ETV Bharat / city

ವಿವಾಹೇತರ ಸಂಬಂಧ ಶಂಕೆ : ತಿ. ನರಸೀಪುರದಲ್ಲಿ 'ಸಿಪಾಯಿ'ಗೆ ಚಾಕು ಇರಿತ

author img

By

Published : Jun 19, 2021, 7:32 PM IST

Updated : Jun 19, 2021, 7:52 PM IST

ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

murder-attempt-in-vatalu
ಯುವಕನಿಗೆ ಚಾಕು ಇರಿತ

ಮೈಸೂರು : ಜಿಲ್ಲೆಯಲ್ಲಿಂದು ಯುವಕನೋರ್ವನ ಮೇಲೆ ಚಾಕು ಇರಿದು ದಾಳಿ ಮಾಡಿದ್ದು, ನೆತ್ತರು ಹರಿದಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ತಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿಪಾಯಿ ಚಾಕು ಇರಿತಕ್ಕೊಳಗಾದ ಯುವಕ. ಕುಮಾರ್​ ಎಂಬುವನು ತನ್ನ ಪತ್ನಿಯ ಜೊತೆ ಸಿಪಾಯಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿದ್ದ. ಇದರಿಂದ ಸಿಪಾಯಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಯುವಕನಿಗೆ ಚಾಕು ಇರಿತ

ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸಿಪಾಯಿಯನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು : ಜಿಲ್ಲೆಯಲ್ಲಿಂದು ಯುವಕನೋರ್ವನ ಮೇಲೆ ಚಾಕು ಇರಿದು ದಾಳಿ ಮಾಡಿದ್ದು, ನೆತ್ತರು ಹರಿದಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ತಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿಪಾಯಿ ಚಾಕು ಇರಿತಕ್ಕೊಳಗಾದ ಯುವಕ. ಕುಮಾರ್​ ಎಂಬುವನು ತನ್ನ ಪತ್ನಿಯ ಜೊತೆ ಸಿಪಾಯಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿದ್ದ. ಇದರಿಂದ ಸಿಪಾಯಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಯುವಕನಿಗೆ ಚಾಕು ಇರಿತ

ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸಿಪಾಯಿಯನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 19, 2021, 7:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.