ETV Bharat / city

ಹಿಜಾಬ್ ​: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಟ್ವೀಟ್​ಗೆ ಸಚಿವ ನಾರಾಯಣಸ್ವಾಮಿ ವ್ಯಂಗ್ಯ ನಗು!

author img

By

Published : Feb 6, 2022, 6:17 PM IST

ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ತೀರ್ಪಿಗಾಗಿ ಕಾಯುತ್ತಿದ್ದೇವೆ. ತೀರ್ಪು ಏನೇ ಬಂದರೂ ಶಿಕ್ಷಣದಲ್ಲಿ ಧರ್ಮ, ಜಾತಿ ಕಣ್ಣು ಮುಂದೆ ಬರಬಾರದು. ಆ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಮಾಡುತ್ತದೆ ಎಂದರು..

minister a narayanaswamy
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ತುಮಕೂರು : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದುವೆ ಆಗುತ್ತಿದ್ದರು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಂಗ್ಯವಾಡಿದ್ದಾರೆ.

ಹಿಜಾಬ್ ಹೆಸರಿನಲ್ಲಿ ಹೆಣ್ಣು ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ರಾಹುಲ್ ಗಾಂಧಿ ಟ್ವೀಟ್​​​ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಕೇಂದ್ರ ಸಚಿವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ತೀರ್ಪಿಗಾಗಿ ಕಾಯುತ್ತಿದ್ದೇವೆ. ತೀರ್ಪು ಏನೇ ಬಂದರೂ ಶಿಕ್ಷಣದಲ್ಲಿ ಧರ್ಮ, ಜಾತಿ ಕಣ್ಣು ಮುಂದೆ ಬರಬಾರದು. ಆ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಮಾಡುತ್ತದೆ ಎಂದರು.

ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿರುವುದು..

ಹಿಜಾಬ್​​ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ನಾವು ದೇಶದ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿದೇವೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ-ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದು ರಾಹುಲ್​ ಗಾಂಧಿ ಟ್ವೀಟ್​​​ ಮಾಡಿದ್ದರು.

ತುಮಕೂರು : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದುವೆ ಆಗುತ್ತಿದ್ದರು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಂಗ್ಯವಾಡಿದ್ದಾರೆ.

ಹಿಜಾಬ್ ಹೆಸರಿನಲ್ಲಿ ಹೆಣ್ಣು ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ರಾಹುಲ್ ಗಾಂಧಿ ಟ್ವೀಟ್​​​ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಕೇಂದ್ರ ಸಚಿವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ತೀರ್ಪಿಗಾಗಿ ಕಾಯುತ್ತಿದ್ದೇವೆ. ತೀರ್ಪು ಏನೇ ಬಂದರೂ ಶಿಕ್ಷಣದಲ್ಲಿ ಧರ್ಮ, ಜಾತಿ ಕಣ್ಣು ಮುಂದೆ ಬರಬಾರದು. ಆ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಮಾಡುತ್ತದೆ ಎಂದರು.

ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿರುವುದು..

ಹಿಜಾಬ್​​ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ನಾವು ದೇಶದ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿದೇವೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ-ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದು ರಾಹುಲ್​ ಗಾಂಧಿ ಟ್ವೀಟ್​​​ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.