ETV Bharat / jagte-raho

ಲಾರಿಗೆ ಆಟೋ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು - ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್

ಲಾರಿ ಹಿಂಬದಿಗೆ ಆಟೋ ಡಿಕ್ಕಿ‌ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.

ಲಾರಿ ಹಿಂಬದಿಗೆ ಆಟೋ ಡಿಕ್ಕಿ:ಚಾಲಕ ಸ್ಥಳದಲ್ಲೇ ಸಾವು
author img

By

Published : Nov 12, 2019, 3:57 PM IST

ಚಿತ್ರದುರ್ಗ: ಲಾರಿ ಹಿಂಬದಿಗೆ ಆಟೋ ಡಿಕ್ಕಿ‌ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.

ವೆಂಕಟೇಶ್ (20) ಮೃತ. ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಯವರೆಂದು ಗುರುತಿಸಲಾಗಿದೆ. ಇನ್ನೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ಲಾರಿ ಹಿಂಬದಿಗೆ ಆಟೋ ಡಿಕ್ಕಿ‌ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.

ವೆಂಕಟೇಶ್ (20) ಮೃತ. ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಯವರೆಂದು ಗುರುತಿಸಲಾಗಿದೆ. ಇನ್ನೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಲಾರಿ ಆಟೋ ನಡುವೆ ಅಪಘಾತ ಚಾಲಕ ಸ್ಥಳದಲ್ಲೇ ಸಾವು

ಆ್ಯಂಕರ್:- ಲಾರಿ ಹಿಂಬದಿಗೆ ಆಟೋ ಡಿಕ್ಕಿ‌ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ. ವೆಂಕಟೇಶ್(೨೦) ಮೃತ ದುರ್ದೈವಿ. ಮೃತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಯವರೆಂದು ಗುರುತಿಸಲಾಗಿದೆ. ಇನ್ನೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬೆಂಗಳೂರು ಮೂಲದವರೆಂದು ತಿಳಿದು ಬಂದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಫ್ಲೋ....Body:AccidentConclusion:Av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.