ETV Bharat / city

ರಾಮಪಟ್ಟಣ ಗ್ರಾಮಸ್ಥರಿಗೆ ಚಿರತೆ ಕಾಟ; ಸಂಜೆಯಾಗುತ್ತಲೇ ಆತಂಕ - ಮೈಸೂರು ರಾಮಪಟ್ಟಣ ಚಿರತೆ ಕಾಟ

ಗ್ರಾಮದಲ್ಲಿನ ನಾಯಿ, ಕೋಳಿ, ಕರು, ಮೇಕೆ, ಕುರಿಗಳ ಮೇಲೆ ಚಿರತೆ ದಾಳಿ ಮಾಡುತ್ತಿದೆ. ಬೆಳಿಗ್ಗೆ ಯಾರ ಕಣ್ಣಿಗೂ ಕಾಣಿಸಿಕೊಳ್ಳದ ಚಿರತೆ, ಸಂಜೆಯಾಗುತ್ತಿದ್ದಂತೆ ತನ್ನ ಕಾರ್ಯಾಚರಣೆ ಶುರು ಮಾಡುತ್ತಿದೆ.

ramapattana-villagers-scared-by-leopard-attacks
ಚಿರತೆ ಕಾಟ
author img

By

Published : Jan 15, 2021, 9:18 PM IST

ಮೈಸೂರು: ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮಸ್ಥರು ಚಿರತೆ ದಾಳಿಯಿಂದ ಕಂಗಾಲಾಗಿದ್ದು, ಸಂಜೆ 7 ಗಂಟೆಯಾದರೆ ಸಾಕು ಪ್ರಾಣ ಭಯದಿಂದ ಬದುಕುವಂತಾಗಿದೆ.

ಗ್ರಾಮಸ್ಥರಿಗೆ ಚಿರತೆ ಕಾಟ

ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್​​ 'ಆಪರೇಷನ್​ ಕಮಲ' ಮಾಡಲು ಶ್ರಮ ವಹಿಸಿದ್ದಾರೆ: ಎಂಟಿಬಿ ನಾಗರಾಜ್

ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹೀಗಾಗಿ ಒಂದು ತಿಂಗಳ ಹಿಂದೆಯೇ ಬೋನು ಇಡಲಾಗಿದೆ. ಆದರೆ ಚಾಲಾಕಿ ಚಿರತೆ ಮಾತ್ರ ಬೋನಿಗೆ ಬಿದ್ದಿಲ್ಲ.

ಮೈಸೂರು: ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮಸ್ಥರು ಚಿರತೆ ದಾಳಿಯಿಂದ ಕಂಗಾಲಾಗಿದ್ದು, ಸಂಜೆ 7 ಗಂಟೆಯಾದರೆ ಸಾಕು ಪ್ರಾಣ ಭಯದಿಂದ ಬದುಕುವಂತಾಗಿದೆ.

ಗ್ರಾಮಸ್ಥರಿಗೆ ಚಿರತೆ ಕಾಟ

ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್​​ 'ಆಪರೇಷನ್​ ಕಮಲ' ಮಾಡಲು ಶ್ರಮ ವಹಿಸಿದ್ದಾರೆ: ಎಂಟಿಬಿ ನಾಗರಾಜ್

ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹೀಗಾಗಿ ಒಂದು ತಿಂಗಳ ಹಿಂದೆಯೇ ಬೋನು ಇಡಲಾಗಿದೆ. ಆದರೆ ಚಾಲಾಕಿ ಚಿರತೆ ಮಾತ್ರ ಬೋನಿಗೆ ಬಿದ್ದಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.