ETV Bharat / city

ಬಿಜೆಪಿ ಅಭ್ಯರ್ಥಿ ಬಸವರಾಜ್​ರಿಂದ ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

author img

By

Published : Apr 7, 2019, 3:53 AM IST

ಸಾಯಿಬಾಬಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಕಣಕ್ಕೆ ಇಳಿದಿರುವ ಬಸವರಾಜ್ ಗೆಲುವಿಗೆ ರಣತಂತ್ರ.

ಬಿಜೆಪಿ ಅಭ್ಯರ್ಥಿ ಬಸವರಾಜ್​ರಿಂದ ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

ತುಮಕೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ಅವರು ನಗರದ ಬನಶಂಕರಿ ಬಡಾವಣೆಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ್​ರಿಂದ ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

ಶನಿವಾರ ಬೆಳಿಗ್ಗೆ ಪ್ರಚಾರಕ್ಕೆ ಬ್ರೇಕ್ ಹಾಕಿ ಕುಟುಂಬ ಸಮೇತ ಬಂದು ಪೂಜೆಯಲ್ಲಿ ಪಾಲ್ಗೊಂಡರು. ಜಿದ್ದಾಜಿದ್ದಿನ ಕಣದಲ್ಲಿ ಬಸವರಾಜ್ ಅವರು ಚುನಾವಣಾ ಕಾರ್ಯ ತಂತ್ರ ರಚನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಕ್ಕೆ ಇಳಿದಿದ್ದಾರೆ.

ತುಮಕೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ಅವರು ನಗರದ ಬನಶಂಕರಿ ಬಡಾವಣೆಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ್​ರಿಂದ ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

ಶನಿವಾರ ಬೆಳಿಗ್ಗೆ ಪ್ರಚಾರಕ್ಕೆ ಬ್ರೇಕ್ ಹಾಕಿ ಕುಟುಂಬ ಸಮೇತ ಬಂದು ಪೂಜೆಯಲ್ಲಿ ಪಾಲ್ಗೊಂಡರು. ಜಿದ್ದಾಜಿದ್ದಿನ ಕಣದಲ್ಲಿ ಬಸವರಾಜ್ ಅವರು ಚುನಾವಣಾ ಕಾರ್ಯ ತಂತ್ರ ರಚನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಕ್ಕೆ ಇಳಿದಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.