ETV Bharat / jagte-raho

ಜಮೀನು ವಿವಾದ: ಮಹಿಳೆಯ ಬರ್ಬರ ಹತ್ಯೆ - ದೇವನಹಳ್ಳಿ ಕೊಲೆ ಸುದ್ದಿ

ಜಮೀನು ಕಲಹ ಹಿನ್ನೆಲೆ ಮಹಿಳೆಯನ್ನ ಮಚ್ಚಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

Women Murder In Devanahalli
ಜಮೀನು ವಿವಾದ : ಮಹಿಳೆಯ ಬರ್ಬರ ಕೊಲೆ
author img

By

Published : Dec 24, 2019, 5:05 PM IST

ದೇವನಹಳ್ಳಿ: ಜಮೀನು ಕಲಹ ಹಿನ್ನೆಲೆ ಮಹಿಳೆಯನ್ನ ಮಚ್ಚಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರತ್ನಮ್ಮ (50) ಕೊಲೆಯಾದ ಮಹಿಳೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಕೊಲೆ ಮಾಡಲಾಗಿದ್ದು, ಇಂದು ಮಕ್ಕಳು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಜಮೀನು ವಿವಾದ ಹಿನ್ನೆಲೆ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದ್ದು, ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಕೊಲೆಗೆ ಸೂಕ್ತ ಕಾರಣ ತಿಳಿದು ಬರಬೇಕಿದೆ.

ದೇವನಹಳ್ಳಿ: ಜಮೀನು ಕಲಹ ಹಿನ್ನೆಲೆ ಮಹಿಳೆಯನ್ನ ಮಚ್ಚಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರತ್ನಮ್ಮ (50) ಕೊಲೆಯಾದ ಮಹಿಳೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಕೊಲೆ ಮಾಡಲಾಗಿದ್ದು, ಇಂದು ಮಕ್ಕಳು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಜಮೀನು ವಿವಾದ ಹಿನ್ನೆಲೆ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದ್ದು, ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಕೊಲೆಗೆ ಸೂಕ್ತ ಕಾರಣ ತಿಳಿದು ಬರಬೇಕಿದೆ.

Intro:ಜಮೀನ ವಿವಾದ ಹಿನ್ನಲೆ ಮಹಿಳೆಯ ಬರ್ಬರ ಕೊಲೆ
Body:ದೇವನಹಳ್ಳಿ : ಜಮೀನು ಕಲಹ ಹಿನ್ನಲೆ ಮಹಿಳೆಯನ್ನ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಗ್ರಾಮದ ರತ್ನಮ್ಮ ( 50 ) ಕೊಲೆಯಾದ ದುರ್ದೈವಿ ಮಹಿಳೆ. ಕಳೆದ ಎರಡು ದಿನಗಳಿಂದೆ ಕೊಲೆ ಮಾಡಲಾಗಿದೆ. ಇಂದು ಮನೆಗೆ ಮಕ್ಕಳು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮೀನು ವಿವಾದ ಹಿನ್ನೆಲೆ ಕೊಲೆ ಮಾಡಿರುವ ಸಂಶಯವಿದ್ದು. ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಕೊಲೆ ಮಾಡಿ ದುಶ್ಕರ್ಮಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.