ETV Bharat / city

ತುಮಕೂರು: ಜೆಡಿಎಸ್‌ 'ಜನತಾ ಜಲಧಾರೆ'ಗೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ

author img

By

Published : Apr 27, 2022, 2:56 PM IST

ನಗರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.

Siddhalinga Swamiji gave drive to Janata Jaladhare program
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ

ತುಮಕೂರು: ಜೆಡಿಎಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮಠದ ಆವರಣದಿಂದ ಜನತಾ ಜಲಧಾರೆ ಮೆರವಣಿಗೆ ಪ್ರಾರಂಭವಾಯಿತು.


ಈ ವೇಳೆ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ಸಮಾಜದಲ್ಲಿ ಪ್ರತಿ ಜೀವಿಗೂ ನೀರು ಅತ್ಯಗತ್ಯ. ನೀರು ಸರಬರಾಜು ಮಾಡುವಂತಹ ಯೋಜನೆಗಳು ಅನುಷ್ಠಾನಗೊಳ್ಳಬೇಕಿದೆ. ಈ ಮೂಲಕ ಪ್ರತಿಯೊಂದು ಜೀವಿಯ ದಾಹ ನೀಗಿಸಬೇಕಿದೆ ಎಂದರು.

ಇದನ್ನೂ ಓದಿ: ನದಿ ಪರಂಬೋಕು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ತೆರವು ಮಾಡಿ ವರದಿ ನೀಡುವಂತೆ ತಹಶೀಲ್ದಾರ್​ಗೆ ಹೈಕೋರ್ಟ್ ಆದೇಶ

ತುಮಕೂರು: ಜೆಡಿಎಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮಠದ ಆವರಣದಿಂದ ಜನತಾ ಜಲಧಾರೆ ಮೆರವಣಿಗೆ ಪ್ರಾರಂಭವಾಯಿತು.


ಈ ವೇಳೆ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ಸಮಾಜದಲ್ಲಿ ಪ್ರತಿ ಜೀವಿಗೂ ನೀರು ಅತ್ಯಗತ್ಯ. ನೀರು ಸರಬರಾಜು ಮಾಡುವಂತಹ ಯೋಜನೆಗಳು ಅನುಷ್ಠಾನಗೊಳ್ಳಬೇಕಿದೆ. ಈ ಮೂಲಕ ಪ್ರತಿಯೊಂದು ಜೀವಿಯ ದಾಹ ನೀಗಿಸಬೇಕಿದೆ ಎಂದರು.

ಇದನ್ನೂ ಓದಿ: ನದಿ ಪರಂಬೋಕು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ತೆರವು ಮಾಡಿ ವರದಿ ನೀಡುವಂತೆ ತಹಶೀಲ್ದಾರ್​ಗೆ ಹೈಕೋರ್ಟ್ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.