ETV Bharat / city

ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ ಆದ್ರೆ... ನಿಲ್ಲಬೇಕಾಯಿತು: ದೇವೇಗೌಡರು....!!

ಫಾರೂಕ್​ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್​ ಸೇರಿದಂತೆ ಹಲವು ಗೆಳೆಯರು ನನಗೆ ಚುನಾವಣೆಗೆ ನಿಲ್ಲುವಂತೆ ಸಲಹೆ ನೀಡಿದ್ದರು. ಅದಕ್ಕಾಗಿ ನಾನು ಈ ಬಾರಿಯೂ ಚುನಾವಣೆಗೆ ನಿಲ್ಲುತ್ತಿದ್ದೇನೆ ಎಂದು ದೇವೇಗೌಡ ಹೇಳಿದ್ದಾರೆ.

author img

By

Published : Mar 25, 2019, 5:51 PM IST

Updated : Mar 25, 2019, 5:56 PM IST

ದೇವೇಗೌಡ

ತುಮಕೂರು: ನಾನು 29 ವರ್ಷಗಳ ಕಾಲ ಎಂಪಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಹಾಗಾಗಿ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ ಆದರೆ, ಕೆಲವರು ತಮ್ಮನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸಿದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ನಾನು ಪ್ರಜ್ವಲ್​ ರೇವಣ್ಣ ಹಾಸನದಿಂದಲೇ ಸ್ಪರ್ಧಿಸಬೇಕು ಎಂದು ನಿರ್ಧಾರ ಮಾಡಿದ್ದೆ ಎಂದು ಇದೇ ವೇಳೆ ದೇವೇಗೌಡರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು

ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಸುದ್ದಿಗೋಷ್ಠಿ ನಡೆಸಿದ ಅವರು, ಫರೂಕ್​ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್​ ಸೇರಿದಂತೆ ಹಲವು ಗೆಳೆಯರು ತಮಗೆ ಚುನಾವಣೆಗೆ ನಿಲ್ಲುವಂತೆ ಸಲಹೆ ನೀಡಿದ್ದರು. ಅದಕ್ಕಾಗಿ ನಾನು ಈ ಬಾರಿಯೂ ಚುನಾವಣೆಗೆ ನಿಲ್ಲುತ್ತಿದ್ದೇನೆ ಎಂದು ಘೋಷಿಸಿದರು.

ತುಮಕೂರು: ನಾನು 29 ವರ್ಷಗಳ ಕಾಲ ಎಂಪಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಹಾಗಾಗಿ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ ಆದರೆ, ಕೆಲವರು ತಮ್ಮನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸಿದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ನಾನು ಪ್ರಜ್ವಲ್​ ರೇವಣ್ಣ ಹಾಸನದಿಂದಲೇ ಸ್ಪರ್ಧಿಸಬೇಕು ಎಂದು ನಿರ್ಧಾರ ಮಾಡಿದ್ದೆ ಎಂದು ಇದೇ ವೇಳೆ ದೇವೇಗೌಡರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು

ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಸುದ್ದಿಗೋಷ್ಠಿ ನಡೆಸಿದ ಅವರು, ಫರೂಕ್​ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್​ ಸೇರಿದಂತೆ ಹಲವು ಗೆಳೆಯರು ತಮಗೆ ಚುನಾವಣೆಗೆ ನಿಲ್ಲುವಂತೆ ಸಲಹೆ ನೀಡಿದ್ದರು. ಅದಕ್ಕಾಗಿ ನಾನು ಈ ಬಾರಿಯೂ ಚುನಾವಣೆಗೆ ನಿಲ್ಲುತ್ತಿದ್ದೇನೆ ಎಂದು ಘೋಷಿಸಿದರು.

Last Updated : Mar 25, 2019, 5:56 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.