ETV Bharat / city

ಜೆಡಿಎಸ್‌ ಶಾಸಕ ಗೌರಿಶಂಕರ್​​ಗೆ ಕೊರೊನಾ ಪಾಸಿಟಿವ್​​ - ಶಾಸಕ ಗೌರಿಶಂಕರ್​​ಗೆ ಕೊರೊನಾ ಪಾಸಿಟಿವ್​​

ಜೆಡಿಎಸ್​​ ಪಕ್ಷದ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್​ ಅವರಿಗೆ ಕೊರೊನಾ ಪಾಸಿಟಿವ್​​ ಬಂದ ಹಿನ್ನೆಲೆ ಟ್ಟೀಟ್​ ಮಾಡಿ ಸಂಪರ್ಕದಲ್ಲಿದ್ದರಿಗೆ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ..

MLA gowrishankar tested corona positive
ಶಾಸಕ ಗೌರಿಶಂಕರ್
author img

By

Published : Sep 15, 2020, 4:46 PM IST

Updated : Sep 15, 2020, 8:14 PM IST

ತುಮಕೂರು : ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್​​ ಅವರಿಗೆ ಕೋವಿಡ್​ ಸೋಂಕು ತಗುಲಿರುವುದು ಧೃಢವಾಗಿದೆ.
ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಶಾಸಕರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ಜೆಡಿಎಸ್‌ ಶಾಸಕ ಗೌರಿಶಂಕರ್​​ಗೆ ಕೊರೊನಾ ಪಾಸಿಟಿವ್​​

ಏಳು ದಿನಗಳಿಂದ ತಮ್ಮ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ಕ್ವಾರಂಟೈನ್​ಗೆ ಒಳಗಾಗುವಂತೆ ಶಾಸಕರು ಮನವಿ ಮಾಡಿದ್ದಾರೆ.

  • ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ

    — DC GowriShankar (@dc_gowrishankar) September 15, 2020 " class="align-text-top noRightClick twitterSection" data=" ">

ಇದಕ್ಕೆ ಮರು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, 'ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಆಶಿಸುತ್ತೇನೆ' ಎಂದಿದ್ದಾರೆ.

ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಗುಬ್ಬಿ ಶಾಸಕ ಶ್ರೀನಿವಾಸ್ ಗೌಡರು ಸಹ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

ತುಮಕೂರು : ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್​​ ಅವರಿಗೆ ಕೋವಿಡ್​ ಸೋಂಕು ತಗುಲಿರುವುದು ಧೃಢವಾಗಿದೆ.
ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಶಾಸಕರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ಜೆಡಿಎಸ್‌ ಶಾಸಕ ಗೌರಿಶಂಕರ್​​ಗೆ ಕೊರೊನಾ ಪಾಸಿಟಿವ್​​

ಏಳು ದಿನಗಳಿಂದ ತಮ್ಮ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ಕ್ವಾರಂಟೈನ್​ಗೆ ಒಳಗಾಗುವಂತೆ ಶಾಸಕರು ಮನವಿ ಮಾಡಿದ್ದಾರೆ.

  • ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ

    — DC GowriShankar (@dc_gowrishankar) September 15, 2020 " class="align-text-top noRightClick twitterSection" data=" ">

ಇದಕ್ಕೆ ಮರು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, 'ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಆಶಿಸುತ್ತೇನೆ' ಎಂದಿದ್ದಾರೆ.

ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಗುಬ್ಬಿ ಶಾಸಕ ಶ್ರೀನಿವಾಸ್ ಗೌಡರು ಸಹ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

Last Updated : Sep 15, 2020, 8:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.