ETV Bharat / city

ಖಾಸಗಿ-ಸಾರಿಗೆ ಸಂಸ್ಥೆ ಬಸ್ ಮಧ್ಯೆ ಡಿಕ್ಕಿ: 35 ಕ್ಕೂ ಹೆಚ್ಚು ಜನರಿಗೆ ಗಾಯ - ಶಿವಮೊಗ್ಗದಲ್ಲಿ ಬಸ್ ಅಪಘಾತ

ಬಸ್ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸ
s
author img

By

Published : Jul 1, 2022, 7:25 PM IST

ಶಿವಮೊಗ್ಗ: ಖಾಸಗಿ ಹಾಗೂ ಕೆಎಸ್​​ಆರ್​ಟಿಸಿ ಬಸ್​​ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ‌ 35 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಉಂಬ್ಳೆಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟದ ಕೆರೆ ಬಳಿ ನಡೆದಿದೆ.

ಶಿವಮೊಗ್ಗದಿಂದ ಎನ್​​.ಆರ್.ಪುರ ಕಡೆಗೆ ಹೋಗುವ ಕೆ.ಕೆ.ಬಿ ಎಂಬ ಖಾಸಗಿ ಬಸ್ ಹಾಗೂ ಎನ್.ಆರ್.ಪುರ ದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಬಸ್​​ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಬಸ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 35 ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ: ಖಾಸಗಿ ಹಾಗೂ ಕೆಎಸ್​​ಆರ್​ಟಿಸಿ ಬಸ್​​ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ‌ 35 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಉಂಬ್ಳೆಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟದ ಕೆರೆ ಬಳಿ ನಡೆದಿದೆ.

ಶಿವಮೊಗ್ಗದಿಂದ ಎನ್​​.ಆರ್.ಪುರ ಕಡೆಗೆ ಹೋಗುವ ಕೆ.ಕೆ.ಬಿ ಎಂಬ ಖಾಸಗಿ ಬಸ್ ಹಾಗೂ ಎನ್.ಆರ್.ಪುರ ದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಬಸ್​​ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಬಸ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 35 ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ-ಸಾರಿಗೆ ಸಂಸ್ಥೆ ಬಸ್ ಮಧ್ಯೆ ಡಿಕ್ಕಿ

(ಇದನ್ನೂ ಓದಿ: ವಿಡಿಯೋ: ಆರೋಪಿ ಬಂಧಿಸಲು ಬಂದ ಪೊಲೀಸರ ಮೇಲೆ ಮಹಿಳೆಯರಿಂದ ದೊಣ್ಣೆಗಳಿಂದ ಹಲ್ಲೆ!)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.