ETV Bharat / city

ಶಿವಮೊಗ್ಗದಲ್ಲಿ ನಾಳೆಯಿಂದ ತತ್ಕಾಲ್​ ಎಕ್ಸ್​ಪ್ರೆಸ್​ ನೂತನ ರೈಲು ಸೇವೆ ಆರಂಭ

author img

By

Published : Jan 22, 2020, 7:53 PM IST

ನಾಳೆಯಿಂದ ಶಿವಮೊಗ್ಗ-ಯಶವಂತಪುರ ಮಾರ್ಗವಾಗಿ ತತ್ಕಾಲ್​ ಎಕ್ಸ್​ಪ್ರೆಸ್​ ಹೊಸ ರೈಲು ಸೇವೆ ಕಾರ್ಯಾರಂಭ ಮಾಡಲಿದೆ.

Tatkal express new train service in Shimoga tomorrow
ಶಿವಮೊಗ್ಗದಲ್ಲಿ ನಾಳೆಯಿಂದ ತತ್ಕಾಲ್​ ಎಕ್ಸ್​ಪ್ರೆಸ್​ ನೂತನ ರೈಲು ಸೇವೆ ಆರಂಭ

ಶಿವಮೊಗ್ಗ: ನಾಳೆಯಿಂದ ಶಿವಮೊಗ್ಗ-ಯಶವಂತಪುರ ಮಾರ್ಗವಾಗಿ ತತ್ಕಾಲ್​ ಎಕ್ಸ್​ಪ್ರೆಸ್​ ಹೊಸ ರೈಲು ಸೇವೆ ಕಾರ್ಯಾರಂಭ ಮಾಡಲಿದೆ.

ಶಿವಮೊಗ್ಗದಲ್ಲಿ ನಾಳೆಯಿಂದ ತತ್ಕಾಲ್​ ಎಕ್ಸ್​ಪ್ರೆಸ್​ ನೂತನ ರೈಲು ಸೇವೆ ಆರಂಭ

ತತ್ಕಾಲ್​ ಎಕ್ಸ್​ಪ್ರೆಸ್​ ವಾರದಲ್ಲಿ ನಾಲ್ಕು ದಿನಗಳು ಸಂಚರಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಗುರುವಾರ ನೂತನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ ನಾಯ್ಕ, ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಸೇರಿದಂತೆ ಹಲವರು ಭಾಗಿಯಾಲಿದ್ದಾರೆ.

ಶಿವಮೊಗ್ಗ: ನಾಳೆಯಿಂದ ಶಿವಮೊಗ್ಗ-ಯಶವಂತಪುರ ಮಾರ್ಗವಾಗಿ ತತ್ಕಾಲ್​ ಎಕ್ಸ್​ಪ್ರೆಸ್​ ಹೊಸ ರೈಲು ಸೇವೆ ಕಾರ್ಯಾರಂಭ ಮಾಡಲಿದೆ.

ಶಿವಮೊಗ್ಗದಲ್ಲಿ ನಾಳೆಯಿಂದ ತತ್ಕಾಲ್​ ಎಕ್ಸ್​ಪ್ರೆಸ್​ ನೂತನ ರೈಲು ಸೇವೆ ಆರಂಭ

ತತ್ಕಾಲ್​ ಎಕ್ಸ್​ಪ್ರೆಸ್​ ವಾರದಲ್ಲಿ ನಾಲ್ಕು ದಿನಗಳು ಸಂಚರಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಗುರುವಾರ ನೂತನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ ನಾಯ್ಕ, ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಸೇರಿದಂತೆ ಹಲವರು ಭಾಗಿಯಾಲಿದ್ದಾರೆ.

Intro:ಶಿವಮೊಗ್ಗ,
ನಾಳೆಯಿಂದ ತತ್ಕಾಲ್ ಎಕ್ಸ್‍ಪ್ರೆಸ್ ರೈಲು ಸೇವೆ ಆರಂಭ
ನೈಋತ್ಯ ರೈಲ್ವೆ ವಿಭಾಗವು ಜನವರಿ 23ರ ಮಧ್ಯಾಹ್ನ 3ರಿಂದ ಯಶವಂತಪುರ-ಶಿವಮೊಗ್ಗ-ಯಶವಂತಪುರ ಮಾರ್ಗವಾಗಿ ತತ್ಕಾಲ್ ಎಕ್ಸ್‍ಪ್ರೆಸ್ ನೂತನ ರೈಲು ಸೇವೆ ಕಾರ್ಯಾರಂಭ ಮಾಡಲಿದೆ. ವಾರದಲ್ಲಿ ನಾಲ್ಕು ದಿನಗಳು ಸಂಚರಿಸುವ ಈ ರೈಲು ಸಂಚಾರ ಅಧಿಕೃತವಾಗಿ ನಾಳೆಯಿಂದ ಆರಂಭಗೊಳ್ಳಲಿದೆ.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಈ ನೂತನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡುವರು. ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು ಉಪಸ್ಥಿತರಿರುವರು. ವಿಧಾನಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಪ್ರಸನ್ನಕುಮಾರ್, ಸಿ.ಎಂ.ಇಬ್ರಾಹಿಂ, ಮಹಾನಗರಪಾಲಿಕೆಯ ಮಹಾಪೌರರಾದ ಲತಾಗಣೇಶ್, ಉಪಮಹಾಪೌರ ಎಸ್.ಎನ್.ಚನ್ನಬಸಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.