ETV Bharat / elections

ಸಕ್ಕರೆ ನಾಡಿನಲ್ಲಿ ಖಾಕಿ ಕಟ್ಟೆಚ್ಚರ: ಮೇ 23ರಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

author img

By

Published : May 17, 2019, 11:38 PM IST

ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಸಕ್ಕರೆ ನಾಡಿನಲ್ಲಿ ಖಾಕಿ ಕಟ್ಟೇಚ್ಚರ

ಮಂಡ್ಯ: ಲೋಕಸಭಾ ಫಲಿತಾಂಶದ ವೇಳೆ ಜಿಲ್ಲೆಯಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಹಾಗಾಗಿ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸಿ.ಜಾಫರ್ ಈ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಹೊರಡಿಸಿರುವ ಪತ್ರದಲ್ಲಿ ಕೆಲವೊಂದು ಮಾಹಿತಿಯನ್ನು ಉಲ್ಲೇಖ ಮಾಡಿದ್ದು, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಾಗಿದೆ.

mandya
ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ನಿಷೇಧಾಜ್ಞೆ ಪತ್ರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಕಡೆಯವರು ಜಿಲ್ಲೆಯಲ್ಲಿ ಅಶಾಂತಿ ಮೂಡಿಸುವ, ಹಲ್ಲೆ ಮಾಡುವ, ಮನೆಗಳ ಮೇಲೆ ಕಲ್ಲು‌ ತೂರುವ ಹಾಗೂ ಬೆಂಕಿ ಹಚ್ಚುವ ಸಾಧ್ಯತೆ ಇದೆ ಎಂದು ಉಲ್ಲೇಖ ಮಾಡಲಾಗಿದೆ. ಹೀಗಾಗಿ ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

mandya
ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ಆದೇಶದ ಪ್ರತಿಯಲ್ಲಿ ಈ ರೀತಿಯ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಅಂದು ಸಭೆ ಸೇರುವ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

ಮಂಡ್ಯ: ಲೋಕಸಭಾ ಫಲಿತಾಂಶದ ವೇಳೆ ಜಿಲ್ಲೆಯಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಹಾಗಾಗಿ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸಿ.ಜಾಫರ್ ಈ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಹೊರಡಿಸಿರುವ ಪತ್ರದಲ್ಲಿ ಕೆಲವೊಂದು ಮಾಹಿತಿಯನ್ನು ಉಲ್ಲೇಖ ಮಾಡಿದ್ದು, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಾಗಿದೆ.

mandya
ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ನಿಷೇಧಾಜ್ಞೆ ಪತ್ರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಕಡೆಯವರು ಜಿಲ್ಲೆಯಲ್ಲಿ ಅಶಾಂತಿ ಮೂಡಿಸುವ, ಹಲ್ಲೆ ಮಾಡುವ, ಮನೆಗಳ ಮೇಲೆ ಕಲ್ಲು‌ ತೂರುವ ಹಾಗೂ ಬೆಂಕಿ ಹಚ್ಚುವ ಸಾಧ್ಯತೆ ಇದೆ ಎಂದು ಉಲ್ಲೇಖ ಮಾಡಲಾಗಿದೆ. ಹೀಗಾಗಿ ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

mandya
ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ಆದೇಶದ ಪ್ರತಿಯಲ್ಲಿ ಈ ರೀತಿಯ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಅಂದು ಸಭೆ ಸೇರುವ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

Intro:ಮಂಡ್ಯ: ಲೋಕಸಭಾ ಫಲಿತಾಂಶ ಜಿಲ್ಲೆಯಲ್ಲಿ ಆತಂಕ ಸೃಷ್ಟಿ ಮಾಡಿದೆಯಾ. ಗಲಭೆಗಳು ನಡೆಯಲಿವೆಯಾ. ಹೀಗೊಂದು ಆತಂಕಕಾರಿ ವಾತಾವರಣ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ.
ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸಿ. ಜಾಫರ್ ಹೊರಡಿಸಿರುವ ಆದೇಶದಲ್ಲಿ ಇಂತಹ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ನಿಷೇಧಾಜ್ಞೆ ಹೊರಡಿಸಿರುವ ಪತ್ರದಲ್ಲಿ ಕೆಲವೊಂದು ಮಾಹಿತಿಯನ್ನು ಉಲ್ಲೇಖ ಮಾಡಿದ್ದು, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಾಗಿದೆ.
ತಮ್ಮ ನಿಷೇಧಾಜ್ಞೆ ಪತ್ರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಕಡೆಯವರು ಜಿಲ್ಲೆಯಲ್ಲಿ ಅಶಾಂತಿ ಮೂಡಿಸುವ, ಹಲ್ಲೆ ಮಾಡುವ, ಮನೆಗಳ ಮೇಲೆ ಕಲ್ಲು‌ತೂರುವ ಹಾಗೂ ಬೆಂಕಿ ಹಚ್ಚುವ ಸಾಧ್ಯತೆ ಇದೆ ಎಂದು ಉಲ್ಲೇಖ ಮಾಡಿರುವುದು ಕಂಡು ಬಂದಿದೆ.
ಹೀಗಾಗಿ ಜಿಲ್ಲಾಧ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿ ವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ತಮ್ಮ ಆದೇಶದ ಪ್ರತಿಯಲ್ಲಿ ಈ ರೀತಿಯ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಅಂದು ಸಭೆ ಸೇರುವ, ಸ್ಫೋಟಕ ಸಿಡಿಸಿ ವಿಜಯೋತ್ಸವ ಆಚರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.‌Body:ಗಮನಕ್ಕೆ: ಆರ್ಡರ್ ಕಾಫಿ ವಾಟ್ಸ್ ಗ್ರೂಪ್‌ಗೆ ಬಂದಿದೆ. ಅಲ್ಲಿಂದ ತೆಗೆದುಕೊಳ್ಳಬಹುದು ಸರ್

ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.