ETV Bharat / city

ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - undefined

ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರದ ಸುತ್ತಮುತ್ತ ಗ್ರಾಮಗಳಿಗೆ ಬಂದು ಜಾನುವಾರುಗಳನ್ನು ಕೊಂದು, ಮನುಷ್ಯರ ಮೇಲೂ ದಾಳಿ ನಡೆಸುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟ ಬೋನಿನಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆ
author img

By

Published : Jun 30, 2019, 2:59 PM IST

ತುಮಕೂರು: ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರದ ಸುತ್ತಮುತ್ತ ಗ್ರಾಮಗಳಿಗೆ ಚಿರತೆ ಆಹಾರ ಅರಸಿ ನುಗ್ಗಿ ಜಾನುವಾರುಗಳನ್ನು ಕೊಂದುಹಾಕಿತ್ತು. ಅಲ್ಲದೇ ಮನುಷ್ಯರ ಮೇಲೂ ಕೂಡ ದಾಳಿ ನಡೆಸುವ ಪ್ರಯತ್ನ ನಡೆಸಿತ್ತು. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದ ರವಿಶಂಕರ್ ಎಂಬವರ ತೋಟದಲ್ಲಿ ಬೋನು ಇಟ್ಟಿದ್ದರು.

ಬೋನಿಗೆ ಬಿದ್ದ ಚಿರತೆ

ಇದೀಗ ಚಿರತೆ ಸೆರೆಯಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ತುಮಕೂರು: ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರದ ಸುತ್ತಮುತ್ತ ಗ್ರಾಮಗಳಿಗೆ ಚಿರತೆ ಆಹಾರ ಅರಸಿ ನುಗ್ಗಿ ಜಾನುವಾರುಗಳನ್ನು ಕೊಂದುಹಾಕಿತ್ತು. ಅಲ್ಲದೇ ಮನುಷ್ಯರ ಮೇಲೂ ಕೂಡ ದಾಳಿ ನಡೆಸುವ ಪ್ರಯತ್ನ ನಡೆಸಿತ್ತು. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದ ರವಿಶಂಕರ್ ಎಂಬವರ ತೋಟದಲ್ಲಿ ಬೋನು ಇಟ್ಟಿದ್ದರು.

ಬೋನಿಗೆ ಬಿದ್ದ ಚಿರತೆ

ಇದೀಗ ಚಿರತೆ ಸೆರೆಯಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Intro:ಬೋನಿಗೆ ಬಿದ್ದ ಚಿರತೆ.......

ತುಮಕೂರು
ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರದ ಸುತ್ತಮುತ್ತ ಗ್ರಾಮ ಗಳಿಗೆ ಚಿರತೆ ಆಹಾರ ಅರಸಿ ನುಗ್ಗುತ್ತಿತ್ತು. ಜಾನುವಾರುಗಳನ್ನು ಕೊಂದುಹಾಕಿತ್ತು ಮನುಷ್ಯರ ಮೇಲೂ ಕೂಡ ದಾಳಿ ನಡೆಸುವ ಪ್ರಯತ್ನ ನಡೆಸಿತ್ತು. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದ ರವಿಶಂಕರ್ ತೋಟದಲ್ಲಿ ಬೋನು ಇಟ್ಟಿದ್ದರು.
ಇದೀಗ ಚಿರತೆ ಸೆರೆಯಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.Body:TumakuruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.