ETV Bharat / city

ಕೊರಟಗೆರೆಯಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರುವ ಕರಡಿಗಳು: ಸ್ಥಳೀಯರಲ್ಲಿ ಆತಂಕ - ಕರಡಿಗಳ ಹಾವಳಿ

ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ರಾತ್ರಿ ವೇಳೆ ಗುಂಪು ಗುಂಪಾಗಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿವೆ.

ಕರಡಿ
ಕರಡಿ
author img

By

Published : Jan 10, 2022, 7:04 AM IST

ತುಮಕೂರು: ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ಕರಡಿಗಳ ಹಾವಳಿ ಮಿತಿಮೀರಿದೆ. ಗುಂಪುಗುಂಪಾಗಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿವೆ.

ಕೊರಟಗೆರೆ ತಾಲೂಕಿನ ಹುಳಸೊಪ್ಪನಹಳ್ಳಿಯ ರಮೇಶ್ ಎಂಬುವರ ತೋಟದ ಮನೆಯ ಹತ್ತಿರ 3 ಕರಡಿಗಳು ನಿತ್ಯ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ವೇಳೆ ಮನೆಯಿಂದ ಹೊರಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕರಡಿಗಳನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೊರಟಗೆರೆಯಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರುವ ಕರಡಿಗಳು

ಇತ್ತೀಚಿನ ದಿನಗಳಲ್ಲಿ ರಾತ್ರಿ ವೇಳೆ ಬೆಟ್ಟ ಗುಡ್ಡಗಳಿಂದ ಕೆಳಗಿಳಿದು ಮನೆಗಳ ಬಳಿ ಬರುತ್ತಿರುವ ಕರಡಿಗಳು, ಆಹಾರಕ್ಕಾಗಿ ಪರಿತಪಿಸುತ್ತಿವೆ. ಅಲ್ಲದೇ, ಜನರ ಮೇಲೆ ದಾಳಿ ಮಾಡಿ ಪರಾರಿಯಾಗುತ್ತಿರುವ ಘಟನೆಗಳು ವರದಿಯಾಗಿವೆ.

ಓದಿ: ಕುಲ್ಗಾಮ್​ ಎನ್​ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾಪಡೆ

ತುಮಕೂರು: ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ಕರಡಿಗಳ ಹಾವಳಿ ಮಿತಿಮೀರಿದೆ. ಗುಂಪುಗುಂಪಾಗಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿವೆ.

ಕೊರಟಗೆರೆ ತಾಲೂಕಿನ ಹುಳಸೊಪ್ಪನಹಳ್ಳಿಯ ರಮೇಶ್ ಎಂಬುವರ ತೋಟದ ಮನೆಯ ಹತ್ತಿರ 3 ಕರಡಿಗಳು ನಿತ್ಯ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ವೇಳೆ ಮನೆಯಿಂದ ಹೊರಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕರಡಿಗಳನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೊರಟಗೆರೆಯಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರುವ ಕರಡಿಗಳು

ಇತ್ತೀಚಿನ ದಿನಗಳಲ್ಲಿ ರಾತ್ರಿ ವೇಳೆ ಬೆಟ್ಟ ಗುಡ್ಡಗಳಿಂದ ಕೆಳಗಿಳಿದು ಮನೆಗಳ ಬಳಿ ಬರುತ್ತಿರುವ ಕರಡಿಗಳು, ಆಹಾರಕ್ಕಾಗಿ ಪರಿತಪಿಸುತ್ತಿವೆ. ಅಲ್ಲದೇ, ಜನರ ಮೇಲೆ ದಾಳಿ ಮಾಡಿ ಪರಾರಿಯಾಗುತ್ತಿರುವ ಘಟನೆಗಳು ವರದಿಯಾಗಿವೆ.

ಓದಿ: ಕುಲ್ಗಾಮ್​ ಎನ್​ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾಪಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.