ETV Bharat / city

ಬೈಕ್​ಗೆ ಪಿಕಪ್ ವಾಹನ ಡಿಕ್ಕಿ: ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸ್ಥಳದಲ್ಲೇ ಸಾವು - ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸಾವು

ಬೈಕ್​ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ. ರಾಮಪ್ಪನವರು ಮೃತಪಟ್ಟಿದ್ದಾರೆ.

bike accident tunga collage principal death
ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸ್ಥಳದಲ್ಲೆ ಸಾವು
author img

By

Published : Nov 13, 2020, 5:23 PM IST

ಶಿವಮೊಗ್ಗ: ಬೈಕ್​ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು - ಕೊಳಗಿ ಬಳಿ ನಡೆದಿದೆ.

ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ.ರಾಮಪ್ಪನವರು ಬೈಕ್​ನಲ್ಲಿ ಹೋಗುವಾಗ ಎದುರಿಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಬೈಕ್​ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು - ಕೊಳಗಿ ಬಳಿ ನಡೆದಿದೆ.

ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ.ರಾಮಪ್ಪನವರು ಬೈಕ್​ನಲ್ಲಿ ಹೋಗುವಾಗ ಎದುರಿಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.