ETV Bharat / city

ರಾಜಕೀಯ ಮಾಡಿದ್ರೇ ಸಾಹೇಬ್ರ ಜತೆ ಮಾತ್ರ ಅಂದ್ರು ಸರ್.. ಸಿದ್ದರಾಮಯ್ಯ ಎದುರು ಕೆ ಸಿ ಬಲರಾಮ್​ ಪುತ್ರ ಗದ್ಗದಿತ.. - ಕೆ ಸಿ ಬಲರಾಮ್ ಸಾವು

ಮೃತರ ಅಂತಿಮ‌ ದರ್ಶನ ಪಡೆಯಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಕಂಡ ಕೂಡಲೇ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು..

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Mar 20, 2021, 8:54 PM IST

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಮುಲ್​ ಸೋಲಿನಿಂದ ಹತಾಶೆಗೊಂಡು ಸಾವಿಗೆ ಶರಣಾದ ಕೆ ಸಿ ಬಲರಾಮ್​ ಅವರ ಅಂತಿಮ ದರ್ಶನ ಪಡೆದರು.

ಕೆ ಸಿ ಬಲರಾಮ್​ ಅವರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ..

ಮೈಮುಲ್ ಸೋಲಿನಿಂದ ಬೇಸರಗೊಂಡಿದ್ದ ಕೆ ಸಿ ಬಲರಾಮ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಅಂತಿಮ‌ ದರ್ಶನ ಪಡೆಯಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಕಂಡ ಕೂಡಲೇ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಸಿದ್ದರಾಮಯ್ಯ ಅವರು ಬಲರಾಮ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಶಾಸಕರಾದ ಜಿ ಟಿ ದೇವೇಗೌಡ, ಅಶ್ವಿನ್ಕುಮಾರ್, ಅನಿಲ್ ಚಿಕ್ಕಮಾದು, ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಗಣ್ಯರು ಅಂತಿಮ ದರ್ಶನ ಪಡೆದರು.

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಮುಲ್​ ಸೋಲಿನಿಂದ ಹತಾಶೆಗೊಂಡು ಸಾವಿಗೆ ಶರಣಾದ ಕೆ ಸಿ ಬಲರಾಮ್​ ಅವರ ಅಂತಿಮ ದರ್ಶನ ಪಡೆದರು.

ಕೆ ಸಿ ಬಲರಾಮ್​ ಅವರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ..

ಮೈಮುಲ್ ಸೋಲಿನಿಂದ ಬೇಸರಗೊಂಡಿದ್ದ ಕೆ ಸಿ ಬಲರಾಮ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಅಂತಿಮ‌ ದರ್ಶನ ಪಡೆಯಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಕಂಡ ಕೂಡಲೇ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಸಿದ್ದರಾಮಯ್ಯ ಅವರು ಬಲರಾಮ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಶಾಸಕರಾದ ಜಿ ಟಿ ದೇವೇಗೌಡ, ಅಶ್ವಿನ್ಕುಮಾರ್, ಅನಿಲ್ ಚಿಕ್ಕಮಾದು, ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಗಣ್ಯರು ಅಂತಿಮ ದರ್ಶನ ಪಡೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.