ETV Bharat / city

ಯಾವ ಶಾಸಕರಿಗೂ ಮಧ್ಯಂತರ ಚುನಾವಣೆ ಎದುರಿಸಲು ಇಷ್ಟವಿಲ್ಲ: ಶಾಸಕ ಗೌರಿಶಂಕರ್​​ - undefined

ಶಾಸಕರ ಕ್ಷೇತ್ರದಲ್ಲಿ ಕೆಲವೊಂದು ಕೆಲಸಗಳು ಆಗಿರುವುದಿಲ್ಲ. ಹೀಗಾಗಿ ಅವೆಲ್ಲವನ್ನು ಶಮನಗೊಳಿಸಲು 9 ಅಥವಾ 10ನೇ ತಾರೀಕು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಶಾಸಕ ಗೌರಿಶಂಕರ್ ತಿಳಿಸಿದ್ದಾರೆ.

ಗೌರಿಶಂಕರ್
author img

By

Published : Jul 6, 2019, 9:05 PM IST

ತುಮಕೂರು: ಯಾವ ಶಾಸಕರಿಗೂ ಮಧ್ಯಂತರ ಚುನಾವಣೆಯನ್ನು ಎದುರಿಸುವುದು ಇಷ್ಟವಿಲ್ಲ. ಮೇಲ್ಮಟ್ಟದಲ್ಲಿ ಏನು ಬೇಕಾದ್ರು ಹೇಳಿಕೊಳ್ಳಬಹುದು. ಆದ್ರೆ ಒಳ ಹಂತದಲ್ಲಿ ಶಾಸಕರು ಕುಳಿತು ಚರ್ಚೆ ಮಾಡಿದಾಗ ಸದ್ಯದ ಮಟ್ಟಿಗೆ ಮಧ್ಯಂತರ ಚುನಾವಣೆ ಎದುರಿಸುವ ಶಕ್ತಿ ಯಾರಿಗೂ ಇಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹೇಳಿದ್ದಾರೆ.

ಮಧ್ಯಂತರ ಚುನಾವಣೆ ಕುರಿತು ಶಾಸಕ ಗೌರಿಶಂಕರ್ ಪ್ರತಿಕ್ರಿಯೆ

ತಾಲೂಕಿನ ಹೆಬ್ಬೂರಿನಲ್ಲಿ ನಡೆದ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಕೆಲವೊಂದು ಕೆಲಸಗಳು ಆಗಿರುವುದಿಲ್ಲ. ಹೀಗಾಗಿ ಕೆಲ ಅಸಮಾಧಾನಗಳು ಇರುತ್ತವೆ. ಅವೆಲ್ಲವನ್ನು ಶಮನಗೊಳಿಸಲು 9 ಅಥವಾ 10 ನೇ ತಾರೀಕು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಜಾನುವಾರುಗಳು, ಕುರಿ ಮತ್ತು ಮೇಕೆಗಳನ್ನು ಫಲಾನುಭವಿಗಳಿಗೆ ಶಾಸಕ ಗೌರಿಶಂಕರ್ ವಿತರಿಸಿದರು.

ತುಮಕೂರು: ಯಾವ ಶಾಸಕರಿಗೂ ಮಧ್ಯಂತರ ಚುನಾವಣೆಯನ್ನು ಎದುರಿಸುವುದು ಇಷ್ಟವಿಲ್ಲ. ಮೇಲ್ಮಟ್ಟದಲ್ಲಿ ಏನು ಬೇಕಾದ್ರು ಹೇಳಿಕೊಳ್ಳಬಹುದು. ಆದ್ರೆ ಒಳ ಹಂತದಲ್ಲಿ ಶಾಸಕರು ಕುಳಿತು ಚರ್ಚೆ ಮಾಡಿದಾಗ ಸದ್ಯದ ಮಟ್ಟಿಗೆ ಮಧ್ಯಂತರ ಚುನಾವಣೆ ಎದುರಿಸುವ ಶಕ್ತಿ ಯಾರಿಗೂ ಇಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹೇಳಿದ್ದಾರೆ.

ಮಧ್ಯಂತರ ಚುನಾವಣೆ ಕುರಿತು ಶಾಸಕ ಗೌರಿಶಂಕರ್ ಪ್ರತಿಕ್ರಿಯೆ

ತಾಲೂಕಿನ ಹೆಬ್ಬೂರಿನಲ್ಲಿ ನಡೆದ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಕೆಲವೊಂದು ಕೆಲಸಗಳು ಆಗಿರುವುದಿಲ್ಲ. ಹೀಗಾಗಿ ಕೆಲ ಅಸಮಾಧಾನಗಳು ಇರುತ್ತವೆ. ಅವೆಲ್ಲವನ್ನು ಶಮನಗೊಳಿಸಲು 9 ಅಥವಾ 10 ನೇ ತಾರೀಕು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಜಾನುವಾರುಗಳು, ಕುರಿ ಮತ್ತು ಮೇಕೆಗಳನ್ನು ಫಲಾನುಭವಿಗಳಿಗೆ ಶಾಸಕ ಗೌರಿಶಂಕರ್ ವಿತರಿಸಿದರು.

Intro:ಯಾವ ಶಾಸಕರಿಗೂ ಮಧ್ಯಂತರ ಚುನಾವಣೆ ಎದುರಿಸಲು ಇಷ್ಟವಿಲ್ಲ : ಶಾಸಕ ಗೌರಿಶಂಕರ್ ಹೇಳಿಕೆ......

ತುಮಕೂರು
ಯಾವ ಶಾಸಕರಿಗೂ ಮಧ್ಯಂತರ ಚುನಾವಣೆಯನ್ನು ಎದುರಿಸುವುದು ಇಷ್ಟವಿಲ್ಲ. ಮೇಲ್ಮಟ್ಟದಲ್ಲಿ ಏನುಬೇಕಾದ್ರು ಹೇಳಿಕೊಳ್ಳಬಹುದು ಆದರೆ ಒಳ ಹಂತದಲ್ಲಿ ಶಾಸಕರು ಕುಳಿತು ಚರ್ಚೆ ಮಾಡಿದಾಗ ಸದ್ಯದ ಮಟ್ಟಿಗೆ ಮಧ್ಯಂತರ ಚುನಾವಣೆ ಎದುರಿಸುವ ಶಕ್ತಿ ಯಾರಿಗೂ ಇಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ತಿಳಿಸಿದ್ದಾರೆ.
ತುಮಕೂರು ತಾಲ್ಲೂಕು ಹೆಬ್ಬೂರು ನಲ್ಲಿ ನಡೆದ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಕೆಲವೊಂದು ಕೆಲಸಗಳು ಆಗಿರುವುದಿಲ್ಲ ಆ ಸಂದರ್ಭದಲ್ಲಿ ಕೆಲ ಅಸಮಾಧಾನಗಳು ಇರುತ್ತವೆ ಹೀಗಾಗಿ ಅವೆಲ್ಲವನ್ನು ಶಮನಗೊಳಿಸಲು 9 ಅಥವಾ 10 ನೇ ತಾರೀಕು ಸಚಿವರಾದ ಡಿ ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಾನುವಾರುಗಳು ಮತ್ತು ಕುರಿ ಮೇಕೆಗಳನ್ನು ಫಲಾನುಭವಿಗಳಿಗೆ ಶಾಸಕ ಗೌರಿಶಂಕರ್ ವಿತರಿಸಿದರು.Body:ತುಮಕೂರುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.