ETV Bharat / city

ಸಿ.ಹೆಚ್​. ವಿಜಯ್​ಶಂಕರ್​ ನಾಮಪತ್ರ ತಿರಸ್ಕರಿಸುವಂತೆ ಹೈಕೋರ್ಟ್​ನಲ್ಲಿ ಕೇಸ್ - undefined

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ದೋಷಪೂರಿತವೆಂದು ಆರೋಪಿಸಿ, ನಾಳೆ ಹೈಕೋರ್ಟ್​ನಲ್ಲಿ ಕೇಸ್ ದಾಖಲಿಸುವುದಾಗಿ ಬಿಜೆಪಿ ವಕ್ತಾರ ಗೋ ಮಧುಸೂದನ್ ಹೇಳಿದ್ದಾರೆ.

ಗೋ ಮಧುಸೂದನ್
author img

By

Published : Mar 27, 2019, 5:37 PM IST

ಮೈಸೂರು: ದೋಷಯುಕ್ತ ಹಾಗೂ ಅಪೂರ್ಣ ನಾಮಪತ್ರ ಸಲ್ಲಿಸಿರುವ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಸಿ.ಎಚ್. ವಿಜಯ್ ಶಂಕರ್ನಾಮಪತ್ರ ತಿರಸ್ಕರಿಸುವಂತೆ ಕೋರಿ, ನಾಳೆ ಹೈಕೋರ್ಟ್​ನಲ್ಲಿ ಕೇಸ್ ದಾಖಲಿಸುವುದಾಗಿ ಬಿಜೆಪಿ ವಕ್ತಾರ ಗೋ ಮಧುಸೂದನ್ ಹೇಳಿದ್ದಾರೆ.

ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ವಿಜಯ್ ಶಂಕರ್ ಸಲ್ಲಿಸಿರುವ ನಾಲ್ಕು ಪ್ರತಿ ನಾಮಪತ್ರಗಳು ದೋಷಯುಕ್ತವಾಗಿದೆ. ಅಪೂರ್ಣ ನಾಮಪತ್ರ ಸಲ್ಲಿಸಿರುವುದರಿಂದ ಇವರ ನಾಮಪತ್ರವನ್ನು ತಿರಸ್ಕಾರ ಮಾಡಬೇಕೆಂದು ನಾಮಪತ್ರ ಪರಿಶೀಲನೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಹೈ ಕೋರ್ಟ್​ನಲ್ಲಿ ದೂರು ದಾಖಲಿಸುವುದಾಗಿ ಗೋ ಮಧುಸೂದನ್ ಹೇಳಿದರು.

ಗೋ ಮಧುಸೂದನ್ ತುರ್ತು ಪತ್ರಿಕಾಗೋಷ್ಠಿ

ವಿಜಯ್ ಶಂಕರ್ ಮೈತ್ರಿ ಅಭ್ಯರ್ಥಿ ಆಗಿರುವುದರಿಂದ ಒಂದು ಕಡೆ ಮೋದಿ ಭಯ, ಮತ್ತೊಂದು ಕಡೆ ಜನತಾದಳದ ಭಯ. ಇದರಿಂದ ಸೋಲುವ ಭಯದಿಂದ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ವಿಜಯ್ ಶಂಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರು: ದೋಷಯುಕ್ತ ಹಾಗೂ ಅಪೂರ್ಣ ನಾಮಪತ್ರ ಸಲ್ಲಿಸಿರುವ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಸಿ.ಎಚ್. ವಿಜಯ್ ಶಂಕರ್ನಾಮಪತ್ರ ತಿರಸ್ಕರಿಸುವಂತೆ ಕೋರಿ, ನಾಳೆ ಹೈಕೋರ್ಟ್​ನಲ್ಲಿ ಕೇಸ್ ದಾಖಲಿಸುವುದಾಗಿ ಬಿಜೆಪಿ ವಕ್ತಾರ ಗೋ ಮಧುಸೂದನ್ ಹೇಳಿದ್ದಾರೆ.

ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ವಿಜಯ್ ಶಂಕರ್ ಸಲ್ಲಿಸಿರುವ ನಾಲ್ಕು ಪ್ರತಿ ನಾಮಪತ್ರಗಳು ದೋಷಯುಕ್ತವಾಗಿದೆ. ಅಪೂರ್ಣ ನಾಮಪತ್ರ ಸಲ್ಲಿಸಿರುವುದರಿಂದ ಇವರ ನಾಮಪತ್ರವನ್ನು ತಿರಸ್ಕಾರ ಮಾಡಬೇಕೆಂದು ನಾಮಪತ್ರ ಪರಿಶೀಲನೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಹೈ ಕೋರ್ಟ್​ನಲ್ಲಿ ದೂರು ದಾಖಲಿಸುವುದಾಗಿ ಗೋ ಮಧುಸೂದನ್ ಹೇಳಿದರು.

ಗೋ ಮಧುಸೂದನ್ ತುರ್ತು ಪತ್ರಿಕಾಗೋಷ್ಠಿ

ವಿಜಯ್ ಶಂಕರ್ ಮೈತ್ರಿ ಅಭ್ಯರ್ಥಿ ಆಗಿರುವುದರಿಂದ ಒಂದು ಕಡೆ ಮೋದಿ ಭಯ, ಮತ್ತೊಂದು ಕಡೆ ಜನತಾದಳದ ಭಯ. ಇದರಿಂದ ಸೋಲುವ ಭಯದಿಂದ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ವಿಜಯ್ ಶಂಕರ್ ವಿರುದ್ಧ ವಾಗ್ದಾಳಿ ನಡೆಸಿದರು.

Intro:ಮೈಸೂರು: ದೋಷಯುಕ್ತ ಹಾಗೂ ಅಪೂರ್ಣ ಪ್ರಮಾಣ ಪತ್ರ ಸಲ್ಲಿಸಿರುವ ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಕೋರಿ ನಾಳೆ ಹೈಕೋರ್ಟ್ ನಲ್ಲಿ ಕೇಸ್ ದಾಖಲಿಸುವುದಾಗಿ ಬಿಜೆಪಿ ರಾಜ್ಯ ವಕ್ತಾರ ಗೋ ಮಧುಸೂದನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


Body:ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮಾಧ್ಯಮ ವಕ್ತಾರ ಗೋ ಮಧುಸೂದನ್ ತಿಳಿಸಿದರು.
ಮೈಸೂರು-ಕೊಡಗು ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ವಿಜಯ್ ಶಂಕರ್ ಸಲ್ಲಿಸಿರುವ ನಾಲ್ಕು ಪ್ರತಿ ನಾಮಪತ್ರಗಳು ದೋಷಯುಕ್ತ ಹಾಗೂ ಅಪೂರ್ಣ ಪ್ರಮಾಣ ಪತ್ರ ಸಲ್ಲಿಸಿದ್ದು ಇದರಿಂದ ಇವರ ನಾಮಪತ್ರವನ್ನು ತಿರಸ್ಕಾರ ಮಾಡಬೇಕೆಂದು ನಾಮ ಪತ್ರ ಪರಿಶೀಲನಾ ವೇಳೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು
ಆದರೂ ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಗೋ ಮಧುಸೂದನ್ ಹೇಳಿದರು.
ವಿಜಯ್ ಶಂಕರ್ ಮೈತ್ರಿ ಅಭ್ಯರ್ಥಿ ಆಗಿರುವುದರಿಂದ ಒಮದು ಕಡೆ ಮೋದಿ ಭಯ ಮತ್ತೊಂದು ಕಡೆ ಜನತಾದಳದ ಭಯ ಇದರಿಂದ ಸೋಲುವ ಭಯದಿಂದ ಮಾನಸಿಕವಾಗಿ ಸಮತೋಲನ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.