ETV Bharat / city

ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಗ್ ಟ್ವಿಸ್ಟ್: ನಾಮಪತ್ರ ಸಲ್ಲಿಸಿದ ಕೈ ಅಭ್ಯರ್ಥಿ

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ, ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.

author img

By

Published : Jan 27, 2020, 8:30 PM IST

KN_SMG_03_CMC_mayor_candidate_fight_nomination_KA10011
ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಗ್ ಟ್ವಿಸ್ಟ್, ನಾಮಪತ್ರ ಸಲ್ಲಿಸಿದ ಕೈ ಅಭ್ಯರ್ಥಿ

ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ, ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಯಮುನಾ ರಂಗೇಗೌಡ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಗ್ ಟ್ವಿಸ್ಟ್, ನಾಮಪತ್ರ ಸಲ್ಲಿಸಿದ ಕೈ ಅಭ್ಯರ್ಥಿ

ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ರಂಗನಾಥ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು. ಮೇಯರ್ ಸ್ಥಾನ ಬಿಸಿಎಂ (ಬಿ) ಮಹಿಳೆಗೆ ಮೀಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಬಹುಮತ ಇದೆ. ಆದರೆ ಮೇಯರ್ ಸ್ಥಾನದ ಸ್ಪರ್ಧಿಗಳ ಜಾತಿ ಪ್ರಮಾಣ ಪತ್ರದ ವಿಚಾರಕ್ಕೆ ಎದುರಾಗಿರುವ ಗೊಂದಲದ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಪಕ್ಷದಿಂದ ಮೇಯರ್ ಆಕಾಂಕ್ಷಿ ಆಗಿದ್ದ ಸುವರ್ಣ ಶಂಕರ್ ಅವರ ಜಾತಿ ಪ್ರಮಾಣಪತ್ರವನ್ನು, ಉಪ ವಿಭಾಗಾಧಿಕಾರಿ ತಿರಸ್ಕರಿಸಿದ್ದಾರೆ. ಮತ್ತೊಬ್ಬ ಆಕಾಂಕ್ಷಿ ಅನಿತಾ ರವಿಶಂಕರ್ ಅವರ ಜಾತಿ ಪ್ರಮಾಣ ಪತ್ರ ಸಂಬಂಧ, ದೂರು ದಾಖಲಾಗಿದೆ. ಉಪ ವಿಭಾಗಾಧಿಕಾರಿ ಅವರು ವಿಚಾರಣೆ ನಡೆಸಿದ್ದು, ಜ.28ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಇದು ಬಿಜೆಪಿ ಪಾಳಯದಲ್ಲಿ ಭಯ ಹುಟ್ಟಿಸಿದೆ.


ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ, ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಯಮುನಾ ರಂಗೇಗೌಡ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಗ್ ಟ್ವಿಸ್ಟ್, ನಾಮಪತ್ರ ಸಲ್ಲಿಸಿದ ಕೈ ಅಭ್ಯರ್ಥಿ

ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ರಂಗನಾಥ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು. ಮೇಯರ್ ಸ್ಥಾನ ಬಿಸಿಎಂ (ಬಿ) ಮಹಿಳೆಗೆ ಮೀಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಬಹುಮತ ಇದೆ. ಆದರೆ ಮೇಯರ್ ಸ್ಥಾನದ ಸ್ಪರ್ಧಿಗಳ ಜಾತಿ ಪ್ರಮಾಣ ಪತ್ರದ ವಿಚಾರಕ್ಕೆ ಎದುರಾಗಿರುವ ಗೊಂದಲದ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಪಕ್ಷದಿಂದ ಮೇಯರ್ ಆಕಾಂಕ್ಷಿ ಆಗಿದ್ದ ಸುವರ್ಣ ಶಂಕರ್ ಅವರ ಜಾತಿ ಪ್ರಮಾಣಪತ್ರವನ್ನು, ಉಪ ವಿಭಾಗಾಧಿಕಾರಿ ತಿರಸ್ಕರಿಸಿದ್ದಾರೆ. ಮತ್ತೊಬ್ಬ ಆಕಾಂಕ್ಷಿ ಅನಿತಾ ರವಿಶಂಕರ್ ಅವರ ಜಾತಿ ಪ್ರಮಾಣ ಪತ್ರ ಸಂಬಂಧ, ದೂರು ದಾಖಲಾಗಿದೆ. ಉಪ ವಿಭಾಗಾಧಿಕಾರಿ ಅವರು ವಿಚಾರಣೆ ನಡೆಸಿದ್ದು, ಜ.28ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಇದು ಬಿಜೆಪಿ ಪಾಳಯದಲ್ಲಿ ಭಯ ಹುಟ್ಟಿಸಿದೆ.


Intro:ಶಿವಮೊಗ್ಗ,

ಶಿವಮೊಗ್ಗ ಪಾಲಿಕೆ ಮೇಯರ್ ಚುನಾವಣೆಗೆ ಬಿಗ್ ಟ್ವಿಸ್ಟ್, ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಕ್ಯಾಂಡಿಡೇಟ್, ಬಿಜೆಪಿ ಪಾಳಯದಲ್ಲಿ ಢವಢವ

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ, ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಅಪರ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ರಂಗನಾಥ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಮೇಯರ್ ಸ್ಥಾನ ಬಿಸಿಎಂ (ಬಿ) ಮಹಿಳೆಗೆ ಮೀಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಬಹುಮತ ಇದೆ.  ಆದರೆ ಮೇಯರ್ ಸ್ಥಾನದ ಸ್ಪರ್ಧಿಗಳ ಜಾತಿ ಪ್ರಮಾಣ ಪತ್ರದ ವಿಚಾರಕ್ಕೆ ಎದುರಾಗಿರುವ ಗೊಂದಲದ  ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

'ಬಿಜೆಪಿಗೆ ಇನ್ನೂ ಢವಢವ'

ಬಿಜೆಪಿ ಪಕ್ಷದಿಂದ ಮೇಯರ್ ಆಕಾಂಕ್ಷಿ ಆಗಿದ್ದ ಸುವರ್ಣ ಶಂಕರ್ ಅವರ ಜಾತಿ ಪ್ರಮಾಣ ಪತ್ರವನ್ನು, ಉಪ ವಿಭಾಗಾಧಿಕಾರಿ ತಿರಸ್ಕರಿಸಿದ್ದಾರೆ. ಮತ್ತೊಬ್ಬ ಆಕಾಂಕ್ಷಿ ಅನಿತಾ ರವಿಶಂಕರ್ ಅವರ ಜಾತಿ ಪ್ರಮಾಣ ಪತ್ರ ಸಂಬಂಧ, ದೂರು ದಾಖಲಾಗಿದೆ. ಉಪ ವಿಭಾಗಾಧಿಕಾರಿ ಅವರು ವಿಚಾರಣೆ ನಡೆಸಿದ್ದು, ಜ.28ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಇದು ಬಿಜೆಪಿ ಪಾಳಯದಲ್ಲಿ ಢವಢವ ಹುಟ್ಟಿಸಿದೆ. 

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.