ETV Bharat / city

ಸಿಎಎ ಬೆಂಬಲಿಸಿ ಜ. 25 ಸಾಗರ ಮತ್ತು ಶಿವಮೊಗ್ಗದಲ್ಲಿ ಬೃಹತ್ ಸಭೆ: ಚನ್ನಬಸಪ್ಪ - ಶಿವಮೊಗ್ಗದ ಎನ್.ಡಿ.ವಿ. ಹಾಸ್ಟೆಲ್ ಆವರಣದಲ್ಲಿ ಸಭೆ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜ. 25ರಂದು ಸಾಗರ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಸಭೆ ನಡೆಸಲಿದೆ ಎಂದು ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ ಹೇಳಿದರು.

KN_SMG_04_upa_meyer_KA10011
ಸಿಎಎ ಕಾಯ್ದೆ ಬೆಂಬಲಿಸಿ ಜ.25 ಸಾಗರ ಮತ್ತು ಶಿವಮೊಗ್ಗದಲ್ಲಿ ಬೃಹತ್ ಸಭೆ: ಎಸ್.ಎನ್. ಚನ್ನಬಸಪ್ಪ
author img

By

Published : Jan 24, 2020, 7:57 AM IST

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜ. 25ರಂದು ಸಾಗರ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಸಭೆ ನಡೆಸಲಿದೆ ಎಂದು ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಸಿಎಎ ಕಾಯ್ದೆ ಬೆಂಬಲಿಸಿ ಜ.25 ಸಾಗರ ಮತ್ತು ಶಿವಮೊಗ್ಗದಲ್ಲಿ ಬೃಹತ್ ಸಭೆ: ಎಸ್.ಎನ್.ಚನ್ನಬಸಪ್ಪ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿನಾಕಾರಣ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈಗಾಗಲೇ ಕಾಯ್ದೆ ಜಾರಿಯಾಗಿದ್ದು, ಸುಪ್ರೀಂಕೋರ್ಟ್ ಕೂಡ ಇದನ್ನು ಒಪ್ಪಿದೆ. ಆದರೂ ಕೂಡ ಕಾಂಗ್ರೆಸ್ ಸೇರಿದಂತೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಆದ್ದರಿಂದ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ನಮ್ಮ ಕಾರ್ಯಕರ್ತರು ಮತಗಟ್ಟೆ ಆಧಾರದಲ್ಲಿ ಪ್ರತಿ ಮನೆ ಮನೆಗೆ ತೆರಳಿದ್ದು, ಇದೂವರೆಗೂ 79 ಸಾವಿರ ಮನೆಗಳಿಗೆ ಭೇಟಿ ನೀಡಿ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವವನ್ನು ತಿಳಿಸಿದ್ದಾರೆ. ಮಹಿಳಾ ಮೋರ್ಚಾ ಕಾರ್ಯಕರ್ತರು ಸುಮಾರು 141 ಕಾರ್ಯಕ್ರಮ ಮಾಡಿದ್ದಾರೆ. 48 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ಇದಲ್ಲದೇ ಪ್ರಧಾನಿ ಮೋದಿಯವರಿಗೆ ಪ್ರಬುದ್ಧರು ಪತ್ರಗಳನ್ನು ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಸುಮಾರು 850ಕ್ಕೂ ಹೆಚ್ಚು ಪತ್ರಗಳನ್ನು ಜಿಲ್ಲೆಯಿಂದ ಪ್ರಧಾನಿಯವರಿಗೆ ರವಾನಿಸಲಾಗಿದೆ ಎಂದರು.

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜ. 25ರಂದು ಸಾಗರ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಸಭೆ ನಡೆಸಲಿದೆ ಎಂದು ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಸಿಎಎ ಕಾಯ್ದೆ ಬೆಂಬಲಿಸಿ ಜ.25 ಸಾಗರ ಮತ್ತು ಶಿವಮೊಗ್ಗದಲ್ಲಿ ಬೃಹತ್ ಸಭೆ: ಎಸ್.ಎನ್.ಚನ್ನಬಸಪ್ಪ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿನಾಕಾರಣ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈಗಾಗಲೇ ಕಾಯ್ದೆ ಜಾರಿಯಾಗಿದ್ದು, ಸುಪ್ರೀಂಕೋರ್ಟ್ ಕೂಡ ಇದನ್ನು ಒಪ್ಪಿದೆ. ಆದರೂ ಕೂಡ ಕಾಂಗ್ರೆಸ್ ಸೇರಿದಂತೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಆದ್ದರಿಂದ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ನಮ್ಮ ಕಾರ್ಯಕರ್ತರು ಮತಗಟ್ಟೆ ಆಧಾರದಲ್ಲಿ ಪ್ರತಿ ಮನೆ ಮನೆಗೆ ತೆರಳಿದ್ದು, ಇದೂವರೆಗೂ 79 ಸಾವಿರ ಮನೆಗಳಿಗೆ ಭೇಟಿ ನೀಡಿ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವವನ್ನು ತಿಳಿಸಿದ್ದಾರೆ. ಮಹಿಳಾ ಮೋರ್ಚಾ ಕಾರ್ಯಕರ್ತರು ಸುಮಾರು 141 ಕಾರ್ಯಕ್ರಮ ಮಾಡಿದ್ದಾರೆ. 48 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ಇದಲ್ಲದೇ ಪ್ರಧಾನಿ ಮೋದಿಯವರಿಗೆ ಪ್ರಬುದ್ಧರು ಪತ್ರಗಳನ್ನು ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಸುಮಾರು 850ಕ್ಕೂ ಹೆಚ್ಚು ಪತ್ರಗಳನ್ನು ಜಿಲ್ಲೆಯಿಂದ ಪ್ರಧಾನಿಯವರಿಗೆ ರವಾನಿಸಲಾಗಿದೆ ಎಂದರು.

Intro:ಶಿವಮೊಗ್ಗ,

ಪೌರತ್ವ ತಿದ್ದುಪಡಿಕಾಯ್ದೆಯನ್ನು ಬೆಂಬಲಿಸಿ, ಜಿಲ್ಲಾ ಬಿಜೆಪಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜ.25ರಂದು ಸಾಗರ ಮತ್ತು ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಿದೆ ಎಂದು
ಬಿಜೆಪಿ ಮುಖಂಡ ಹಾಗೂ ಪಾಲಿಕೆ
ಉಪಮೇಯರ್ ಎಸ್ ಎನ್. ಚನ್ನಬಸಪ್ಪ
ಹೇಳಿದರು.
ಸುದ್ದಿಗೋಷ್ಟಿ
ಯಲ್ಲಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿನಾಕಾರಣ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈಗಾಗಲೇ ಕಾಯ್ದೆ ಜಾರಿಯಾಗಿದೆ. ಸುಪ್ರೀಂಕೋರ್ಟ್ ಕೂಡ ಇದನ್ನು ಒಪ್ಪಿದೆ. ಆದರೂ ಕೂಡ ಕಾಂಗ್ರೆಸ್ ಸೇರಿದಂತೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಆದ್ದರಿಂದ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ
ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.
ನಮ್ಮ ಕಾರ್ಯಕರ್ತರು ಪ್ರತಿಮತಗಟ್ಟೆಗಳ ಮೂಲಕ ಮನೆ ಮನೆಗೆ ತೆರಳಿದ್ದಾರೆ. ಸುಮಾರು ಇದೂವರೆಗೂ 79 ಸಾವಿರ ಮನೆಗಳಿಗೆ ಭೇಟಿನೀಡಿ, ಗಮನಸೆಳೆದಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವವನ್ನು ತಿಳಿಸಿದ್ದಾರೆ. ಮಹಿಳಾ ಮೋರ್ಚಾದ ಕಾರ್ಯಕರ್ತರು ಸುಮಾರು 141 ಕಾರ್ಯಕ್ರಮ ಮಾಡಿದ್ದಾರೆ. 48 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ಇದಲ್ಲದೇ ಪ್ರಧಾನಿ ಮೋದಿಯವರಿಗೆ ಪ್ರಬುದ್ಧರು ಪತ್ರಗಳನ್ನು ಬರೆದು, ಅಭಿನಂದನೆ ಸಲ್ಲಿಸಿದ್ದಾರೆ. ಸುಮಾರು 850ಕ್ಕೂ ಹೆಚ್ಚು ಪತ್ರಗಳನ್ನು ಜಿಲ್ಲೆಯಿಂದ ಪ್ರಧಾನಿಯವರಿಗೆ ರವಾನಿಸಲಾಗಿದೆ ಎಂದರು.
ಇದಲ್ಲದೇ ವಿದ್ಯಾರ್ಥಿಗಳಿಗೆ
ಸಂವಾದ ಕಾರ್ಯಕ್ರಮಗಳ ಮೂಲಕ ಮತ್ತು ಸಾರ್ವಜನಿಕರಿಗೆ ಟೀ ಅಂಗಡಿಗಳಲ್ಲಿ ಚಹಾ ಕುಡಿದು
ಚರ್ಚಿಸುವ ಮೂಲಕ ಜಾಗೃತಿ
ಮೂಡಿಸಲಾಗಿದೆ. ಸುಮಾರು 36
ಕಡೆಗಳಲ್ಲಿ ಈ ರೀತಿ ಮಾಡಲಾಗಿದೆ.
ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ
ಪೌರತ್ವ ಕಾಯ್ದೆ ತಿದ್ದುಪಡಿಯ ಎಲ್ಲಾ
ಲಾಭದ ಅಂಶಗಳನ್ನು ತಿಳಿಸಲಾಗಿದೆ ಎಂದರು.
ಜ.25ರಂದು ಸಾಗರದ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಇದರಲ್ಲಿ ಭಾಗವಹಿಸುತ್ತಾರೆ. ಅಂದು ಸಂಜೆ ಶಿವಮೊಗ್ಗದ ಎನ್.ಡಿ.ವಿ. ಹಾಸ್ಟೆಲ್ ಆವರಣದಲ್ಲಿ ಸಭೆ ಆಯೋಜಿಸಲಾಗಿದೆ
ಇಲ್ಲಿ ಬಿಜೆಪಿಯ ಮುಖಂಡರುಗಳು
ಆಗಮಿಸುತ್ತಾರೆ. ಎರಡೂ ಕಡೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.
ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿಮುಖ್ಯಮಂತ್ರಿ ಕುಮಾರ್ ಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಚೆನ್ನಿಯವರು ಇದೊಂದು ತನಿಖೆಯ ದಿಕ್ಕನ್ನು ತಪ್ಪಿಸುವ ಹೇಳಿಕೆಯಾಗಿದೆ ಅವರು ಭಯೋತ್ಪಾದನೆಯ ಕಡೆ ಇದ್ದಾರೆಯೇ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಇಂತಹ ಹೇಳಿಕೆಗಳನ್ನು ನೀಡಿದ ಅವರನ್ನು ಏಕೆ ಬಂಧಿಸಬಾರದು ರಾಜಕೀಯವಾಗಿ ಹತಾಶರಾಗಿರುವ ಅವರು, ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ
ಅವರು ಮಾನಸಿಕ ಆಸ್ಪತ್ರೆಯನ್ನು
ಸೇರುವುದು ಒಳ್ಳೆಯದು ಎಂದು
ವ್ಯಂಗ್ಯವಾಡಿದ ಅವರು, ಪೊಲೀಸರೇ ಬಾಂಬ್ ಇಟ್ಟಿರುವುದಾ ಎಂದು ಪ್ರಶ್ನೆಮಾಡಿರುವ ಅವರು ಮೊದಲು ಅವರ ನಿಲುವನ್ನು ಸ್ಪಷ್ಟಪಡಿಸಲಿ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖ
ರಾದ ಡಿ.ಎಸ್. ಅರುಣ್, ದತ್ತಾತ್ರಿ,
ಅನಿತಾ ರವಿಶಂಕರ್, ರತ್ನಾಕರ
ಶೆಣೈ, ಅಣ್ಣಪ್ಪ, ಬಿಳಕಿ ಕೃಷ್ಣಮೂರ್ತಿ,
ರುದ್ರೇಶ್, ಶಿವರಾಜ್ ಸೇರಿದಂತೆ
ಹಲವರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.