ETV Bharat / jagte-raho

ಅಕ್ರಮವಾಗಿ ಸಾಗುವಾನಿ ಮರದ ತುಂಡು ಸಾಗಾಟ: ವಾಹನ ಬಿಟ್ಟು ಆರೋಪಿಗಳು ಪರಾರಿ - ಭಟ್ಕಳ ವಲಯದ ಅರಣ್ಯಾಧಿಕಾರಿ

ಹೊನ್ನಾವರ ವಿಭಾಗದ ಭಟ್ಕಳ ವಲಯದ ಸಿಬ್ಬಂದಿ ರಾತ್ರಿ ಗಸ್ತು ತಿರುಗುವಾಗ ಶಿರಾಲಿ ಉತ್ತರಕೊಪ್ಪ ರಸ್ತೆ ಹತ್ತಿರ ಕಮಟೆಕೇರಿ, ಕಾಯ್ಕಿಣಿಯಲ್ಲಿ ಅಕ್ರಮವಾಗಿ 60,000 ರೂ. ಬೆಲೆಬಾಳುವ ಸಾಗುವಾನಿ ಮರದ ತುಂಡುಗಳನ್ನು ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ತಡೆಯಲು ಪ್ರಯತ್ನಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ.

Accused of illegally transporting a piece of timber
ಅಕ್ರಮವಾಗಿ ಸಾಗುವಾನಿ ಮರದ ತುಂಡು ಸಾಗಾಟ, ವಾಹನ ಬಿಟ್ಟು ಆರೋಪಿಗಳು ಪರಾರಿ
author img

By

Published : Sep 18, 2020, 12:12 PM IST

Updated : Sep 18, 2020, 1:18 PM IST

ಭಟ್ಕಳ: ಅಕ್ರಮವಾಗಿ ಸಾಗುವಾನಿ ಮರದ ತುಂಡುಗಳನ್ನು ಸಾಗಿಸುವಾಗ ಭಟ್ಕಳ ವಲಯದ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಉತ್ತರಕೊಪ್ಪ ರಸ್ತೆ ಸಮೀಪ ಕಮಟೆಕೇರಿ-ಕಾಯ್ಕಿಣಿಯಲ್ಲಿ ನಡೆದಿದೆ.

ಅಕ್ರಮವಾಗಿ ಸಾಗುವಾನಿ ಮರದ ತುಂಡು ಸಾಗಾಟ: ವಾಹನ ಬಿಟ್ಟು ಆರೋಪಿಗಳು ಪರಾರಿ

ಹೊನ್ನಾವರ ವಿಭಾಗದ ಭಟ್ಕಳ ವಲಯದ ಸಿಬ್ಬಂದಿ ರಾತ್ರಿ ಗಸ್ತು ತಿರುಗುವಾಗ ಶಿರಾಲಿ ಉತ್ತರಕೊಪ್ಪ ರಸ್ತೆ ಹತ್ತಿರ ಕಮಟೆಕೇರಿ, ಕಾಯ್ಕಿಣಿಯಲ್ಲಿ ಅಕ್ರಮವಾಗಿ 60,000 ರೂ. ಬೆಲೆಬಾಳುವ ಸಾಗುವಾನಿ ಮರದ ತುಂಡುಗಳನ್ನು ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ತಡೆಯಲು ಪ್ರಯತ್ನಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ.

ವಾಹನ ಮತ್ತು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸಾಗುವಾನಿ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಹಿರಿಯ ಅಧಿಕಾರಿಗಳಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ನಾಯ್ಕ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಆರ್.ಕೆ. ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಸವಿತಾ ಆರ್. ದೇವಾಡಿಗ, ಉಪ ವಲಯ ಅರಣ್ಯಾಧಿಕಾರಿ ಜಗದೀಶ ನಾಯ್ಕ ಹಾಗೂ ಶ್ರೀಕಾಂತ ಎಸ್. ಪವಾರ್ ಹಾಗೂ ಶಿರಾಲಿ ಶಾಖಾ ಸಿಬ್ಬಂದಿ ಮತ್ತು ವಾಹನ ಚಾಲಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಭಟ್ಕಳ: ಅಕ್ರಮವಾಗಿ ಸಾಗುವಾನಿ ಮರದ ತುಂಡುಗಳನ್ನು ಸಾಗಿಸುವಾಗ ಭಟ್ಕಳ ವಲಯದ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಉತ್ತರಕೊಪ್ಪ ರಸ್ತೆ ಸಮೀಪ ಕಮಟೆಕೇರಿ-ಕಾಯ್ಕಿಣಿಯಲ್ಲಿ ನಡೆದಿದೆ.

ಅಕ್ರಮವಾಗಿ ಸಾಗುವಾನಿ ಮರದ ತುಂಡು ಸಾಗಾಟ: ವಾಹನ ಬಿಟ್ಟು ಆರೋಪಿಗಳು ಪರಾರಿ

ಹೊನ್ನಾವರ ವಿಭಾಗದ ಭಟ್ಕಳ ವಲಯದ ಸಿಬ್ಬಂದಿ ರಾತ್ರಿ ಗಸ್ತು ತಿರುಗುವಾಗ ಶಿರಾಲಿ ಉತ್ತರಕೊಪ್ಪ ರಸ್ತೆ ಹತ್ತಿರ ಕಮಟೆಕೇರಿ, ಕಾಯ್ಕಿಣಿಯಲ್ಲಿ ಅಕ್ರಮವಾಗಿ 60,000 ರೂ. ಬೆಲೆಬಾಳುವ ಸಾಗುವಾನಿ ಮರದ ತುಂಡುಗಳನ್ನು ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ತಡೆಯಲು ಪ್ರಯತ್ನಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ.

ವಾಹನ ಮತ್ತು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸಾಗುವಾನಿ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಹಿರಿಯ ಅಧಿಕಾರಿಗಳಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ನಾಯ್ಕ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಆರ್.ಕೆ. ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಸವಿತಾ ಆರ್. ದೇವಾಡಿಗ, ಉಪ ವಲಯ ಅರಣ್ಯಾಧಿಕಾರಿ ಜಗದೀಶ ನಾಯ್ಕ ಹಾಗೂ ಶ್ರೀಕಾಂತ ಎಸ್. ಪವಾರ್ ಹಾಗೂ ಶಿರಾಲಿ ಶಾಖಾ ಸಿಬ್ಬಂದಿ ಮತ್ತು ವಾಹನ ಚಾಲಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Last Updated : Sep 18, 2020, 1:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.