ETV Bharat / city

ಸಚಿವ ಮಾಧುಸ್ವಾಮಿ ಕಾಂಗ್ರೆಸ್​ಗೆ ಬಂದರೆ ಸ್ವಾಗತ: ಮಾಜಿ ಶಾಸಕ ಕೆ.ಎನ್.ರಾಜಣ್ಣ

author img

By

Published : Jan 28, 2022, 7:39 AM IST

ಸಚಿವ ಮಾಧುಸ್ವಾಮಿ ಕಾಂಗ್ರೆಸ್​ಗೆ ಬಂದರೆ ಸ್ವಾಗತಿಸುತ್ತೇವೆ. ಮಾಧುಸ್ವಾಮಿ ಒಳ್ಳೆಯ ಕೆಲಸ ಮಾಡಿದ್ರು. ಅವರು ಕಾಂಗ್ರೆಸ್​ಗೆ ಬಂದ್ರೆ ನಮ್ಮ ಅಡ್ಡಿಯಿಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

KN Rajanna
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ

ತುಮಕೂರು: ಸಚಿವ ಮಾಧುಸ್ವಾಮಿ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಕಾಂಗ್ರೆಸ್​ಗೆ ಬಂದರೆ ಸ್ವಾಗತಿಸುತ್ತೇವೆ. ಮಾಧುಸ್ವಾಮಿ ಒಳ್ಳೆಯ ಕೆಲಸ ಮಾಡಿದ್ರು. ಅವರು ಕಾಂಗ್ರೆಸ್​ಗೆ ಬಂದ್ರೆ ನಮ್ಮ ಅಡ್ಡಿಯಿಲ್ಲ. ಅವರು ಬರುವುದರಿಂದ ಕಾಂಗ್ರೆಸ್​ ಪಕ್ಷ ಶಕ್ತಿಯುತವಾಗಲಿದೆ. ಆದರೆ, ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಣಯ ಮಾಡೋದು ಕೆಪಿಸಿಸಿ ಅಧ್ಯಕ್ಷರು ಎಂದರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ತುಮಕೂರು: ಸಚಿವ ಮಾಧುಸ್ವಾಮಿ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಕಾಂಗ್ರೆಸ್​ಗೆ ಬಂದರೆ ಸ್ವಾಗತಿಸುತ್ತೇವೆ. ಮಾಧುಸ್ವಾಮಿ ಒಳ್ಳೆಯ ಕೆಲಸ ಮಾಡಿದ್ರು. ಅವರು ಕಾಂಗ್ರೆಸ್​ಗೆ ಬಂದ್ರೆ ನಮ್ಮ ಅಡ್ಡಿಯಿಲ್ಲ. ಅವರು ಬರುವುದರಿಂದ ಕಾಂಗ್ರೆಸ್​ ಪಕ್ಷ ಶಕ್ತಿಯುತವಾಗಲಿದೆ. ಆದರೆ, ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಣಯ ಮಾಡೋದು ಕೆಪಿಸಿಸಿ ಅಧ್ಯಕ್ಷರು ಎಂದರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.