ETV Bharat / jagte-raho

ಅಪರಿಚಿತ ವ್ಯಕ್ತಿಯ ಶವ ಪತ್ತೆ... ಕೊಲೆ ಮಾಡಿ ಬಿಸಾಕಿರುವ ಶಂಕೆ...!

author img

By

Published : Mar 9, 2020, 5:55 PM IST

ಹುಣಸೂರು ತಾಲೂಕಿನ ಹೈರಿಗೆ ಗೇಟ್ ಬಳಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

KN_MYS_3_DEADBODY_NEWS_7208092
ರಕ್ತ-ಸಿಕ್ತವಾಗಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬಿಸಾಡಿರುವ ಶಂಕೆ...!

ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಹೈರಿಗೆ ಗೇಟ್ ಬಳಿ ನಡೆದಿದೆ.

ದಯಾನಂದ್ ಎಂಬುವವರ ಜಮೀನಿನ ಬಳಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗಾಯದ ಗುರುತುಗಳು ಇದ್ದು, ಯಾರೋ ಕೊಲೆ ಮಾಡಿ ಶವ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಹೈರಿಗೆ ಗೇಟ್ ಬಳಿ ನಡೆದಿದೆ.

ದಯಾನಂದ್ ಎಂಬುವವರ ಜಮೀನಿನ ಬಳಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗಾಯದ ಗುರುತುಗಳು ಇದ್ದು, ಯಾರೋ ಕೊಲೆ ಮಾಡಿ ಶವ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.