ETV Bharat / city

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೂವರಿಗೆ ಗಾಯ

author img

By

Published : May 17, 2021, 1:57 PM IST

ಸಾಧಿಕ್​ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದಾಗ ಹೊಸನಗರದ ರಾಷ್ಟ್ರೀಯ ಹೆದ್ದಾರಿ 766ಸಿ ಕೊಡಚಾದ್ರಿ ಕಾಲೇಜಿನ ಮುಂಭಾಗ ಮರದ ಕೊಂಬೆ ಮುರಿದು ಆತನ ಮೈಮೇಲೆಯೇ ಬಿದ್ದಿದೆ..

hosanagar
ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೂವರಿಗೆ ಗಾಯ

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಸವಾರ ಸೇರಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.

hosanagar
ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೂವರಿಗೆ ಗಾಯ

ಸಾಧಿಕ್​ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದಾಗ ಹೊಸನಗರದ ರಾಷ್ಟ್ರೀಯ ಹೆದ್ದಾರಿ 766ಸಿ ಕೊಡಚಾದ್ರಿ ಕಾಲೇಜಿನ ಮುಂಭಾಗ ಮರದ ಕೊಂಬೆ ಮುರಿದು ಆತನ ಮೈಮೇಲೆಯೇ ಬಿದ್ದಿದೆ.

ಇದರಿಂದ ಸಾಧಿಕ್ ತಲೆ ಹಾಗೂ ಕೈಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆತನನ್ನು ಮಣಿಪಾಲ‌‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೃತಿಕ್‌ ಮತ್ತು ಪ್ರತೀಕ್ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಕೂಡಲೇ ಸ್ಥಳಕ್ಕಾಗಮಿಸಿದ ಹೊಸನಗರ ಪೊಲೀಸರು, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿ‌ಕೊಟ್ಟಿದ್ದಾರೆ.

ಓದಿ: ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಮೋದಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು: ದಿನೇಶ್ ಗುಂಡೂರಾವ್

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಸವಾರ ಸೇರಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.

hosanagar
ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೂವರಿಗೆ ಗಾಯ

ಸಾಧಿಕ್​ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದಾಗ ಹೊಸನಗರದ ರಾಷ್ಟ್ರೀಯ ಹೆದ್ದಾರಿ 766ಸಿ ಕೊಡಚಾದ್ರಿ ಕಾಲೇಜಿನ ಮುಂಭಾಗ ಮರದ ಕೊಂಬೆ ಮುರಿದು ಆತನ ಮೈಮೇಲೆಯೇ ಬಿದ್ದಿದೆ.

ಇದರಿಂದ ಸಾಧಿಕ್ ತಲೆ ಹಾಗೂ ಕೈಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆತನನ್ನು ಮಣಿಪಾಲ‌‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೃತಿಕ್‌ ಮತ್ತು ಪ್ರತೀಕ್ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಕೂಡಲೇ ಸ್ಥಳಕ್ಕಾಗಮಿಸಿದ ಹೊಸನಗರ ಪೊಲೀಸರು, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿ‌ಕೊಟ್ಟಿದ್ದಾರೆ.

ಓದಿ: ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಮೋದಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು: ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.