ETV Bharat / crime

ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 11 ಕಾರ್ಮಿಕರ ಸಜೀವ ದಹನ: ಕೇಂದ್ರದಿಂದ ಪರಿಹಾರ ಘೋಷಣೆ

ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

author img

By

Published : Feb 12, 2021, 3:04 PM IST

Updated : Feb 12, 2021, 4:56 PM IST

Fire breaks out at a firecracker factory in Virudhunagar
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ವಿರುಧುನಗರ್ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 11 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ನಡೆದಿದೆ.

ವಿರುಧುನಗರದ ಸತೂರ್​ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ದುರಂತ ನಡೆದಿದೆ. ಅನೇಕ ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಇದನ್ನೂ ಓದಿ: ಅಬ್ಬಾ!! ಅದೆಂಥಾ ಸೇಡು... ಕಾರ್ಪೊರೇಟರ್​ ಮೇಲೆ ಎರಡ್ಮೂರು ಬಾರಿ ಕಾರು ಹತ್ತಿಸಿ ಕೊಲೆ! ವಿಡಿಯೋ...

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಪರಿಹಾರ ಘೋಷಣೆ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ತಿಳಿಸಿದೆ.

ವಿರುಧುನಗರ್ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 11 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ನಡೆದಿದೆ.

ವಿರುಧುನಗರದ ಸತೂರ್​ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ದುರಂತ ನಡೆದಿದೆ. ಅನೇಕ ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಇದನ್ನೂ ಓದಿ: ಅಬ್ಬಾ!! ಅದೆಂಥಾ ಸೇಡು... ಕಾರ್ಪೊರೇಟರ್​ ಮೇಲೆ ಎರಡ್ಮೂರು ಬಾರಿ ಕಾರು ಹತ್ತಿಸಿ ಕೊಲೆ! ವಿಡಿಯೋ...

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಪರಿಹಾರ ಘೋಷಣೆ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ತಿಳಿಸಿದೆ.

Last Updated : Feb 12, 2021, 4:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.