ETV Bharat / city

ಇಂದು ನಾಮಪತ್ರ ಸಲ್ಲಿಕೆ: ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಸುಮಲತಾ - undefined

ಇಂದು ಚಾಮುಂಡಿ ಬೆಟ್ಟಕ್ಕೆ ಪುತ್ರ ಅಭಿಷೇಕ್ ಹಾಗೂ ರಾಕ್​ಲೈನ್ ವೆಂಕಟೇಶ್ ಅವರೊಂದಿಗೆ ಆಗಮಿಸಿದ ಸುಮಲತಾ ಅಂಬರೀಶ್ ಮೊದಲಿಗೆ ಗಣಪತಿಗೆ ಪೂಜೆ ಸಲ್ಲಿಸಿದರು.

ಪುತ್ರ ಅಭಿಷೇಕ್ ಹಾಗೂ ರಾಕ್ ಲೈನ್ ವೆಂಕಟೇಶ್ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸುಮಲತಾ ಅಂಬರೀಶ್
author img

By

Published : Mar 20, 2019, 10:08 AM IST

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಇಂದು ನಾಮಪತ್ರ ಸಲ್ಲಿಸಲಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ತಿರುಪತಿಯಿಂದ ಆಗಮಿಸಿದ ನಂತರ ಚಾಮುಂಡಿ ಬೆಟ್ಟಕ್ಕೆ ಪುತ್ರ ಅಭಿಷೇಕ್ ಹಾಗೂ ಅಂಬರೀಶ್ ಆಪ್ತ ರಾಕ್​ಲೈನ್ ವೆಂಕಟೇಶ್ ಅವರೊಂದಿಗೆ ಆಗಮಿಸಿದ ಸುಮಲತಾ ಅಂಬರೀಶ್, ಮೊದಲಿಗೆ ಗಣಪತಿಗೆ ಪೂಜೆ ಸಲ್ಲಿಸಿ ಬಳಿಕ ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿದರು.

ಪುತ್ರ ಅಭಿಷೇಕ್ ಹಾಗೂ ರಾಕ್ ಲೈನ್ ವೆಂಕಟೇಶ್ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸುಮಲತಾ ಅಂಬರೀಶ್

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂಬರೀಶ್ ಚುನಾವಣೆಗೆ ನಿಂತಾಗ ನಾನಿದ್ದೆ. ನಾನು ಚುನಾವಣೆಗೆ ಸ್ಪರ್ಧಿಸುತ್ತಿರುವಾಗ ನನ್ನ ಹಿಂದೆ ಅವರ ಶಕ್ತಿ ಇದೆ.ನಿಜವಾದ ಸ್ಪರ್ಧೆ ಈಗ ಶುರುವಾಗಿದೆ. ನನಗೆ ಯಾವುದೇ ಒತ್ತಡವಿಲ್ಲ. ನನ್ನ ಜನರಿಗಾಗಿ ಎಂತಹ ತೊಂದರೆಯನ್ನು ತೆಗೆದುಕೊಳ್ಳಲು ನಾನು ಸಿದ್ಧ.ಈ ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನನ್ನಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಇಂದು ನಾಮಪತ್ರ ಸಲ್ಲಿಸಲಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ತಿರುಪತಿಯಿಂದ ಆಗಮಿಸಿದ ನಂತರ ಚಾಮುಂಡಿ ಬೆಟ್ಟಕ್ಕೆ ಪುತ್ರ ಅಭಿಷೇಕ್ ಹಾಗೂ ಅಂಬರೀಶ್ ಆಪ್ತ ರಾಕ್​ಲೈನ್ ವೆಂಕಟೇಶ್ ಅವರೊಂದಿಗೆ ಆಗಮಿಸಿದ ಸುಮಲತಾ ಅಂಬರೀಶ್, ಮೊದಲಿಗೆ ಗಣಪತಿಗೆ ಪೂಜೆ ಸಲ್ಲಿಸಿ ಬಳಿಕ ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿದರು.

ಪುತ್ರ ಅಭಿಷೇಕ್ ಹಾಗೂ ರಾಕ್ ಲೈನ್ ವೆಂಕಟೇಶ್ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸುಮಲತಾ ಅಂಬರೀಶ್

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂಬರೀಶ್ ಚುನಾವಣೆಗೆ ನಿಂತಾಗ ನಾನಿದ್ದೆ. ನಾನು ಚುನಾವಣೆಗೆ ಸ್ಪರ್ಧಿಸುತ್ತಿರುವಾಗ ನನ್ನ ಹಿಂದೆ ಅವರ ಶಕ್ತಿ ಇದೆ.ನಿಜವಾದ ಸ್ಪರ್ಧೆ ಈಗ ಶುರುವಾಗಿದೆ. ನನಗೆ ಯಾವುದೇ ಒತ್ತಡವಿಲ್ಲ. ನನ್ನ ಜನರಿಗಾಗಿ ಎಂತಹ ತೊಂದರೆಯನ್ನು ತೆಗೆದುಕೊಳ್ಳಲು ನಾನು ಸಿದ್ಧ.ಈ ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನನ್ನಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಸುಮಲತಾ ಬೈಟ್


Body:ಸುಮಲತಾ ಬೈಟ್


Conclusion:ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಸುಮಲತ ಅಂಬರೀಶ್
ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಇಂದು ನಾಮಪತ್ರ ಸಲ್ಲಿಸಲಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
ತಿರುಪತಿಯಿಂದ ಆಗಮಿಸಿ ನಂತರ ಚಾಮುಂಡಿಬೆಟ್ಟಕ್ಕೆ ಪುತ್ರ ಅಭಿಷೇಕ್ ,ಹಾಗೂ ಅಂಬರೀಶ್ ಆಪ್ತ ರಾಕ್ ಲೈನ್ ವೆಂಕಟೇಶ್ ಅವರೊಂದಿಗೆ ಆಗಮಿಸಿದ ಸುಮಲತಾ ಅಂಬರೀಶ್ , ಮೊದಲಿಗೆ ಗಣಪತಿಗೆ ಪೂಜೆ ಸಲ್ಲಿಸಿದರು.ಬಳಿಕ ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಬರು, ಅಂಬರೀಶ್ ಚುನಾವಣೆ ನಿಂತಾಗ ನಾನಿದ್ದೆ, ನಾನು ಚುನಾವಣೆಗೆ ಸ್ಪರ್ಧಿಸುತ್ತಿರುವಾ ನನ್ನ ಹಿಂದೆ ಅವರ ಶಕ್ತಿ ಇದೆ ಎಂದರಿ.
ನಿಜವಾದ ಸ್ಪರ್ಧೆ ಈಗ ಶುರುವಾಗಿದೆ ನನಗೆ ಯಾವುದೇ ಒತ್ತಡ ವಿಲ್ಲ ನನ್ನ ಜನಕ್ಕಾಗಿ ಎಂತಹ ರೆಸ್ಕ್ ತೆಗೆದುಕೊಳ್ಳಲು ಸಿದ್ದವಾಗಿದ್ದಿನಿ
ಈ ಹೋರಾಟದಲ್ಲಿ ಗೆಲುವು ಅಚಲ ವಿಶ್ವಾಸ ನನ್ನಲಿ ಇದೆ ಎಂದಿ ಸುಮಲತಾ ಅಂಬರೀಶ್ ಹೇಳಿಕೆ ವಿಶ್ವಾಸ ವ್ಯಕ್ತಪಡಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.