ETV Bharat / city

ಚಾಮುಂಡಿ, ನಂಜುಂಡೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ದೇವಿ ಚಾಮುಂಡೇಶ್ವರಿ ದರ್ಶನ ಪಡೆದರು.

author img

By

Published : Oct 11, 2019, 8:12 PM IST

president-ramnath-kovind-visit-the-chamundi-temple

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡು ತಾಲೂಕಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ದೇವಿ ಚಾಮುಂಡೇಶ್ವರಿ ದರ್ಶನ ಪಡೆದು ಪುಳಕಿತರಾದರು.

president-ramnath-kovind-visit-the-chamundi-temple
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಗೌರವ

ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಗುರುವಾರ ಸಂಜೆ ಆಗಮಿಸಿದ ಕೋವಿಂದ್ ಅವರು ಶುಕ್ರವಾರ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

president-ramnath-kovind-visit-the-chamundi-temple
ನಂಜುಂಡೇಶ್ವರ ದೇವಸ್ಥಾನ

ರಾಷ್ಟ್ರಪತಿ ಆಗಮಿಸಿದ ಹಿನ್ನೆಲೆಯಲ್ಲಿ ಎರಡೂ ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಪರಿಣಾಮ ಭಕ್ತಾದಿಗಳು ಗಂಟೆಗಟ್ಟಲೇ ದೇವಸ್ಥಾನದ ಹೊರಗೇ ನಿಲ್ಲುವಂತಾಯಿತು. ನಂಜನಗೂಡಿನಲ್ಲಿ ನಂಜುಂಡೇಶ್ವರ ದೇವಸ್ಥಾನದ ಹೊರಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಇದರಿಂದ ಬೇಸತ್ತ ಸವಾರರು ಪರ್ಯಾಯ ಮಾರ್ಗಗಳ ಮೂಲಕ ತಮ್ಮ ಮನೆ ತಲುಪಿದರು.

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡು ತಾಲೂಕಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ದೇವಿ ಚಾಮುಂಡೇಶ್ವರಿ ದರ್ಶನ ಪಡೆದು ಪುಳಕಿತರಾದರು.

president-ramnath-kovind-visit-the-chamundi-temple
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಗೌರವ

ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಗುರುವಾರ ಸಂಜೆ ಆಗಮಿಸಿದ ಕೋವಿಂದ್ ಅವರು ಶುಕ್ರವಾರ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

president-ramnath-kovind-visit-the-chamundi-temple
ನಂಜುಂಡೇಶ್ವರ ದೇವಸ್ಥಾನ

ರಾಷ್ಟ್ರಪತಿ ಆಗಮಿಸಿದ ಹಿನ್ನೆಲೆಯಲ್ಲಿ ಎರಡೂ ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಪರಿಣಾಮ ಭಕ್ತಾದಿಗಳು ಗಂಟೆಗಟ್ಟಲೇ ದೇವಸ್ಥಾನದ ಹೊರಗೇ ನಿಲ್ಲುವಂತಾಯಿತು. ನಂಜನಗೂಡಿನಲ್ಲಿ ನಂಜುಂಡೇಶ್ವರ ದೇವಸ್ಥಾನದ ಹೊರಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಇದರಿಂದ ಬೇಸತ್ತ ಸವಾರರು ಪರ್ಯಾಯ ಮಾರ್ಗಗಳ ಮೂಲಕ ತಮ್ಮ ಮನೆ ತಲುಪಿದರು.

Intro:ರಾಷ್ಟ್ರಪತಿBody:ಮೈಸೂರು:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡು ತಾಲ್ಲೂಕಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನ ಪಡೆದು ಪುಳಕಿತರಾದರು.
ಜಯಚಾಮರಾಜ ಒಡೆಯರ್ ಅವರ ೧೦೦ ಜನ್ಮ ಶತಮಾನೋತ್ಸವದಲ್ಲಿ ಭಾಗಿಯಾಗಲು ಗುರುವಾರ ಸಂಜೆ ಆಗಮಿಸಿದ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಶುಕ್ರವಾರ ನಂಜನಗೂಡು ತಾಲ್ಲೂಕಿನ ನಂಜುಂಡೇಶ್ವರ ಹಾಗೂ ಚಾಮುಂಡಿಬೆಟ್ಟದಲ್ಲಿರುವ ಶ್ರೀಚಾಮುಂಡೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಗಮಿಸಿದ ಹಿನ್ನೆಲೆಯಲ್ಲಿ ಎರಡು ದೇವಸ್ಥಾನಗಳಿಗೆ ಸಾರ್ವಜನಕರಿಗೆ ನಿರ್ಬಂಧ ವಿಧಿಸಿದ್ದಂತೆ ಗಂಟೆಗಂಟೆಲೇ ಭಕ್ತಾದಿಗಳು ದೇವಸ್ಥಾನದ ದೂರದಲ್ಲಿ ನಿಂತುಕೊಳ್ಳುವಂತಾಯಿತು. ಅಲ್ಲದೇ ಅಲ್ಲಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ವಾಹನ ಚಾಲನೆ ಮಾಡಲು ಪರದಾಡಿದರು. ಅಲ್ಲದೇ ಪರ್ಯಾಯ ಮಾರ್ಗಗಳಿಂದ ತಮ್ಮ ಗ್ರಾಮಗಳನ್ನು ತಲುಪುವಂತಾಯಿತು.Conclusion:ರಾಷ್ಟ್ರಪತಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.