ETV Bharat / international

ಪಾಕ್‌ ಜೊತೆ ಮಾತುಕತೆಗೆ ಭಾರತ ಸಿದ್ಧ ಆದರೆ 'ಟೆರರಿಸ್ತಾನ'ದೊಂದಿಗೆ ಅಸಾಧ್ಯ: ಜೈಶಂಕರ್

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಮನಸ್ಥಿತಿ ಬದಲಾಗಬೇಕು ಮತ್ತು ಉಗ್ರರ ನಿರ್ಮೂಲನೆ ಪಾಕಿಸ್ತಾನವೇ ಮಾಡಬೇಕೇ ಹೊರತು ಬೇರೆ ದೇಶ ಮಾಡಲು ಸಾದ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

author img

By

Published : Sep 25, 2019, 10:37 AM IST

Updated : Sep 25, 2019, 11:03 AM IST

ಜೈಶಂಕರ್

ನ್ಯೂಯಾರ್ಕ್​: ಪಾಕಿಸ್ತಾನ ಒಂದೆಡೆ ಕಾಶ್ಮೀರ ವಿಚಾರವನ್ನೇ ದೊಡ್ಡದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದರೆ ಇತ್ತ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಗ್ರ ಪೋಷಕ ರಾಷ್ಟ್ರದೊಂದಿಗೆ ಮಾತುಕತೆ ಅಸಾಧ್ಯ ಎಂದು ಖಡಕ್ಕಾಗಿ ಹೇಳಿದ್ದಾರೆ.

ಕಾಶ್ಮೀರಕ್ಕಾಗಿ ವಿಶ್ವನಾಯಕರನ್ನು ಮೆಚ್ಚಿಸುವಲ್ಲಿ ಪಾಕ್ ಸೋತಿದೆ: ಇಮ್ರಾನ್ ಖಾನ್

ಪಾಕಿಸ್ತಾನದೊಂದಿಗೆ ಮಾತುಕತೆಗೆ ಯಾವುದೇ ಅಭ್ಯಂತರವಿಲ್ಲ, ಆದರೆ ಟೆರರಿಸ್ತಾನದೊಂದಿಗೆ ಭಾರತ ಯಾವುದೇ ಕಾರಣಕ್ಕೂ ಶಾಂತಿ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಉಗ್ರರ ಸಂಪೂರ್ಣ ನಿರ್ಮೂಲನೆ ಮಾಡಿದ ಬಳಿಕವಷ್ಟೇ ಕಾಶ್ಮೀರ ಸಮಸ್ಯೆಗೆ ಶಾಂತಿ ಮಾತುಕತೆ ಸಾಧ್ಯ ಎಂದು ಪರೋಕ್ಷವಾಗಿ ಭಾರತದ ವಿದೇಶಾಂಗ ಸಚಿವರು ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸುವ ಬದಲು ತನ್ನ ದೇಶಕ್ಕೆ ಒಳಿತಾಗುವ ಕೆಲವನ್ನಾದರೂ ಮಾಡಲಿ. ಉಭಯ ದೇಶಗಳ ನಡುವೆ ಉತ್ತಮ ಬಾಂಧವ್ಯವಿದೆ ಎಂದಿರುವ ಜೈಶಂಕರ್, ಕಾಶ್ಮೀರ ಸಮಸ್ಯೆಯೊಂದೇ ಬಿಕ್ಕಟ್ಟು ಸೃಷ್ಟಿಸಿದೆ ಎಂದು ನ್ಯೂಯಾರ್ಕ್​ನಲ್ಲಿ ನಡೆದ ಏಷ್ಯಾ ಸೊಸೈಟಿ ಸಂವಾದ ಕಾರ್ಯಕ್ರಮದಲ್ಲಿ ಜೈಶಂಕರ್ ಹೇಳಿದ್ದಾರೆ.

ನ್ಯೂಯಾರ್ಕ್​: ಪಾಕಿಸ್ತಾನ ಒಂದೆಡೆ ಕಾಶ್ಮೀರ ವಿಚಾರವನ್ನೇ ದೊಡ್ಡದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದರೆ ಇತ್ತ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಗ್ರ ಪೋಷಕ ರಾಷ್ಟ್ರದೊಂದಿಗೆ ಮಾತುಕತೆ ಅಸಾಧ್ಯ ಎಂದು ಖಡಕ್ಕಾಗಿ ಹೇಳಿದ್ದಾರೆ.

ಕಾಶ್ಮೀರಕ್ಕಾಗಿ ವಿಶ್ವನಾಯಕರನ್ನು ಮೆಚ್ಚಿಸುವಲ್ಲಿ ಪಾಕ್ ಸೋತಿದೆ: ಇಮ್ರಾನ್ ಖಾನ್

ಪಾಕಿಸ್ತಾನದೊಂದಿಗೆ ಮಾತುಕತೆಗೆ ಯಾವುದೇ ಅಭ್ಯಂತರವಿಲ್ಲ, ಆದರೆ ಟೆರರಿಸ್ತಾನದೊಂದಿಗೆ ಭಾರತ ಯಾವುದೇ ಕಾರಣಕ್ಕೂ ಶಾಂತಿ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಉಗ್ರರ ಸಂಪೂರ್ಣ ನಿರ್ಮೂಲನೆ ಮಾಡಿದ ಬಳಿಕವಷ್ಟೇ ಕಾಶ್ಮೀರ ಸಮಸ್ಯೆಗೆ ಶಾಂತಿ ಮಾತುಕತೆ ಸಾಧ್ಯ ಎಂದು ಪರೋಕ್ಷವಾಗಿ ಭಾರತದ ವಿದೇಶಾಂಗ ಸಚಿವರು ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸುವ ಬದಲು ತನ್ನ ದೇಶಕ್ಕೆ ಒಳಿತಾಗುವ ಕೆಲವನ್ನಾದರೂ ಮಾಡಲಿ. ಉಭಯ ದೇಶಗಳ ನಡುವೆ ಉತ್ತಮ ಬಾಂಧವ್ಯವಿದೆ ಎಂದಿರುವ ಜೈಶಂಕರ್, ಕಾಶ್ಮೀರ ಸಮಸ್ಯೆಯೊಂದೇ ಬಿಕ್ಕಟ್ಟು ಸೃಷ್ಟಿಸಿದೆ ಎಂದು ನ್ಯೂಯಾರ್ಕ್​ನಲ್ಲಿ ನಡೆದ ಏಷ್ಯಾ ಸೊಸೈಟಿ ಸಂವಾದ ಕಾರ್ಯಕ್ರಮದಲ್ಲಿ ಜೈಶಂಕರ್ ಹೇಳಿದ್ದಾರೆ.

Intro:Body:

ಪಾಕಿಸ್ತಾನದೊಂದಿಗೆ ಮಾತುಕತೆಗೆ ಭಾರತ ಸಿದ್ಧ ಆದರೆ ಟೆರರಿಸ್ತಾನದೊಂದಿಗೆ ಅಸಾಧ್ಯ: ಜೈಶಂಕರ್



ನ್ಯೂಯಾರ್ಕ್​: ಪಾಕಿಸ್ತಾನ ಒಂದೆಡೆ ಕಾಶ್ಮೀರ ವಿಚಾರವನ್ನೇ ದೊಡ್ಡದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದರೆ ಇತ್ತ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಗ್ರ ಪೋಷಕ ರಾಷ್ಟ್ರದೊಂದಿಗೆ ಮಾತುಕತೆ ಅಸಾಧ್ಯ ಎಂದು ಖಡಕ್ಕಾಗಿ ಹೇಳಿದ್ದಾರೆ.



ಪಾಕಿಸ್ತಾನದೊಂದಿಗೆ ಮಾತುಕತೆಗೆ ಯಾವುದೇ ಅಭ್ಯಂತರವಿಲ್ಲ, ಆದರೆ ಟೆರರಿಸ್ತಾನದೊಂದಿಗೆ ಭಾರತ ಯಾವುದೇ ಕಾರಣಕ್ಕೂ ಶಾಂತಿ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಉಗ್ರರ ಸಂಪೂರ್ಣ ನಿರ್ಮೂಲನೆ ಮಾಡಿದ ಬಳಿಕವಷ್ಟೇ ಕಾಶ್ಮೀರ ಸಮಸ್ಯೆಗೆ ಶಾಂತಿ ಮಾತುಕತೆ ಸಾಧ್ಯ ಎಂದು ಪರೋಕ್ಷವಾಗಿ ಭಾರತದ ವಿದೇಶಾಂಗ ಸಚಿವರು ಹೇಳಿದ್ದಾರೆ.



ಕಾಶ್ಮೀರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸುವ ಬದಲು ತನ್ನ ದೇಶಕ್ಕೆ ಒಳಿತಾಗುವ ಕೆಲವನ್ನಾದರೂ ಮಾಡಲಿ. ಉಭಯ ದೇಶಗಳ ನಡುವೆ ಉತ್ತಮ ಬಾಂಧವ್ಯವಿದೆ ಎಂದಿರುವ ಜೈಶಂಕರ್, ಕಾಶ್ಮೀರ ಸಮಸ್ಯೆಯೊಂದೇ ಬಿಕ್ಕಟ್ಟು ಸೃಷ್ಟಿಸಿದೆ ಎಂದಿದ್ದಾರೆ.

 


Conclusion:
Last Updated : Sep 25, 2019, 11:03 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.