ವಿಜಯಪುರ: ಅಪರಿಚಿತ ವಾಹನ ಡಿಕ್ಕಿಹೊಡೆದು ಸ್ಕೂಟರ್ ಸವಾರನೊಬ್ಬ ಮೃತಪಟ್ಟ ಘಟನೆ ನಗರದ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.
ತೊರವಿ ನಿವಾಸಿ ಸಿದ್ದನಗೌಡ ಪಾಟೀಲ್ ಮೃತ ಸ್ಕೂಟರ್ ಸವಾರನಾಗಿದ್ದಾನೆ. ಅಪರಿಚಿತ ವಾಹನ ಎದುರಿನಿಂದ ಬಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಆ ಸವಾರ ತನ್ನ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.
![accident](https://etvbharatimages.akamaized.net/etvbharat/prod-images/9264986_accident.png)
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.