿ ಸಚಿವ ರಮೇಶ್​ ಜಾರಕಿಹೊಳಿ ನಂಜನಗೂಡಿನ‌ ನಂಜುಂಡೇಶ್ವರನ ದರ್ಶನ ಪಡೆದರು.

ದೇವರ ದರ್ಶನ ಪಡೆದು ಅಜ್ಞಾತ ಸ್ಥಳಕ್ಕೆ ತೆರಳಿದ ಸಚಿವ ರಮೇಶ್ ಜಾರಕಿಹೊಳಿ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಂಜುಂಡೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಬಜೆಟ್​ನಲ್ಲಿ ಹಣ ಸಿಗದಿದ್ದರೆ, ನನ್ನ ಇಲಾಖೆಯಿಂದ ಕೊಡಿಸುತ್ತೇನೆ. ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಬೇಡ ಎಂದರು.

ದೇವರ ದರ್ಶನ ಪಡೆದು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಮೇಶ್ ತೆರಳುವಾಗ, ತನ್ನದು ಎನ್ನಲಾದ ರಾಸಲೀಲೆಯ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಈ ಸುದ್ದಿ ತಿಳಿದ ಅವರು ಹೆಚ್. ಡಿ. ಕೋಟೆ ಕಡೆಯ ಅಜ್ಞಾತ ಸ್ಥಳಕ್ಕೆ ತೆರಳಿದರು.

ಮೈಸೂರು: ಅಶ್ಲೀಲ ಸಿಡಿ ವೈರಲ್ ಆಗಿ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದರೆ, ಇತ್ತ ಶಾಂತಚಿತ್ತರಾಗಿ ಸಚಿವ ರಮೇಶ್​ ಜಾರಕಿಹೊಳಿ ನಂಜನಗೂಡಿನ‌ ನಂಜುಂಡೇಶ್ವರನ ದರ್ಶನ ಪಡೆದರು.

ದೇವರ ದರ್ಶನ ಪಡೆದು ಅಜ್ಞಾತ ಸ್ಥಳಕ್ಕೆ ತೆರಳಿದ ಸಚಿವ ರಮೇಶ್ ಜಾರಕಿಹೊಳಿ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಂಜುಂಡೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಬಜೆಟ್​ನಲ್ಲಿ ಹಣ ಸಿಗದಿದ್ದರೆ, ನನ್ನ ಇಲಾಖೆಯಿಂದ ಕೊಡಿಸುತ್ತೇನೆ. ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಬೇಡ ಎಂದರು.

ದೇವರ ದರ್ಶನ ಪಡೆದು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಮೇಶ್ ತೆರಳುವಾಗ, ತನ್ನದು ಎನ್ನಲಾದ ರಾಸಲೀಲೆಯ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಈ ಸುದ್ದಿ ತಿಳಿದ ಅವರು ಹೆಚ್. ಡಿ. ಕೋಟೆ ಕಡೆಯ ಅಜ್ಞಾತ ಸ್ಥಳಕ್ಕೆ ತೆರಳಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.