ETV Bharat / headlines

ಅಮರನಾಥ ಯಾತ್ರೆ ಸುಗಮಗೊಳಿಸಲು ಸಿದ್ಧವಾದ ಭಾರತೀಯ ಸೇನೆ

author img

By

Published : Jun 3, 2021, 6:54 PM IST

ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಸುಗಮವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ.

army-prepared-for-smooth-conduct-of-amarnath-yatra-gen-naravane
army-prepared-for-smooth-conduct-of-amarnath-yatra-gen-naravane

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಸುಗಮವಾಗಿ ನಡೆಯಲು ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತೀಯ ಸೇನೆ ಹೇಳಿದೆ.

56 ದಿನಗಳ ವಾರ್ಷಿಕ ತೀರ್ಥಯಾತ್ರೆ ಜೂನ್ 28 ರಿಂದ ಪ್ರಾರಂಭವಾಗಲಿದೆ. ಇನ್ನು ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಏಪ್ರಿಲ್ 22 ರಂದು ತಾತ್ಕಾಲಿಕವಾಗಿ ತೀರ್ಥಯಾತ್ರೆಯ ನೋಂದಣಿ ಸ್ಥಗಿತಗೊಳಿಸಿತ್ತು.

ನಾವು ನಮ್ಮ ಕಡೆಯಿಂದ ಅಮರನಾಥ ಯಾತ್ರೆಗೆ ಸಿದ್ಧರಾಗಿದ್ದೇವೆ ಮತ್ತು ಯಾತ್ರೆಯನ್ನು ಸುಗಮವಾಗಿ ನಡೆಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಸುಗಮವಾಗಿ ನಡೆಯಲು ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತೀಯ ಸೇನೆ ಹೇಳಿದೆ.

56 ದಿನಗಳ ವಾರ್ಷಿಕ ತೀರ್ಥಯಾತ್ರೆ ಜೂನ್ 28 ರಿಂದ ಪ್ರಾರಂಭವಾಗಲಿದೆ. ಇನ್ನು ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಏಪ್ರಿಲ್ 22 ರಂದು ತಾತ್ಕಾಲಿಕವಾಗಿ ತೀರ್ಥಯಾತ್ರೆಯ ನೋಂದಣಿ ಸ್ಥಗಿತಗೊಳಿಸಿತ್ತು.

ನಾವು ನಮ್ಮ ಕಡೆಯಿಂದ ಅಮರನಾಥ ಯಾತ್ರೆಗೆ ಸಿದ್ಧರಾಗಿದ್ದೇವೆ ಮತ್ತು ಯಾತ್ರೆಯನ್ನು ಸುಗಮವಾಗಿ ನಡೆಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.