ETV Bharat / crime

ಕಲ್ಲು ಕ್ವಾರಿಯಲ್ಲಿ ಅವಘಡ: ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ತಮಿಳುನಾಡಿನ ಕಾಂಚಿಪುರಂನಲ್ಲಿರುವ ಕಲ್ಲು ಕ್ವಾರಿಯಲ್ಲಿ ಕಲ್ಲುಗಳು ಕುಸಿದು ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

author img

By

Published : Feb 4, 2021, 1:13 PM IST

Tamil Nadu stone quarry accident
ಕಲ್ಲು ಕ್ವಾರಿಯಲ್ಲಿ ಅವಘಡ

ಕಾಂಚಿಪುರಂ (ತಮಿಳುನಾಡು): ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ವೇಳೆ ಕಲ್ಲುಗಳು ಕುಸಿದು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಅವಘಡದಲ್ಲಿ ಕಾರ್ಮಿಕ ಸಾವು

ಕಾಂಚಿಪುರಂನ ಮಥುರ್​ ಗ್ರಾಮದಲ್ಲಿರುವ ಕ್ವಾರಿಯಲ್ಲಿ ಅವಘಡ ಸಂಭವಿಸಿದ್ದು, ಇನ್ನೂ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ವೇಳೆ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದರು. ಸ್ಥಳಕ್ಕೆ ರಕ್ಷಣಾ ತಂಡಗಳು ಬಂದಿದ್ದು, ಉಳಿದವರನ್ನು ರಕ್ಷಿಸಿದ್ದಾರೆ.

ಕಾಂಚಿಪುರಂ (ತಮಿಳುನಾಡು): ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ವೇಳೆ ಕಲ್ಲುಗಳು ಕುಸಿದು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಅವಘಡದಲ್ಲಿ ಕಾರ್ಮಿಕ ಸಾವು

ಕಾಂಚಿಪುರಂನ ಮಥುರ್​ ಗ್ರಾಮದಲ್ಲಿರುವ ಕ್ವಾರಿಯಲ್ಲಿ ಅವಘಡ ಸಂಭವಿಸಿದ್ದು, ಇನ್ನೂ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ವೇಳೆ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದರು. ಸ್ಥಳಕ್ಕೆ ರಕ್ಷಣಾ ತಂಡಗಳು ಬಂದಿದ್ದು, ಉಳಿದವರನ್ನು ರಕ್ಷಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.