ಕಾಬೂಲ್(ಅಫ್ಘಾನಿಸ್ತಾನ): ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡ ನಂತರ, ದೇಶವನ್ನು ತೊರೆದಿದ್ದ ಅಶ್ರಫ್ ಘನಿ ಅಫ್ಘಾನಿಸ್ತಾನದ ಜನರ ಕ್ಷಮೆ ಕೇಳಿದ್ದಾರೆ. ಈ ಕುರಿತು ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದು, ರಕ್ತಪಾತವನ್ನು ತಡೆಯಲು ತಾನು ಅಫ್ಘಾನಿಸ್ತಾನ ತೊರೆದಿದ್ದಾಗಿ ಹೇಳಿಕೊಂಡಿದ್ದಾರೆ.
ಅಫ್ಘಾನಿಸ್ತಾನದ ಜನರನ್ನು ಕೈಬಿಡುವ ಉದ್ದೇಶವನ್ನು ನಾನು ಹೊಂದಿರಲಿಲ್ಲ ಎಂದಿರುವ ಅಶ್ರಫ್ ಘನಿ 1990ರಲ್ಲಿ ಆಫ್ಘನ್ನಲ್ಲಿ ನಡೆದ ಅಂತರ್ಯುದ್ಧದಂತಹ ವಾತಾವರಣ ಮರುಕಳಿಸಬಾರದು ಎಂಬ ಕಾರಣಕ್ಕೆ ನಾನು ದೇಶ ತೊರೆಯಬೇಕಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ.
-
Statement 8 September 2021 pic.twitter.com/5yKXWIdLfM
— Ashraf Ghani (@ashrafghani) September 8, 2021 " class="align-text-top noRightClick twitterSection" data="
">Statement 8 September 2021 pic.twitter.com/5yKXWIdLfM
— Ashraf Ghani (@ashrafghani) September 8, 2021Statement 8 September 2021 pic.twitter.com/5yKXWIdLfM
— Ashraf Ghani (@ashrafghani) September 8, 2021