ETV Bharat / city

ಸಾಗರ ಬಳಿ ಭೀಕರ ಅಪಘಾತ: ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

author img

By

Published : Jun 16, 2019, 5:00 PM IST

ಲಾರಿ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ, ಬೈಕ್ ಡಿಕ್ಕಿ

ಶಿವಮೊಗ್ಗ: ಲಾರಿ ಮತ್ತು ಬೈಕ್​ ನಡುವೆ ಡಿಕ್ಕಿ‌ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಮರಸ ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಹನುಮಂತ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರಾಗಿದ್ದು, ಇವರ ಜೊತೆಗಿದ್ದ ಸ್ನೇಹಿತ ಮಂಜುನಾಥ್ ಸಹ ಮೃತಪಟ್ಟಿದ್ದಾರೆ.

ಉಡುಪಿಯ ಕಾಪುವಿನಲ್ಲಿನ ಪೊಲೀಸ್ ಇಲಾಖೆಯಲ್ಲಿ ಹನುಮಂತನ ಮಾವ ಚಂದ್ರಶೇಖರ್​ರನ್ನು ಭೇಟಿಯಾಗಲು ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ.

ಇನ್ನು ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಲಾರಿ ಮತ್ತು ಬೈಕ್​ ನಡುವೆ ಡಿಕ್ಕಿ‌ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಮರಸ ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಹನುಮಂತ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರಾಗಿದ್ದು, ಇವರ ಜೊತೆಗಿದ್ದ ಸ್ನೇಹಿತ ಮಂಜುನಾಥ್ ಸಹ ಮೃತಪಟ್ಟಿದ್ದಾರೆ.

ಉಡುಪಿಯ ಕಾಪುವಿನಲ್ಲಿನ ಪೊಲೀಸ್ ಇಲಾಖೆಯಲ್ಲಿ ಹನುಮಂತನ ಮಾವ ಚಂದ್ರಶೇಖರ್​ರನ್ನು ಭೇಟಿಯಾಗಲು ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ.

ಇನ್ನು ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಲಾರಿ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು.

ಶಿವಮೊಗ್ಗ: ಸಾಗರದ ಸೊರಬ ರಸ್ತೆಯಲ್ಲಿ ಲಾರಿ ಮತ್ತು ನಡುವೆ ಡಿಕ್ಕಿ‌ ಸಂಭವಿಸಿ ಬೈಕ್ ಸವಾರಿಬ್ಬರು ಸ್ಥಳದಲ್ಲೆಯೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಮರಸ ಗ್ರಾಮದ ಬಳಿ ಬೈಕ್ ಗ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. Body:ಬೈಕ್ ಸವಾರ ಹನುಮಂತ ಗದಗ ಜಿಲ್ಲೆ ಲಕ್ಷ್ಮಶ್ವರದವರಾಗಿದ್ದು, ಇವರ ಜೊತೆ ಸ್ನೇಹಿತ ಮಂಜುನಾಥ್ ಸಹ ಮೃತ ಪಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಹನುಮಂತನ ಮಾವ ಚಂದ್ರಶೇಖರರನ್ನು ಭೇಟಿಯಾಗಲು ಬೈಕ್ ನಲ್ಲಿ ಹೊರಟಿದ್ದರು.Conclusion:. ಈ ವೇಳೆ ಅವಘಡ ಸಂಭವಿಸಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.