ETV Bharat / crime

ಕೊಳದಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಕೊಳದಲ್ಲಿ ಈಜಲು ಹೋದ 13 ವರ್ಷದ ಮೂವರು ಬಾಲಕರು ಮೃತಪಟ್ಟಿದ್ದಾರೆ.

author img

By

Published : Feb 15, 2021, 11:21 AM IST

Three students were killed while swimming in a pond
ಕೊಳದಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ನೆಲ್ಲೂರು (ಆಂಧ್ರಪ್ರದೇಶ): ಕೊಳದಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.

ನೆಲ್ಲೂರು ಜಿಲ್ಲೆಯ ವೆಂಕಟಾಚಲಂ ಮಂಡಲದ ಚೆಮುದುಗುಂಟ ಎಂಬಲ್ಲಿರುವ ಕೊಳದಲ್ಲಿ ಬಟ್ಟೆಗಳನ್ನು ನೋಡಿದ ಸ್ಥಳೀಯರು ನಿನ್ನೆ ರಾತ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಮೂವರ ಮೃತದೇಹಗಳು ಕೊಳದಲ್ಲಿ ತೇಲುತ್ತಿದ್ದವು. ಈ ವೇಳೆ ಸ್ಥಳೀಯರ ಸಹಾಯದಿಂದ ಪೊಲೀಸರು ಶವಗಳನ್ನು ಹೊರ ತೆಗೆದಿದ್ದಾರೆ.

ಇದನ್ನೂ ಓದಿ: ವಿರುಧುನಗರ್ ಪಟಾಕಿ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಮೃತರನ್ನು ಬುಜಾಬುಜನೆಲ್ಲೂರು ನಿವಾಸಿಗಳಾದ 13 ವರ್ಷದ ಅಲೀಮ್, ಸಾಯಿ ಹಾಗೂ ರಾಜೇಶ್​ ಎಂದು ಗುರುತಿಸಲಾಗಿದೆ.

ನೆಲ್ಲೂರು (ಆಂಧ್ರಪ್ರದೇಶ): ಕೊಳದಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.

ನೆಲ್ಲೂರು ಜಿಲ್ಲೆಯ ವೆಂಕಟಾಚಲಂ ಮಂಡಲದ ಚೆಮುದುಗುಂಟ ಎಂಬಲ್ಲಿರುವ ಕೊಳದಲ್ಲಿ ಬಟ್ಟೆಗಳನ್ನು ನೋಡಿದ ಸ್ಥಳೀಯರು ನಿನ್ನೆ ರಾತ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಮೂವರ ಮೃತದೇಹಗಳು ಕೊಳದಲ್ಲಿ ತೇಲುತ್ತಿದ್ದವು. ಈ ವೇಳೆ ಸ್ಥಳೀಯರ ಸಹಾಯದಿಂದ ಪೊಲೀಸರು ಶವಗಳನ್ನು ಹೊರ ತೆಗೆದಿದ್ದಾರೆ.

ಇದನ್ನೂ ಓದಿ: ವಿರುಧುನಗರ್ ಪಟಾಕಿ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಮೃತರನ್ನು ಬುಜಾಬುಜನೆಲ್ಲೂರು ನಿವಾಸಿಗಳಾದ 13 ವರ್ಷದ ಅಲೀಮ್, ಸಾಯಿ ಹಾಗೂ ರಾಜೇಶ್​ ಎಂದು ಗುರುತಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.