ETV Bharat / jagte-raho

ಭೀಕರ ಕ್ರೇನ್​ ಅಪಘಾತ: 11 ಮಂದಿ ದುರ್ಮರಣ

ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್​​‌ಯಾರ್ಡ್​ನಲ್ಲಿ ನಡೆದ ಕ್ರೇನ್​ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

author img

By

Published : Aug 1, 2020, 1:45 PM IST

Updated : Aug 1, 2020, 3:30 PM IST

Accident at Visakhapatnam Hindustan shipyard
ಕ್ರೇನ್​ ಅಪಘಾತ

ವಿಶಾಖಪಟ್ಟಣಂ: ಭೀಕರ ಕ್ರೇನ್​ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್‌ಯಾರ್ಡ್​ನಲ್ಲಿ ನಡೆದಿದೆ.

ವಿಶಾಖಪಟ್ಟಣಂನಲ್ಲಿ ಕ್ರೇನ್​ ಅಪಘಾತ

ಇನ್ನೂ ಕೆಲವರು ಕ್ರೇನ್ ಅಡಿ ಸಿಲುಕಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Accident at Visakhapatnam Hindustan shipyard
ಕ್ರೇನ್​ ಅಪಘಾತ

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ವಿಶಾಖಪಟ್ಟಣಂ: ಭೀಕರ ಕ್ರೇನ್​ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್‌ಯಾರ್ಡ್​ನಲ್ಲಿ ನಡೆದಿದೆ.

ವಿಶಾಖಪಟ್ಟಣಂನಲ್ಲಿ ಕ್ರೇನ್​ ಅಪಘಾತ

ಇನ್ನೂ ಕೆಲವರು ಕ್ರೇನ್ ಅಡಿ ಸಿಲುಕಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Accident at Visakhapatnam Hindustan shipyard
ಕ್ರೇನ್​ ಅಪಘಾತ

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : Aug 1, 2020, 3:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.