ETV Bharat / city

ವಿಮಾನದ ಮೂಲಕ ಯಾವುದೇ ಔಷಧ ಸಿಂಪಡಿಸುವುದಿಲ್ಲ: ಮೈಸೂರು ಡಿಸಿ ಸ್ಪಷ್ಟನೆ - covid-19

ಜನತಾ ಕರ್ಫ್ಯೂ ಎಂದು ಪ್ರಧಾನಿ ಅವರು ಹೇಳಿದ್ದಾರೆ. ಆ ರೀತಿ ಇರುತ್ತದೆ. ವಿಮಾನದ ಅಥವಾ ಹೆಲಿಕಾಪ್ಟರ್ ಮೂಲಕ ಯಾವುದೇ ಔಷಧ ಸಿಂಪಡಿಸುವ ಕಾರ್ಯಕ್ರಮ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಡಿಸಿ ಸ್ಪಷ್ಟೀಕರಣ ನೀಡಿದ್ದಾರೆ.

No medicine is sprayed by aircraft
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
author img

By

Published : Mar 21, 2020, 10:22 PM IST

ಮೈಸೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ವಿಮಾನದ ಮೂಲಕ ಔಷಧಿ ಸಿಂಪಡಣೆ ಮಾಡುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ವಿಮಾನದ ಮೂಲಕ ಔಷಧ ಸಿಂಪಡಣೆ ಮಾಡಲಾಗುತ್ತದೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅವುಗಳನ್ನು ಯಾರೂ ನಂಬಬೇಡಿ. ಅದು ತಪ್ಪು ಮಾಹಿತಿ ಎಂದು ತಿಳಿಸಿದ್ದಾರೆ.

ಮೈಸೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ವಿಮಾನದ ಮೂಲಕ ಔಷಧಿ ಸಿಂಪಡಣೆ ಮಾಡುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ವಿಮಾನದ ಮೂಲಕ ಔಷಧ ಸಿಂಪಡಣೆ ಮಾಡಲಾಗುತ್ತದೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅವುಗಳನ್ನು ಯಾರೂ ನಂಬಬೇಡಿ. ಅದು ತಪ್ಪು ಮಾಹಿತಿ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.