ETV Bharat / city

ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ: ಕೆ.ಎಸ್.ಈಶ್ವರಪ್ಪ

author img

By

Published : Oct 24, 2019, 3:13 PM IST

ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ,ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ: ಕೆ.ಎಸ್.ಈಶ್ವರಪ್ಪ

ನಗರದಲ್ಲಿ ಮಾತನಾಡಿದ ಅವರು, ದೇಶದ ಜನತೆ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿತ್ತು. ಇದರಿಂದ ಬಿಜೆಪಿಯು ಶಿವಸೇನೆ ಜೊತೆ ಸೇರಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ದೇಶದ ಜನತೆ ಈ ಹಿಂದೆ ಹೇಗೆ ಮೋದಿಯವರಿಗೆ ಬೆಂಬಲ ನೀಡಿ ಮತ ಹಾಕಿದ್ರೋ, ಅದೇ ರೀತಿ ಮಹಾರಾಷ್ಟ್ರ ಹಾಗೂ ಹರಿಯಾಣ ಜನತೆ ಸಹ ಬಿಜೆಪಿ ಮೇಲೆ ನಂಬಿಕೆ ಹೊಂದಿದ್ದಾರೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ,ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ: ಕೆ.ಎಸ್.ಈಶ್ವರಪ್ಪ

ನಗರದಲ್ಲಿ ಮಾತನಾಡಿದ ಅವರು, ದೇಶದ ಜನತೆ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿತ್ತು. ಇದರಿಂದ ಬಿಜೆಪಿಯು ಶಿವಸೇನೆ ಜೊತೆ ಸೇರಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ದೇಶದ ಜನತೆ ಈ ಹಿಂದೆ ಹೇಗೆ ಮೋದಿಯವರಿಗೆ ಬೆಂಬಲ ನೀಡಿ ಮತ ಹಾಕಿದ್ರೋ, ಅದೇ ರೀತಿ ಮಹಾರಾಷ್ಟ್ರ ಹಾಗೂ ಹರಿಯಾಣ ಜನತೆ ಸಹ ಬಿಜೆಪಿ ಮೇಲೆ ನಂಬಿಕೆ ಹೊಂದಿದ್ದಾರೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟರು.

Intro:ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ದೇಶದ ಜನತೆ ಬಿಜೆಪಿ ಹಾಗೂ ನರೇಂದ್ರ ಮೋದಿರವರ ಮೇಲೆ ವಿಶ್ವಾಸವಿಟ್ಟು ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ.


Body:ಮಹಾರಾಷ್ಟ್ರದಲ್ಲಿ ಬಿಜೆಪಿಯು ಶಿವಸೇನೆ ಜೊತೆ ಚುನಾವಣೆಗೆ ಸ್ಪರ್ಧಿಸಿತ್ತು. ಇದರಿಂದ ಬಿಜೆಪಿಯು ಶಿವಸೇನೆ ಜೊತೆ ಸೇರಿಯೇ ಸರ್ಕಾರ ರಚನೆ ಮಾಡಲಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿದ್ದರು ಸಹ ಹೇಗೆ ಎನ್ ಡಿ ಎ ಸರ್ಕಾರ ಅಸ್ಥಿತ್ವಕ್ಕೆ ಬಂತೂ ಹಾಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ ಜೊತೆ ಸೇರಿ ಅಧಿಕಾರ ನಡೆಸುತ್ತದೆ ಎಂದರು.


Conclusion:ದೇಶದ ಜನತೆ ಹಿಂದಿ ಮೋದಿರವರಿಗೆ ಬೆಂಬಲ ನೀಡಿ ಮತ ಹಾಕಿದರೂ ಅದೇ ರೀತಿ ಮಹಾರಾಷ್ಟ್ರ ಹಾಗೂ ಹರಿಯಾಣ ಜನತೆ ಸಹ ಬಿಜೆಪಿ ಮೇಲೆ ನಂಬಿಕೆ ಹೊಂದಿದ್ದಾರೆ ಎಂದರು.

ಬೈಟ್: ಕೆ.ಎಸ್.ಈಶ್ವರಪ್ಪ. ಸಚಿವರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.