ETV Bharat / city

ಹೇಮಾವತಿಗೆ ಬಂದ ನೀರು... ತುಮಕೂರು ಜನರ ಮೊಗದಲ್ಲಿ ಮಂದಹಾಸ - ಹೇಮಾವತಿ ಜಲಾಶಯ

ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನಿಗದಿಯಾಗಿರುವ ನಾಲೆಗಳಿಗೆ 25 ದಿನಗಳ ಕಾಲ 2,500 ಕ್ಯೂಸೆಕ್​ ನೀರು ಹರಿಸಲು ಯೋಜನೆ ರೂಪಿಕೊಳ್ಳಲಾಗಿದ್ದು, ಈ ಮೂಲಕ ಜಿಲ್ಲೆಯ ಕೆರೆಗಳು, ಅಣೆಕಟ್ಟೆಗಳನ್ನು ತುಂಬಿಸಲಾಗುತ್ತದೆ.

ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ನೀರು
author img

By

Published : Aug 8, 2019, 9:31 PM IST

ತುಮಕೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಸನದ ಗೊರೂರಿನ ಹೇಮಾವತಿ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ಇನ್ನೊಂದೆಡೆ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಪೂರಕವಾಗಿರುವ ನೀರು ಹರಿಬಿಡಲಾಗುತ್ತಿದೆ.

ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ನೀರು

ಇಂದು ಬೆಳಗ್ಗೆ ಗೊರೂರಿನ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿರುವ ಬಾಗೂರು ನವಿಲೆ ಸುರಂಗ ಮಾರ್ಗದ ಮೂಲಕ ತುಮಕೂರು ಜಿಲ್ಲೆಯ ಹೇಮಾವತಿ ನಾಲೆಗೆ ನೀರು ಹರಿದು ಬಂದಿದೆ. ಜಿಲ್ಲೆಗೆ ನಿಗದಿಯಾಗಿರುವ ನಾಲೆಗಳಿಗೆ 25 ದಿನಗಳ ಕಾಲ 2,500 ಕ್ಯೂಸೆಕ್​​ ನೀರು ಹರಿಸಲು ಯೋಜನೆ ರೂಪಿಕೊಳ್ಳಲಾಗಿದ್ದು, ಈ ಮೂಲಕ ಜಿಲ್ಲೆಯ ಕೆರೆಗಳು, ಅಣೆಕಟ್ಟೆಗಳನ್ನು ತುಂಬಿಸಲಾಗುತ್ತದೆ ಎಂದು ಹೇಮಾವತಿ ಜಲಾಶಯದ ಅಧಿಕಾರಿ ವೆಂಕಟರಮಣಪ್ಪ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2920.93 ಅಡಿಗಳಿದ್ದು, ಪ್ರಸ್ತುತ 2899.77 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

ತುಮಕೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಸನದ ಗೊರೂರಿನ ಹೇಮಾವತಿ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ಇನ್ನೊಂದೆಡೆ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಪೂರಕವಾಗಿರುವ ನೀರು ಹರಿಬಿಡಲಾಗುತ್ತಿದೆ.

ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ನೀರು

ಇಂದು ಬೆಳಗ್ಗೆ ಗೊರೂರಿನ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿರುವ ಬಾಗೂರು ನವಿಲೆ ಸುರಂಗ ಮಾರ್ಗದ ಮೂಲಕ ತುಮಕೂರು ಜಿಲ್ಲೆಯ ಹೇಮಾವತಿ ನಾಲೆಗೆ ನೀರು ಹರಿದು ಬಂದಿದೆ. ಜಿಲ್ಲೆಗೆ ನಿಗದಿಯಾಗಿರುವ ನಾಲೆಗಳಿಗೆ 25 ದಿನಗಳ ಕಾಲ 2,500 ಕ್ಯೂಸೆಕ್​​ ನೀರು ಹರಿಸಲು ಯೋಜನೆ ರೂಪಿಕೊಳ್ಳಲಾಗಿದ್ದು, ಈ ಮೂಲಕ ಜಿಲ್ಲೆಯ ಕೆರೆಗಳು, ಅಣೆಕಟ್ಟೆಗಳನ್ನು ತುಂಬಿಸಲಾಗುತ್ತದೆ ಎಂದು ಹೇಮಾವತಿ ಜಲಾಶಯದ ಅಧಿಕಾರಿ ವೆಂಕಟರಮಣಪ್ಪ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2920.93 ಅಡಿಗಳಿದ್ದು, ಪ್ರಸ್ತುತ 2899.77 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

Intro:
ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ನೀರು…….
ತುಮಕೂರು : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಹೆಚ್ಚಿನ ಪ್ರಮಾಣದಲ್ಲಿ ಹಾಸನದ ಗೊರೂರಿನ ಹೇಮಾವತಿ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ಇನ್ನೊಂದೆಡೆ ತುಮಕೂರು ಜಿಲ್ಲೆಗೆ ಪೂರಕವಾಗಿರುವ ನೀರನ್ನು ನಾಲೆಗಳಿಗೆ ಹೇಮಾವತಿ ಜಲಾಶಯದಿಂದ ಹರಿಬಿಡಲಾಗುತ್ತಿದೆ. ಇಂದು ಬೆಳಗ್ಗೆ ಗೊರೂರಿನ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆರಂಭಿಸಲಾಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿರುವ ಬಾಗೂರು ನವಿಲೆ ಸುರಂಗ ಮಾಗಱದ ಮೂಲ್ಕ ತುಮಕೂರು ಜಿಲ್ಲೆಯ ಹೇಮಾವತಿ ನಾಲೆಗಳಲ್ಲಿ ನೀರು ಹರಿಯುತ್ತಿದೆ.
ತುಮಕೂರು ಜಿಲ್ಲೆಗೆ ನಿಗಧಿಯಾಗಿರುವ ನಾಲೆಗಳಿಗೆ 2500 ಕ್ಯೂಸೆಕ್ಸ್ ನೀರು ಹರಿಸಲು ಆರಂಭಿಸಲಾಗಿದೆ. 25 ದಿನಗಳ ಕಾಲ ನೀರು ಹರಿಸಲು ಯೋಜನೆ ರೂಪಿಕೊಳ್ಳಲಾಗಿದೆ ಎಂದು ಹೇಮಾವತಿ ಜಲಾಶಯದ ಅಧಿಕಾರಿ ವೆಂಕಟರಮಣಪ್ಪ ‘ಈಟಿವಿ ಭಾರತ್ ‘ಗೆ ತಿಳಿಸಿದ್ದಾರೆ.
ಈ ಮೂಲ್ಕ ತುಮಕೂರು ಜಿಲ್ಲೆಯ ಕೆರೆಗಳು, ಆಣೆಕಟ್ಟೆಗಳನ್ನು ತುಂಬಿಸಲಾಗುವುದು. ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2920.93 ಅಡಿಗಳಿದ್ದು 2899.77 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
Body:tumakuruConclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.