ETV Bharat / city

ಬಿಜೆಪಿ ಅತ್ಯಂತ ಬಲಿಷ್ಠ ಅನ್ನೋದು ಮತ್ತೊಮ್ಮೆ ಸಾಬೀತು: ಆಯನೂರು ಮಂಜುನಾಥ್

ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಹಾಗೂ ಯಡಿಯೂರಪ್ಪನವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

author img

By

Published : Dec 9, 2019, 2:18 PM IST

ಆಯನೂರು ಮಂಜುನಾಥ್ ಪ್ರತಿಕ್ರಿಯೆ, Ayanur Manjunath
ಆಯನೂರು ಮಂಜುನಾಥ್ ಪ್ರತಿಕ್ರಿಯೆ

ಶಿವಮೊಗ್ಗ: ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನಾಯಕತ್ವವನ್ನು ಎಲ್ಲ ಜಾತಿ, ಧರ್ಮದ ಜನರು ಒಪ್ಪಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್​ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಪಡೆದಿದ್ದ ಯಡಿಯೂರಪ್ಪ ಅವರನ್ನ ವಂಚಿಸಿ ಬಹುಮತ ಇಲ್ಲದ ಎರಡು ಪಕ್ಷಗಳು ಸೇರಿ ಅಧಿಕಾರ ಹಿಡಿದಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಆಯನೂರು ಮಂಜುನಾಥ್ ಪ್ರತಿಕ್ರಿಯೆ

ಯಡಿಯೂರಪ್ಪರನ್ನ ಬೆಂಬಲಿಸಿ ರಾಜೀನಾಮೆ ನೀಡಿದ ಎಲ್ಲ ಶಾಸಕರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ನಾಯಕತ್ವವನ್ನು ಪುನರ್​ ಪ್ರತಿಷ್ಠಾಪನೆ ಮಾಡಿದ ಜನತೆ, ಕಾರ್ಯಕರ್ತರು ಹಾಗೂ ಗೆದ್ದಂತಹ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಶಿವಮೊಗ್ಗ: ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನಾಯಕತ್ವವನ್ನು ಎಲ್ಲ ಜಾತಿ, ಧರ್ಮದ ಜನರು ಒಪ್ಪಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್​ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಪಡೆದಿದ್ದ ಯಡಿಯೂರಪ್ಪ ಅವರನ್ನ ವಂಚಿಸಿ ಬಹುಮತ ಇಲ್ಲದ ಎರಡು ಪಕ್ಷಗಳು ಸೇರಿ ಅಧಿಕಾರ ಹಿಡಿದಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಆಯನೂರು ಮಂಜುನಾಥ್ ಪ್ರತಿಕ್ರಿಯೆ

ಯಡಿಯೂರಪ್ಪರನ್ನ ಬೆಂಬಲಿಸಿ ರಾಜೀನಾಮೆ ನೀಡಿದ ಎಲ್ಲ ಶಾಸಕರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ನಾಯಕತ್ವವನ್ನು ಪುನರ್​ ಪ್ರತಿಷ್ಠಾಪನೆ ಮಾಡಿದ ಜನತೆ, ಕಾರ್ಯಕರ್ತರು ಹಾಗೂ ಗೆದ್ದಂತಹ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

Intro:ಶಿವಮೊಗ್ಗ,

ಉಪ ಚುನಾವಣೆಯ ಫಲಿತಾಂಶದ ಕುರಿತು ಈ ಟಿವಿ ಭಾರತನೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್

ಇವತ್ತಿನ ಫಲಿತಾಂಶ ರಾಜ್ಯರಾಜಕಾರಣದಲ್ಲಿ ಬಿಜೆಪಿಯ ಹಾಗೂ ಯಡಿಯೂರಪ್ಪನವರ ಪ್ರಭಾವವನ್ನ ಮತ್ತಷ್ಟು ಹೊಳಪು ಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠ ವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ. ಯಡಿಯೂರಪ್ಪನವರ ನಾಯಕತ್ವವನ್ನು ಎಲ್ಲ ಜಾತಿ, ಧರ್ಮದ ಜನ ಹಾಗೂ ಸಾಮಾನ್ಯ ಜನ ಒಪ್ಪಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.
ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ.
ಬಹುಮತ ಪಡೆದಿದ್ದ ಯಡಿಯೂರಪ್ಪನವರನ್ನು ವಂಚಿಸಿ ಬಹುಮತ ಇಲ್ಲದ ಎರಡುಗಳು ಪಕ್ಷಗಳು ಸೇರಿ ಅಧಿಕಾರ ಹೀಡಿದಕ್ಕೆ ಜನ ತಕ್ಕ ಪಾಠ ಕಳಿಸಿದ್ದಾರೆ.
ಯಡಿಯೂರಪ್ಪ ನವರನ್ನ ಬೆಂಬಲಿಸಿ ರಾಜಿನಾಮೆ ನೀಡಿದ ಎಲ್ಲಾ ಶಾಸಕರನ್ನ ಗೆಲ್ಲಿಸುವ ಮೂಲಕ ಯಡಿಯೂರಪ್ಪ ನವರ ನಾಯಕತ್ವನ್ನ ಮತ್ತೊಮ್ಮೆ ಪುನರ್ ಪ್ರತಿಷ್ಠಾಪನೆ ಮಾಡಿದ ಜನತೆಗೆ, ಕಾರ್ಯಕರ್ತರಿಗೆ, ಗೆದ್ದಂತ ಶಾಸಕರಿಗೆ ಹಾಗೂ ಜನತೆಗೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ


Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.