ETV Bharat / international

ಕಾಶ್ಮೀರ ಸಮಸ್ಯೆಗೆ ಯುದ್ಧ ಒಂದೇ ಪರಿಹಾರ: ಪಾಕ್ ರಾಯಭಾರಿ

ಭಾರತ ಹಾಗೂ ಪಾಕಿಸ್ತಾನ ನಡುವಿನ ಬಿಕ್ಕಟ್ಟಿಗೆ ಮೂಲ ಕಾರಣವಾಗಿರುವ ಕಾಶ್ಮೀರದ ಗಡಿ ಸಮಸ್ಯೆಗೆ ಯುದ್ಧವೊಂದೇ ಪರಿಹಾರ ಎಂದು ಪಾಕಿಸ್ತಾನದ ರಾಯಭಾರಿ ಝಾಫರ್​ ಹಿಲಾಲಿ ವಿವಾದಿತ ಹೇಳಿಕೆ ನೀಡಿದ್ದಾರೆ.

author img

By

Published : Aug 18, 2019, 2:57 PM IST

ಪಾಕ್ ರಾಯಭಾರಿ ಝಾಫರ್​ ಹಿಲಾಲಿ

ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ಮತ್ತೆ ಕಾಲು ಕೆರೆದು ಜಗಳಕ್ಕೆ ಬರ್ತಿರುವ ಪಾಕಿಸ್ತಾನ ಇದೀಗ ಸಮಸ್ಯೆ ಪರಿಹಾರಕ್ಕೆ ಯುದ್ಧವೇ ಅಗತ್ಯ ಎಂದು ಹೇಳಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಬಿಕ್ಕಟ್ಟಿಗೆ ಮೂಲ ಕಾರಣವಾಗಿರುವ ಕಾಶ್ಮೀರದ ಗಡಿ ಸಮಸ್ಯೆಗೆ ಯುದ್ಧವೊಂದೇ ಪರಿಹಾರ ಎಂದು ಪಾಕಿಸ್ತಾನದ ರಾಯಭಾರಿ ಝಾಫರ್​ ಹಿಲಾಲಿ ಹೇಳಿದ್ದಾರೆ.

ಪ್ರಧಾನಿ ಮೋದಿ ಸದ್ಯ ಕಾಶ್ಮೀರ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆ ಇಲ್ಲ ಅವರು, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಸಾಧ್ಯವಿಲ್ಲ ಎಂದು ತಮ್ಮ ಅಭಿಪ್ರಾಯ ಮುಂದಿಟ್ಟಿದ್ದಾರೆ.

ಭಾರತದ ಹೇಳಿಕೆಗೆ ಪಾಕ್​​​ ತತ್ತರ... ರಾಜನಾಥ್​ ಸಿಂಗ್ ಹೇಳಿಕೆಗೆ ಹೀಗೆ ​​ಪ್ರತಿಕ್ರಿಯೆ

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಪಾಕಿಸ್ತಾನ ಆಕ್ರೋಶಭರಿತವಾಗಿದ್ದು, ಈ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಮುಖಭಂಗಕ್ಕೂ ಒಳಗಾಗಿದೆ. ಇದರ ನಡುವೆಯೇ ಹಿಲಾಲಿ ಮಾತು ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.

ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ಮತ್ತೆ ಕಾಲು ಕೆರೆದು ಜಗಳಕ್ಕೆ ಬರ್ತಿರುವ ಪಾಕಿಸ್ತಾನ ಇದೀಗ ಸಮಸ್ಯೆ ಪರಿಹಾರಕ್ಕೆ ಯುದ್ಧವೇ ಅಗತ್ಯ ಎಂದು ಹೇಳಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಬಿಕ್ಕಟ್ಟಿಗೆ ಮೂಲ ಕಾರಣವಾಗಿರುವ ಕಾಶ್ಮೀರದ ಗಡಿ ಸಮಸ್ಯೆಗೆ ಯುದ್ಧವೊಂದೇ ಪರಿಹಾರ ಎಂದು ಪಾಕಿಸ್ತಾನದ ರಾಯಭಾರಿ ಝಾಫರ್​ ಹಿಲಾಲಿ ಹೇಳಿದ್ದಾರೆ.

ಪ್ರಧಾನಿ ಮೋದಿ ಸದ್ಯ ಕಾಶ್ಮೀರ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆ ಇಲ್ಲ ಅವರು, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಸಾಧ್ಯವಿಲ್ಲ ಎಂದು ತಮ್ಮ ಅಭಿಪ್ರಾಯ ಮುಂದಿಟ್ಟಿದ್ದಾರೆ.

ಭಾರತದ ಹೇಳಿಕೆಗೆ ಪಾಕ್​​​ ತತ್ತರ... ರಾಜನಾಥ್​ ಸಿಂಗ್ ಹೇಳಿಕೆಗೆ ಹೀಗೆ ​​ಪ್ರತಿಕ್ರಿಯೆ

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಪಾಕಿಸ್ತಾನ ಆಕ್ರೋಶಭರಿತವಾಗಿದ್ದು, ಈ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಮುಖಭಂಗಕ್ಕೂ ಒಳಗಾಗಿದೆ. ಇದರ ನಡುವೆಯೇ ಹಿಲಾಲಿ ಮಾತು ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.

Intro:Body:

ಕಾಶ್ಮೀರ ಸಮಸ್ಯೆಗೆ ಯುದ್ಧ ಒಂದೇ ಪರಿಹಾರ: ಪಾಕ್ ರಾಯಭಾರಿ



ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ಮತ್ತೆ ಕಾಲು ಕೆರೆಯುತ್ತಿರುವ ಪಾಕಿಸ್ತಾನ ಇದೀಗ ಸಮಸ್ಯೆ ಪರಿಹಾರಕ್ಕೆ ಯುದ್ಧವೇ ಅಗತ್ಯ ಎಂದು ಹೇಳಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.



ಭಾರತ ಹಾಗೂ ಪಾಕಿಸ್ತಾನ ನಡುವಿನ ಬಿಕ್ಕಟ್ಟಿಗೆ ಮೂಲ ಕಾರಣವಾಗಿರುವ ಕಾಶ್ಮೀರದ ಗಡಿ ಸಮಸ್ಯೆಗೆ ಯುದ್ಧವೊಂದೇ ಪರಿಹಾರ ಎಂದು ಪಾಕಿಸ್ತಾನದ ರಾಯಭಾರಿ ಝಾಫರ್​ ಹಿಲಾಲಿ ಹೇಳಿದ್ದಾರೆ.



ಪ್ರಧಾನಿ ಮೋದಿ ಸದ್ಯ ಕಾಶ್ಮೀರ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆಸರಿಯುವ ಸಾಧ್ಯತೆ ಇಲ್ಲ ಎಂದಿರುವ ಝಾಫರ್​ ಹಿಲಾಲಿ, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಸಾಧ್ಯವಿಲ್ಲ ಎಂದು ತಮ್ಮ ಅಭಿಪ್ರಾಯ ಮುಂದಿಟ್ಟಿದ್ದಾರೆ.



ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಪಾಕಿಸ್ತಾನ ಆಕ್ರೋಶಭರಿತವಾಗಿದ್ದು, ಈ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಮುಖಭಂಗಕ್ಕೂ ಒಳಗಾಗಿದೆ. ಇದರ ನಡುವೆಯೇ ಝಾಫರ್ ಹಿಲಾಲಿ ಮಾತು ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.