ETV Bharat / city

ತ್ಯಾವರೆಕೊಪ್ಪ ಸಿಂಹಧಾಮ ಅಭಿವೃದ್ಧಿ ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

author img

By

Published : Jan 17, 2020, 7:02 PM IST

ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

BY Raghavendra
ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ ಅಭಿವೃದ್ಧಿ ಸಭೆ

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸಭೆ ನಡೆಸಿದ ಅವರು, ಸಫಾರಿಯನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ರೂಪಿಸಿರುವ ಕ್ರಿಯಾಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದರು. ಜತೆಗೆ ಸಫಾರಿಯಲ್ಲಿ ಈಗಾಗಲೇ ಆರಂಭಗೊಂಡಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು.

ಬಳಿಕ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಲಯನ್ ಸಫಾರಿಯನ್ನು ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ಕೆಲ ಕಾಮಗಾರಿ ಆರಂಭಗೊಂಡಿದೆ. ಹುಲಿ ಸಿಂಹಧಾಮಕ್ಕೆ 43 ವಿವಿಧ ಜಾತಿಯ ಪ್ರಾಣಿ,ಪಕ್ಷಿಗಳು ಬರಲಿದ್ದು, ಪ್ರಮುಖ ಪ್ರವಾಸಿ ಕೇಂದ್ರವಾಗಲಿದೆ ಎಂದರು.

ಶಿವಮೊಗ್ಗ : ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ ಅಭಿವೃದ್ಧಿ ಸಭೆ

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸಭೆ ನಡೆಸಿದ ಅವರು, ಸಫಾರಿಯನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ರೂಪಿಸಿರುವ ಕ್ರಿಯಾಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದರು. ಜತೆಗೆ ಸಫಾರಿಯಲ್ಲಿ ಈಗಾಗಲೇ ಆರಂಭಗೊಂಡಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು.

ಬಳಿಕ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಲಯನ್ ಸಫಾರಿಯನ್ನು ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ಕೆಲ ಕಾಮಗಾರಿ ಆರಂಭಗೊಂಡಿದೆ. ಹುಲಿ ಸಿಂಹಧಾಮಕ್ಕೆ 43 ವಿವಿಧ ಜಾತಿಯ ಪ್ರಾಣಿ,ಪಕ್ಷಿಗಳು ಬರಲಿದ್ದು, ಪ್ರಮುಖ ಪ್ರವಾಸಿ ಕೇಂದ್ರವಾಗಲಿದೆ ಎಂದರು.

Intro:ಶಿವಮೊಗ್ಗ
ಫಾರ್ಮೆಟ್: ಎವಿಬಿ
ಸ್ಲಗ್: ಹುಲಿಸಿಂಹಧಾಮ ಅಭಿವೃದ್ಧಿಗೆ ಸಭೆ ನಡೆಸಿದ ಸಂಸದ ರಾಘವೇಂದ್ರ.

ಆ್ಯಂಕರ್......
ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸಭೆ ನಡೆಸಿದ ಅವರು, ಸಫಾರಿಯನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ರೂಪಿಸಿರುವ ಕ್ರಿಯಾಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದರು. ಜತೆಗೆ ಸಫಾರಿಯಲ್ಲಿ ಈಗಾಗಲೇ ಆರಂಭಗೊಂಡಿರುವ ಕಾಮಗಾರಿಗಳ ಪರಿಶೀಲನೆಯನ್ನು ಸಹ ಸಂಸದ ರಾಘವೇಂದ್ರ ನಡೆಸಿದರು. ಬಳಿಕ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪ್ರವಾಸೋದ್ಯಮ ಅಭೀವೃದ್ದಿಗೆ ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯನ್ನು ಲೈಯನ್ ಸಫಾರಿಯನ್ನು ಸುಮಾರು 9 ಕೋಟಿ ವೆಚ್ಚದಲ್ಲಿ ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಈಗಾಗಲೇ ಕೆಲ ಕಾಮಗಾರಿ ಆರಂಭಗೊಂಡಿವೆ. ಹುಲಿ-ಸಿಂಹಧಾಮಕ್ಕೆ 43 ವಿವಿಧ ಜಾತಿಯ ಪ್ರಾಣಿ-ಪಕ್ಷಿಗಳು ನದಲ್ಲಿ ಬರಲಿದ್ದು, ಪ್ರಮುಖ ಪ್ರವಾಸಿ ಕೇಂದ್ರವಾಗಲಿದೆ ಎಂದರು..
ಬೈಟ್ .ಬಿ.ವೈ ರಾಘವೇಂದ್ರ ಸಂಸದ

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.